• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹2 ಕೋಟಿ ವೆಚ್ಚದ ಸಣ್ಣ ಮಾರುಕಟ್ಟೆ ಮರು ನಿರ್ಮಾಣ ಶೀಘ್ರ; ನಾರಾ ಭರತ್ ರೆಡ್ಡಿ

Jul 04 2025, 11:47 PM IST
ನಗರದ 11ನೇ ವಾರ್ಡಿನ ವ್ಯಾಪ್ತಿಯ ಸಣ್ಣ ಮಾರುಕಟ್ಟೆಯ ಮರು ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು.

ಸಂತೆ ಹೊಂಡದ ತರಕಾರಿ ಮಾರುಕಟ್ಟೆ ಶಿಫ್ಟ್

Jul 01 2025, 01:48 AM IST
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೋಮವಾರ ಚಿತ್ರದುರ್ಗ ಸಂತೆ ಹೊಂಡ, ಗಾಂಧಿ ವೃತ್ತಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ರೈತಸ್ನೇಹಿ ಮಾರುಕಟ್ಟೆ ಸೃಷ್ಟಿಯಾಗಲಿ: ಸಂಸದ ಬಸವರಾಜ ಬೊಮ್ಮಾಯಿ

Jun 30 2025, 12:34 AM IST
ಯಾವ ದೇಶಕ್ಕೆ ಸ್ವಾಭಿಮಾನ ಇರುವುದಿಲ್ಲವೋ ಆ ದೇಶಕ್ಕೆ ಅಸ್ತಿತ್ವ ಕೂಡ ಇರುವುದಿಲ್ಲ. ಈ ದೇಶದ ಸ್ಥಾಭಿಮಾನ, ಸ್ವಾವಲಂಬನೆ, ಹಸಿರು ಕ್ರಾಂತಿ ಮಾಡಿರುವುದು ರೈತ. ಈಗ 133 ಕೋಟಿ ಜನರಿಗೆ ಆಹಾರ ಸಿಗುತ್ತಿದೆ.

ಬಳ್ಳಾರಿಯಲ್ಲಿ ಒಣ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ ಯಾವಾಗ?

Jun 29 2025, 01:32 AM IST
ಬೆಳೆಗಾರರ ಹಿತ ಕಾಯಲು ಸ್ಥಳೀಯವಾಗಿಯೇ ಒಣ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸಬೇಕು ಎಂಬ ರೈತರು ಹಾಗೂ ರೈತ ಸಂಘಟನೆಗಳ ಕೂಗಿಗೆ ಇನ್ನೂ ಬಲ ಬಂದಿಲ್ಲ.

ಬ್ಯಾಡಗಿ ಮಾರುಕಟ್ಟೆ ಖ್ಯಾತಿಗೆ ವರ್ತಕರ ಶ್ರಮ ಅಪಾರ: ಶ್ರೀಕಾಂತ್ ನವಲಗುಂದ

Jun 27 2025, 12:48 AM IST
ಸುಮಾರು ₹3 ಸಾವಿರ ಕೋಟಿಗೂ ಅಧಿಕ ವಹಿವಾಟು ಸೇರಿದಂತೆ ಸರ್ಕಾರಕ್ಕೆ ನೂರಾರು ಕೋಟಿ ಆದಾಯ ತರುವಂತಹ ಹಂತಕ್ಕೆ ಮಾರುಕಟ್ಟೆಯನ್ನು ಆರ್ಥಿಕವಾಗಿ ಗಟ್ಟಿಗೊಳಿಸುವಲ್ಲಿ ಇಲ್ಲಿನ ವರ್ತಕರ ಶ್ರಮವಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಕೃಷಿಕರ ಸಂಪರ್ಕ ಹೊಂದಿರಲಿ: ಶಾಸಕ ಭೀಮಣ್ಣ ನಾಯ್ಕ

Jun 22 2025, 11:47 PM IST
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಅನ್ನ ಕೊಡುವ ರೈತರಿಗೆ ವಿಶ್ವಾಸ ಮೂಡಿಸುವ, ನೆಮ್ಮದಿ ಮೂಡಿಸುವ ಕಾರ್ಯಗಳಲ್ಲಿ ಮುಂದಾಗಬೇಕಿದೆ.

ಆರ್‌ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಗೆ ಸದ್ಯಕ್ಕಿಲ್ಲ ರಿಲೀಫ್‌

Jun 07 2025, 08:56 AM IST

ಆರ್‌ಸಿಬಿ ಫ್ರಾಂಚೈಸಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್‌ ಸೋಸಲೆ ಪರ ಯಾವುದೇ ಆದೇಶ ಹೊರಡಿಸಲು ಹೈಕೋರ್ಟ್‌ ನಿರಾಕರಿಸಿತು.

ಆಲೂರಿನ ಮಾರುಕಟ್ಟೆ ಸ್ಥಳಾಂತರಕ್ಕೆ ಚಿಂತನೆ

Jun 07 2025, 02:01 AM IST
ಆಲೂರು ಪಟ್ಟಣದ ಆಸ್ಪತ್ರೆ ಮುಂಭಾಗ ಇರುವ ತರಕಾರಿ ಮಾರುಕಟ್ಟೆ ಹಳೆಕೋರ್ಟ್‌ ಸರ್ಕಲ್‌ನಲ್ಲಿರುವ ಹೀರೋ ಹೋಂಡ ಶೋರೂಂ ಪಕ್ಕಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವುದಾಗಿ ಪಟ್ಟಣ ಪಂಚಾಯತಿ ಅಧ್ಯಕ್ಷ ತಾಹಿರಾ ಬೇಗಂ ತಿಳಿಸಿದರು. ಮಾರುಕಟ್ಟೆ ಸ್ಟಳಾಂತರಕ್ಕೆ ಸುದೀರ್ಘ ಚರ್ಚೆ ನಡೆಸಿದ ಅಧ್ಯಕ್ಷರು ಹಾಗೂ ಸದಸ್ಯರು ಈ ಬಾರಿಯಾದರೂ ಮಾರುಕಟ್ಟೆ ಸ್ಥಳಾಂತರ ಮಾಡಬೇಕೆಂದು ಪಟ್ಟು ಹಿಡಿದರು. ಅನೇಕ ಬಾರಿ ಚರ್ಚೆ ನಡೆಸಿ ಎಷ್ಟೇ ಪ್ರಯತ್ನಪಟ್ಟರು ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪಟ್ಟಣದಲ್ಲಿರುವ ಹೀರೋ ಹೋಂಡಾ ಶೋ ರೂಂ ಹತ್ತಿರ ಖಾಲಿ ಜಾಗವಿದ್ದು ಮಾರುಕಟ್ಟೆಗೆ ಯೋಗ್ಯವಾದ ಸ್ಥಳವಾಗಿದೆ ಎಂದರು.

ನಾಳೆಯಿಂದ ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಬಂದ್‌

Jun 04 2025, 02:09 AM IST
ಇನ್ನು ಮುಂದೆ ಮುಖ್ಯರಸ್ತೆ ಅಗಲೀಕರಣ ವಿಚಾರದಲ್ಲಿ ಸಂಧಾನ, ಸಭೆಗಳ ಪ್ರಶ್ನೆಯೇ ಇಲ್ಲ ಎಂದು ಹೋರಾಟಗಾರರು ಎಚ್ಚರಿಸಿದರು.

ಸ್ವಸಹಾಯ ಸಂಘ ಉತ್ಪನ್ನಗಳಿಗೆ ವಿಶ್ವ ಮಾರುಕಟ್ಟೆ: ಡಾ.ಪ್ರಭಾ ಭರವಸೆ

May 17 2025, 01:25 AM IST
ಸ್ವಸಹಾಯ ಸಂಘದ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ರಾಜ್ಯ, ರಾಷ್ಟ್ರ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸಲಾಗುವುದು. ಈ ಹಿನ್ನೆಲೆ ಉತ್ಪನ್ನಗಳನ್ನು ಹೈಜನಿಕ್ ಆಗಿ, ಗುಣಮಟ್ಟದಿಂದ ತಯಾರಿಸಬೇಕು. ಅಲ್ಲದೇ, ಗ್ರಾಹಕರ ಮನಸೆಳೆಯುವಂತೆ ಅವುಗಳ ಪ್ಯಾಕಿಂಗ್ ಮಾಡುವುದು ಸಹ ಅತಿ ಮುಖ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved