• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಧುನಿಕ ಕೃಷಿ ಉಪಕರಣಕ್ಕೆ ಮಾರುಕಟ್ಟೆ ಸೃಷ್ಟಿಸಿದ ಮೇಳ

Sep 24 2024, 01:48 AM IST
ಪ್ರದರ್ಶನದಲ್ಲಿ ನಡಕಟ್ಟಿನ ಕೂರಿಗೆಯ ಮಳಿಗೆ ಹೆಚ್ಚಿನ ಆಕರ್ಷಣೆ ಹೊಂದಿದ್ದು, ಹೆಚ್ಚು ಹೊತ್ತು ನಿಂತು ಉಪಕರಣಗಳ ಕುರಿತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಅಬ್ದುಲ್‌ ಖಾದರ ಅವರ ಬಳಿ ಮಾಹಿತಿ ಪಡೆಯುತ್ತಿದ್ದರು.

ತರಕಾರಿ ಮಾರುಕಟ್ಟೆ ಶೀಘ್ರ ಎಪಿಎಂಸಿಗೆ ಸ್ಥಳಾಂತರಿಸಲು ಡಿಸಿ ಆದೇಶ

Sep 20 2024, 01:32 AM IST
ಸಂಕೇಶ್ವರದ ಶ್ರೀ ದುರದುಂಡೀಶ್ವರ ಮಠದ ಜಾಗದಲ್ಲಿ ನಡೆಯುತ್ತಿರುವ ಖಾಸಗಿ ತರಕಾರಿ ಪೇಟೆಯನ್ನು ತಕ್ಷಣ ಕೃಷಿ ಉತ್ಪನ್ನ ಮಾರುಕಟ್ಟೆಗೆ (ಎಪಿಎಂಸಿ)ಗೆ ಸ್ಥಳಾಂತರಿಸಲು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಮೌಖಿಕ ಆದೇಶ ನೀಡಿದ್ದಾರೆ.

ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಸಮ್ಮತಿ

Sep 10 2024, 01:40 AM IST
ಭವಿಷ್ಯದ ಮತ್ತು ದೂರ ದೃಷ್ಟಿಯಿಂದ ಮತ್ತಷ್ಟು ಸೌಲಭ್ಯಗಳೊಂದಿಗೆ ಬೃಹತ್ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು 200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿ ಹೊಸ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ಕಂಪ್ಲಿಯಲ್ಲಿ ಮೀನು ಮಾರುಕಟ್ಟೆ ವ್ಯವಸ್ಥೆ ಶೀಘ್ರ: ಸಚಿವ ಮಂಕಾಳ ವೈದ್ಯ

Aug 26 2024, 01:30 AM IST
ಮುಂದೊಂದು ದಿನ ಗಂಗಾಮತ ಮತ ಸಮುದಾಯವು ಪರಿಶಿಷ್ಟ ಪಂಗಡಕ್ಕೆ ಖಂಡಿತ ಸೇರ್ಪಡೆಗೊಳ್ಳಲಿದೆ.

ಗಲೀಜು, ಕಾಯಿಲೆಗಳ ಆಗರ ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಾಚಾರಿ ಸುರಂಗ!

Aug 25 2024, 01:59 AM IST
ಕೆ.ಆರ್‌.ಮಾರುಕಟ್ಟೆ, ರಾಜಭವನ ರಸ್ತೆ ಮತ್ತು ಅರಮನೆ ರಸ್ತೆಯಲ್ಲಿರುವ ಪಾದಚಾರಿ ಸುರಂಗ ಮಾರ್ಗಗಳು(ಸಬ್‌ವೇ) ಅವ್ಯವಸ್ಥೆಯಿಂದ ಕೂಡಿದ್ದು ಕೇಳುವವರೇ ಇಲ್ಲದಂತಾಗಿದೆ.

ಅನಿಲ್‌ ಅಂಬಾನಿ ಮತ್ತು 24 ಮಂದಿಗೆ ಷೇರುಪೇಟೆಯಿಂದ 5 ವರ್ಷಗಳ ಕಾಲ ಮಾರುಕಟ್ಟೆ ನಿಯಂತ್ರಕ ‘ಸೆಬಿ’ ನಿಷೇಧ

Aug 24 2024, 01:23 AM IST
ಅಂಬಾನಿ ಮತ್ತು 24 ಇತರರನ್ನು ಷೇರುಪೇಟೆಯಿಂದ 5 ವರ್ಷಗಳ ಕಾಲ ಮಾರುಕಟ್ಟೆ ನಿಯಂತ್ರಕ ‘ಸೆಬಿ’ ನಿರ್ಬಂಧಿಸಿದೆ.

ಪ್ರಾಯೋಗಿಕವಾಗಿ ಮಾರುಕಟ್ಟೆ ಅವಶ್ಯಕತೆ ತಿಳಿದುಕೊಳ್ಳಿ: ತುಮಕೂರು ವಿವಿ ಕುಲಸಚಿವೆ ನಾಹಿದಾ ಜಮ್‌ಜಮ್

Aug 24 2024, 01:17 AM IST
ಪ್ರಾಯೋಗಿಕವಾಗಿ ಮಾರುಕಟ್ಟೆಯ ಅವಶ್ಯಕತೆ ಅರಿತು, ನಾಯಕತ್ವ ಗುಣ, ಬಿಕ್ಕಟ್ಟು ನಿರ್ವಹಣೆ ಕಲಿಯಬೇಕು. ಜನರ ಬೇಡಿಕೆಯನ್ನು ಪೂರೈಸುವ ಉತ್ಪನ್ನಗಳನ್ನು ತಯಾರಿಸಬೇಕು ಎಂದು ತುಮಕೂರು ವಿವಿ ಕುಲಸಚಿವೆ ನಾಹಿದಾ ಜಮ್‌ಜಮ್ ಹೇಳಿದರು. ತುಮಕೂರಲ್ಲಿ ಉದ್ಯಮಶೀಲತಾ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.

ರೈತರ ಹಿತಕ್ಕಾಗಿ ಕೃಷಿ ಉತ್ಪನ್ನ ಮಾರುಕಟ್ಟೆ ಅಭಿವೃದ್ಧಿ

Aug 22 2024, 12:56 AM IST
ಮಸ್ಕಿಯ ಎಪಿಎಂಸಿ ಉಪ ಮಾರುಕಟ್ಟೆಯ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ಚಾಲನೆ ನೀಡಿದರು.

ಸ್ವದೇಶಿ ಉತ್ಪನ್ನಗಳ ಮಾರುಕಟ್ಟೆ ವಿಸ್ತರಿಸಲು ಹೆಚ್ಚು ಪ್ರಚಾರ ಅಗತ್ಯ: ಸಂಸದೆ ಡಾ.ಪ್ರಭಾ

Aug 21 2024, 12:37 AM IST
ಪ್ರಸ್ತುತ ಕೈಮಗ್ಗಕ್ಕೆ ಉತ್ತಮ ಬೇಡಿಕೆ ಇದ್ದು, ಸ್ವದೇಶಿ ಉತ್ಪನ್ನಗಳನ್ನು ಮಾರುಕಟ್ಟೆ ವಿಸ್ತರಿಸಲು ಹೆಚ್ಚು ಪ್ರಚಾರ ಮಾಡಬೇಕು. ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಅವರಿಗೆ ಇಳಕಲ್ ಸೀರೆಯನ್ನು ನೀಡಿದ್ದೇನೆ. ಕೈಮಗ್ಗಕ್ಕೆ ಉತ್ತೇಜನ ನೀಡುವ ಕುರಿತು ಸಾಕಷ್ಟು ಆಲೋಚನೆಗಳಿದ್ದು, ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ಮಹಿಳೆಯರಿಗೆ ತರಬೇತಿ ನೀಡಲು ಕ್ರಮ ವಹಿಸಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ತ್ಯಾಜ್ಯ ವಿಲೇ ಕೊರತೆ: ಸುಂಟಿಕೊಪ್ಪ ಮಾಂಸ ಮಾರುಕಟ್ಟೆ ಪರಿಸರ ಗಲೀಜು

Aug 14 2024, 12:47 AM IST
ಸುಂಟಿಕೊಪ್ಪ ಜನತಾ ಕಾಲನಿ ಸಮೀಪದಲ್ಲಿ ಪಂಚಾಯಿತಿಯ ಕೋಳಿ, ಮೀನು ಮಾಂಸದ ಮಳಿಗೆಯಲ್ಲಿ ಸಂಗ್ರಹಗೊಂಡ ತ್ಯಾಜ್ಯ ಸರಿಯಾಗಿ ವಿಲೇವಾರಿಗೊಳಿಸದೆ ಅಶುಚಿತ್ವ ತಾಂಡವಾಡುತ್ತಿದೆ. ಈ ಭಾಗದ ನಿವಾಸಿಗಳಿಗೆ ಸಾಂಕ್ರಾಮಿಕ ರೋಗಕ್ಕೆ ಮುಕ್ತ ಆಹ್ವಾನ ನೀಡುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved