• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಹಿತಕ್ಕಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿ

Aug 22 2024, 12:56 AM IST
ಮಸ್ಕಿಯ ಎಪಿಎಂಸಿ ಉಪ ಮಾರುಕಟ್ಟೆಯ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ಚಾಲನೆ ನೀಡಿದರು.

ಸ್ವದೇಶಿ ಉತ್ಪನ್ನಗಳ ಮಾರುಕಟ್ಟೆ ವಿಸ್ತರಿಸಲು ಹೆಚ್ಚು ಪ್ರಚಾರ ಅಗತ್ಯ: ಸಂಸದೆ ಡಾ.ಪ್ರಭಾ

Aug 21 2024, 12:37 AM IST
ಪ್ರಸ್ತುತ ಕೈಮಗ್ಗಕ್ಕೆ ಉತ್ತಮ ಬೇಡಿಕೆ ಇದ್ದು, ಸ್ವದೇಶಿ ಉತ್ಪನ್ನಗಳನ್ನು ಮಾರುಕಟ್ಟೆ ವಿಸ್ತರಿಸಲು ಹೆಚ್ಚು ಪ್ರಚಾರ ಮಾಡಬೇಕು. ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಅವರಿಗೆ ಇಳಕಲ್ ಸೀರೆಯನ್ನು ನೀಡಿದ್ದೇನೆ. ಕೈಮಗ್ಗಕ್ಕೆ ಉತ್ತೇಜನ ನೀಡುವ ಕುರಿತು ಸಾಕಷ್ಟು ಆಲೋಚನೆಗಳಿದ್ದು, ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ಮಹಿಳೆಯರಿಗೆ ತರಬೇತಿ ನೀಡಲು ಕ್ರಮ ವಹಿಸಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ತ್ಯಾಜ್ಯ ವಿಲೇ ಕೊರತೆ: ಸುಂಟಿಕೊಪ್ಪ ಮಾಂಸ ಮಾರುಕಟ್ಟೆ ಪರಿಸರ ಗಲೀಜು

Aug 14 2024, 12:47 AM IST
ಸುಂಟಿಕೊಪ್ಪ ಜನತಾ ಕಾಲನಿ ಸಮೀಪದಲ್ಲಿ ಪಂಚಾಯಿತಿಯ ಕೋಳಿ, ಮೀನು ಮಾಂಸದ ಮಳಿಗೆಯಲ್ಲಿ ಸಂಗ್ರಹಗೊಂಡ ತ್ಯಾಜ್ಯ ಸರಿಯಾಗಿ ವಿಲೇವಾರಿಗೊಳಿಸದೆ ಅಶುಚಿತ್ವ ತಾಂಡವಾಡುತ್ತಿದೆ. ಈ ಭಾಗದ ನಿವಾಸಿಗಳಿಗೆ ಸಾಂಕ್ರಾಮಿಕ ರೋಗಕ್ಕೆ ಮುಕ್ತ ಆಹ್ವಾನ ನೀಡುತ್ತಿದೆ.

ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿಗೆ ಕ್ರಮ: ಶಾಸಕ ಗವಿಯಪ್ಪ

Aug 11 2024, 01:30 AM IST
ಆರ್‌ಐಡಿಎಫ್ -೨೯ರ ಯೋಜನೆಯಡಿ ₹೧.೯೧ ಕೋಟಿ ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಿದೆ.

ತಗ್ಗಿದ ಪ್ರವಾಹ ಪ್ರವಾಹ; ಮೀನು ಮಾರುಕಟ್ಟೆ ಓಪನ್‌

Jul 31 2024, 01:01 AM IST
ಘಟಪ್ರಭ ನದಿಗೆ ಹೊರಹರಿವು ಕಡಿಮೆಯಾಗಿರುವುದರಿಂದ ನಗರದೊಳಗೆ ನುಗ್ಗಿದ್ದ ನೀರು ಸ್ವಲ್ಪ ಇಳಿಮುಖವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳ ಜನರು ನಗರದ ಕಾಳಜಿ ಕೇಂದ್ರಗಳಲ್ಲಿಯೇ ಆಶ್ರಯ ಪಡೆದಿದ್ದಾರೆ.

ಮಾರುಕಟ್ಟೆ ಸ್ಥಳಾಂತರಕ್ಕೆ ವಿರೋಧ

Jul 30 2024, 12:36 AM IST
ಮಾರುಕಟ್ಟೆ ಸ್ಥಳಾಂತರಕ್ಕೆ ವಿರೋಧನಗರದ ಸಿದ್ಧಿವಿನಾಯಕ ತರಕಾರಿ ಮತ್ತು ಹೂವು ಮಾರುಕಟ್ಟೆ

ರೈತರ ಮನವಿ ಆಲಿಸಿದ ಸಚಿವರು, ಕಾರಿನಲ್ಲೆ ಮಾರುಕಟ್ಟೆ ಪ್ರದಕ್ಷಿಣೆ

Jul 30 2024, 12:30 AM IST
ಮಾರುಕಟ್ಟೆಗೆ ಆಡಳಿತ ಕಚೇರಿಗೆ ಶಾಸಕ ಕೆ.ಎಂ.ಉದಯ್ ಅವರೊಂದಿಗೆ ಭೇಟಿ ನೀಡಿದ ಸಚಿವರು, ಸುಮಾರು 1 ಗಂಟೆಗಳ ಕಾಲ ಅಧಿಕಾರಿಗಳೊಂದಿಗೆ ಮಾರುಕಟ್ಟೆ ಸಮಸ್ಯೆಗಳ ಬಗ್ಗೆ ಪತ್ರಕರ್ತರನ್ನು ಹೊರಗಿಟ್ಟು ಚರ್ಚೆ ನಡೆಸಿ, ಮುಂದಿನ ದಿನಗಳಲ್ಲಿ ಅಧಿಕಾರಿಗಳು ಮಾರುಕಟ್ಟೆ ಹಾಗೂ ಆರ್ಥಿಕ ಸಂಪನ್ಮೂಲಗಳ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.

ಷೇರು ಮಾರುಕಟ್ಟೆ ನಿಯಂತ್ರಕ ‘ಸೆಬಿ’ಯಿಂದ ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯಗೆ ನಿರ್ಬಂಧ

Jul 27 2024, 12:55 AM IST
ಷೇರು ಮಾರುಕಟ್ಟೆ ನಿಯಂತ್ರಕ ‘ಸೆಬಿ’, ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ಅವರು ದೇಶದ ಷೇರು ಮಾರುಕಟ್ಟೆಯಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ವಹಿವಾಟು ನಡೆಸದಂತೆ ಮತ್ತು 3 ವರ್ಷಗಳವರೆಗೆ ಯಾವುದೇ ಲಿಸ್ಟೆಡ್ ಕಂಪನಿಗಳ ಜತೆ ವ್ಯವಹಾರ ನಡೆಸದಂತೆ ನಿರ್ಬಂಧಿಸಿದೆ.

ಮೆಗಾ ಮಾರುಕಟ್ಟೆ ಆವರಣಗೋಡೆ ತೆರವು

Jul 26 2024, 01:40 AM IST
ಬಸವನಬಾಗೇವಾಡಿ ಪಟ್ಟಣದ ಹೃದಯ ಭಾಗದಲ್ಲಿ ಪುರಸಭೆಯಿಂದ ನಿರ್ಮಾಣಗೊಂಡಿರುವ ಮೆಗಾ ಮಾರುಕಟ್ಟೆ ಕಟ್ಟಡದ ಕೊಲ್ಹಾರಕ್ಕೆ ಹೋಗುವ ಮುಖ್ಯರಸ್ತೆಗೆ ಹೊಂದಿಕೊಂಡಿದ್ದ ಆವರಣಗೋಡೆ(ಕಾಂಪೌಂಡ್)ಯನ್ನು ತೆರವು ಗೊಳಿಸುವ ಕಾರ್ಯಾಚರಣೆ ಪೊಲೀಸ್ ಭದ್ರತೆಯಲ್ಲಿ ಪುರಸಭೆಯಿಂದ ಗುರುವಾರ ನಡೆಸಲಾಯಿತು.

10 ಕೋಟಿ ರು. ವೆಚ್ಚದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿ: ಎನ್.ಚಲುವರಾಯಸ್ವಾಮಿ

Jul 21 2024, 01:16 AM IST
ತಾಲೂಕಿನ ರೈತರು ಬೆಳೆಯುವ ತರಕಾರಿ, ತೆಂಗು ಸೇರಿ ಹಲವು ರೀತಿಯ ಉತ್ಪನ್ನಗಳನ್ನು ಮಾರಾಟ ಮಾಡಲು ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಎಪಿಎಂಸಿ ಪ್ರಾಂಗಣದಲ್ಲಿ ಸುಸಜ್ಜಿತವಾದ ಮುಚ್ಚು ಹರಾಜು ಕಟ್ಟೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಇದರಿಂದ ಮಳೆಗಾಲದಲ್ಲಿಯೂ ಕೂಡ ರೈತರು ಬೆಳೆಯುವ ಉತ್ಪನ್ನಗಳ ಮಾರಾಟಕ್ಕೆ ಅನುಕೂಲವಾಗಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved