• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವೆಂಬರ್‌ 18ರಂದು ತಂಬಾಕು ಮಾರುಕಟ್ಟೆ ಬಂದ್‌ ಮಾಡಿ ರೈತರ ಪ್ರತಿಭಟನೆ

Nov 13 2024, 12:48 AM IST
ಗುಣಮಟ್ಟದ ತಂಬಾಕಿಗೆ ಉತ್ತಮ ದರ ದೊರೆಯುತ್ತಿಲ್ಲ ಹಾಗೂ ಕೆಳ ದರ್ಜೆಯ ತಂಬಾಕು ಖರೀದಿ ನಡೆಸುತ್ತಿಲ್ಲ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನ.18 ರಂದು ತಂಬಾಕು ಮಾರುಕಟ್ಟೆ ಬಂದ್ ಮಾಡಿ ಪ್ರತಿಭಟನೆ ನಡಸುವುದಾಗಿ ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ವಿ.ಯೋಗಣ್ಣ ಎಚ್ಚರಿಸಿದರು. ಅರಕಲಗೂಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಂಜೀವಿನಿ ಮೇಳಗಳಿಂದ ಮಹಿಳಾ ಸ್ವ ಸಹಾಯ ಸಂಘಗಳಿಗೆ ಮಾರುಕಟ್ಟೆ ಲಭ್ಯ

Oct 31 2024, 12:52 AM IST
ಸ್ವ ಸಹಾಯ ಗುಂಪು ಗ್ರಾಮೀಣ ಬಡಜನರ ಒಂದು ಸಣ್ಣ ಹಾಗೂ ಆರ್ಥಿಕವಾಗಿ ಏಕರೂಪದ ಬಾಂಧವ್ಯದ ಗುಂಪಾಗಿದ್ದು,

ತರಕಾರಿ ಮಾರುಕಟ್ಟೆ ಅವ್ಯವಸ್ಥೆ ಸರಿಪಡಿಸಲು ಒತ್ತಾಯ

Oct 31 2024, 12:47 AM IST
ನಗರದ ಅಂತರಸನಹಳ್ಳಿ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯ ಅವ್ಯವಸ್ಥೆ ಸರಿಪಡಿಸಿ, ಸ್ವಚ್ಛತೆ ಕಾಪಾಡಿ ಅಗತ್ಯ ಸೌಕರ್ಯ ಒದಗಿಸಿ ನಾಗರೀಕರಿಗೆ ನೆರವಾಗಬೇಕು

ಮಾರುಕಟ್ಟೆ ಸ್ಥಗಿತ: ನಾಳೆ ಸಂಕೇಶ್ವರ ಬಂದ್‌ಗೆ ಕರೆ

Oct 14 2024, 01:17 AM IST
ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ದುರದುಂಡೇಶ್ವರ ತರಕಾರಿ ಮಾರುಕಟ್ಟೆ ಸ್ಥಗಿತಗೊಳಿಸಿ ಕರ್ನಾಟಕದ ಆದಾಯಕ್ಕೆ ಖೋತಾ ಆಗುವಂತೆ ನಿರ್ಧಾರ ಕೈಗೊಂಡಿರುವ ಹುಕ್ಕೇರಿ ತಾಲೂಕು ಆಡಳಿತದ ಕ್ರಮ ಖಂಡಿಸಿ ಅ.15ರಂದು ಸಂಕೇಶ್ವರ ಬಂದ್‌ಗೆ ಕರೆ ನೀಡಲಾಗಿದೆ.

ಮಂಡ್ಯ ಜಿಲ್ಲೆ: ಆಯುಧ ಪೂಜೆಗೆ ರಂಗೇರಿದ ಮಾರುಕಟ್ಟೆ..!

Oct 11 2024, 11:52 PM IST
ಆಯುಧ ಪೂಜೆ ಶುಕ್ರವಾರ (ಅ.೧೧) ಇರುವ ಹಿನ್ನೆಲೆಯಲ್ಲಿ ಬುಧವಾರದಿಂದಲೇ ಅಂಗಡಿಗಳ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು. ವಾಹನಗಳನ್ನು ತೊಳೆದು ಪೂಜೆಗೆ ಸಿದ್ಧಗೊಳಿಸುವ ಕಾರ್ಯವನ್ನು ಜೊತೆಯಲ್ಲೇ ನಡೆಸುತ್ತಿದ್ದುದು ಕಂಡುಬಂದಿತು.

ಆಯುಧಪೂಜೆಗೆ ಕಳೆಗಟ್ಟಿದ ಮಾರುಕಟ್ಟೆ

Oct 11 2024, 11:52 PM IST
ರಾಮನಗರ: ಜಿಲ್ಲೆಯಲ್ಲಿ ಆಯುಧ ಪೂಜೆ ಹಬ್ಬಕ್ಕೆ ಸಡಗರದ ಸಿದ್ಧತೆ ನಡೆದಿದ್ದು, ಸಾರ್ವಜನಿಕರು ಅಂಗಡಿ, ವಾಹನಗಳನ್ನು ಸ್ವಚ್ಛಗೊಳಿಸಿ ಪೂಜೆಗೆ ಅಣಿಗೊಳಿಸಿಕೊಂಡಿದ್ದಾರೆ. ಮಾರುಕಟ್ಟೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಹಬ್ಬದ ಭರಾಟೆ ರಂಗೇರಿದೆ.

ದಸರಾಕ್ಕೆ ರಂಗೇರಿದ ಮಾರುಕಟ್ಟೆ; ಹೂ ಬೆಲೆ ದುಬಾರಿ

Oct 11 2024, 11:48 PM IST
ಮಲ್ಲಿಗೆ, ದುಂಡು ಮಲ್ಲಿಗೆ ಹೂವು ತಮಿಳುನಾಡಿನಿಂದ ಬರುತ್ತಿದೆ. ಉಳಿದಂತೆ ಎಲ್ಲ ಹೂವುಗಳು ಸುತ್ತ ಮುತ್ತಲ ಗ್ರಾಮಗಳಿಂದ ಮಾರುಕಟ್ಟೆಗೆ ಬರುತ್ತಿದೆ. ಗೌರಿ ಗಣೇಶ ಹಬ್ಬಕ್ಕೆ ಹೋಲಿಸಿದರೆ ವ್ಯಾಪಾರ ಭರ್ಜರಿಯಾಗಿದೆ. ಹಬ್ಬದಂದೇ ವಾಹನ ಡೆಲಿವರಿಗೆ ಖರೀದಿದಾರರ ಒತ್ತಾಯ.

ಮೂಡುಬಿದಿರೆ ಮಾರುಕಟ್ಟೆ ಕಟ್ಟಡ ಕಾಮಗಾರಿ ಮುಂದುವರಿಸಲು ಹೈಕೋರ್ಟ್‌ ಅನುಮತಿ

Oct 01 2024, 01:33 AM IST
ಹಳೆ ಮಾರ್ಕೆಟ್ ಕಟ್ಟಡದ ಕಾಮಗಾರಿಯ ಶೇ.70 ಪೂರ್ಣಗೊಂಡಿದ್ದು ಕಾಮಗಾರಿಯು ನಡೆಯುತ್ತಿದ್ದಂತೆ ಪುರಾತತ್ವ ಇಲಾಖೆಯಿಂದ ನಿರಾಕ್ಷೇಪಣೆ ಪಡೆಯದಿರುವುದರಿಂದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಕೆಯಾದ ಪರಿಣಾಮ ಕಟ್ಟಡ ಕಾಮಗಾರಿಗೆ ಉಚ್ಛ ನ್ಯಾಯಾಲಯವು ಈ ಹಿಂದೆ ತಡೆಯಾಜ್ಞೆ ನೀಡಿತ್ತು.

ಬೀದರ್‌ನಲ್ಲಿ ನೂತನ ಮಾರುಕಟ್ಟೆ ಸ್ಥಾಪನೆಗೆ ಒತ್ತಾಯ

Sep 28 2024, 01:33 AM IST
Forced to establish a new market in Bidar

ಹೂ, ಹಣ್ಣು ಖಾಸಗಿ ಮಾರುಕಟ್ಟೆ ಎಪಿಎಂಸಿಗೆ ಸ್ಥಳಾಂತರಿಸಲು ಆಗ್ರಹ

Sep 25 2024, 12:54 AM IST
ಬೆಳಗಾವಿ ನಗರದಲ್ಲಿರುವ ಹೂ, ಹಣ್ಣು ಮಾರಾಟ ಮಾಡುತ್ತಿರುವ ಖಾಸಗಿ ಮಾರುಕಟ್ಟೆಗಳನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ ನೇತೃತ್ವದಲ್ಲಿ ರೈತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved