• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿರಾಜಪೇಟೆ ಮಾಂಸ ಮಾರುಕಟ್ಟೆ ಜಂಕ್ಷನ್ ಜಲಾವೃತ

Jul 19 2024, 01:03 AM IST
ಪುನರ್ವಸು ಮಳೆ ಗುರುವಾರ ಮುಂಜಾನೆಯಿಂದ ಎಡೆಬಿಡದೆ ಸುರಿದು ವಿರಾಜಪೇಟೆ ನಗರದ ಮಾಂಸ ಮಾರುಕಟ್ಟೆ ಜಂಕ್ಷನ್ ರಸ್ತೆ ಜಲಾವೃತಗೊಂಡಿದ್ದು ಸಂಚಾರ ಅಸ್ತವ್ಯಸ್ತವಾಯಿತು.ವಿರಾಜಪೇಟೆ ನಗರದಿಂದ ಗೋಣಿಕೊಪ್ಪ ತೆರಳುವ ಮುಖ್ಯ ರಸ್ತೆ (ಮಾಂಸ ಮಾರುಕಟ್ಟೆ ಜಂಕ್ಷನ್) ಮಳೆಯಿಂದಾಗಿ ಸಂಪೂರ್ಣ ಜಲಾವೃತಗೊಂಡಿತ್ತು.

ತರಕಾರಿ ಮಾರುಕಟ್ಟೆ ವ್ಯಾಪಾರಸ್ಥರ ಸಮಸ್ಯೆ ಬಗೆಹರಿಸಿ

Jul 13 2024, 01:31 AM IST
ಶಿವಮೊಗ್ಗದ ವಿನೋಬನಗರ 100 ಅಡಿ ರಸ್ತೆ ಶಿವಾಲಯ ದೇವಸ್ಥಾನದ ಪಕ್ಕದಲ್ಲಿರುವ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಎದುರಿಸುತ್ತಿರುವ ಸಮಸ್ಯೆ ಸರಿಪಡಿಸುವಂತೆ ಒತ್ತಾಯಿಸಿ ಜೆಡಿಎಸ್ ಜಿಲ್ಲಾ ಘಟಕ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಗೆ ಮನವಿ ಸಲ್ಲಿಸಲಾಯಿತು.

ಗೋಡಂಬಿ ಮಾರುಕಟ್ಟೆ ಒದಗಿಸಲು ಸಂಸ್ಕರಣಾ ಘಟಕ ಸಹಕಾರಿ ಆಗಲಿ

Jul 08 2024, 12:36 AM IST
ರೈತ ಗಟ್ಟಿಯಾದರೇ ದೇಶ ಗಟ್ಟಿಗೊಳ್ಳುವದು. ಆರ್ಥಿಕ ಸಬಲತೆಗೆಯೆಗೆ ರೈತರು ಸಾಗಬೇಕು. ರಾಷ್ಟ್ರದ ಆರ್ಥಿಕ ಅಭಿವೃದ್ಧಿ ಕೃಷಿಯಿಂದ ಸಾಧ್ಯ

ಶಾರ್ಟ್‌ಸರ್ಕ್ಯೂಟಿಂದ ಬಟ್ಟೆ ಮಾರುಕಟ್ಟೆ ಅಗ್ನಿಗಾಹುತಿ; ಶಾಸಕರ ಭೇಟಿ

Jul 03 2024, 12:18 AM IST
ಶಿವಮೊಗ್ಗದ ನಗರದ ಗಾಂಧಿ ಬಜಾರ್‌ ಉಪ್ಪಾರಕೇರಿಯ 2ನೇ ತಿರುವಿನಲ್ಲಿರುವ ಬಟ್ಟೆ ಮಾರ್ಕೆಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡ ಸ್ಥಳಕ್ಕೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಭೇಟಿ ನೀಡಿದ್ದರು.

ಬಿದಿರು ಉತ್ಪನ್ನಕ್ಕೆ ಮಾರುಕಟ್ಟೆ ಕಲ್ಪಿಸುವೆ: ಚಲುವರಾಯಸ್ವಾಮಿ

Jun 29 2024, 01:16 AM IST
ರಾಜ್ಯಮಟ್ಟದ ಕೃಷಿ, ಮೌಲ್ಯವರ್ಧನೆ, ಮಾರುಕಟ್ಟೆ ಮತ್ತು ಬಿದಿರು ಮೌಲ್ಯವರ್ಧಿತ ವಸ್ತುಗಳ ಪ್ರದರ್ಶನ ಕಾರ್ಯಾಗಾರ

ಜನರ ಜೀವ ಹಿಂಡುತ್ತಿದೆ ಮೀನು ಮಾರುಕಟ್ಟೆ

Jun 17 2024, 01:31 AM IST
ಬನಹಟ್ಟಿಯ ಹೃದಯಭಾಗದ ಬಸ್ ನಿಲ್ದಾಣದ ಕೂಗಳತೆಯಲ್ಲಿ ಪ್ರಮುಖ ರಸ್ತೆಯ ಪಕ್ಕದಲ್ಲೇ ಮೀನು ಮಾರಾಟ ಮಾಡುವ ಮಾರುಕಟ್ಟೆಯಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.

ತೋಟಗಾರಿಕೆ ಬೆಳೆಗಳ ಮಾರುಕಟ್ಟೆ ಲಾಭ ತಿಳಿಸುವಲ್ಲಿ ಬಾನುಲಿ ಕಾರ್ಯಕ್ರಮ ಯಶಸ್ವಿ: ಪಿ.ಎಂ ಸೊಬರದ

Jun 13 2024, 12:48 AM IST
ಆಕಾಶವಾಣಿ ಎಂದರೆ ಒಂದು ಕ್ರಿಯೇಟಿವಿಟಿ ಇರುತ್ತದೆ. ಅದರಲ್ಲಿ ಜನರಿಗೆ ಹಾಗೂ ರೈತರಿಗೆ ಉಪಯುಕ್ತವಾಗುವ ಮಾಹಿತಿಯನ್ನು ವಿಭಿನ್ನ ರೀತಿಯ ಕಾರ್ಯಕ್ರಮಗಳ ಮೂಲಕ ತಿಳಿಸಲಾಗುತ್ತದೆ. ಈ ನಿಟ್ಟಿನಲ್ಲಿ ರೈತರಿಗೆ ಸಹಾಯ ಆಗುವಂತೆ ಸತತ 46 ಬಾನೂಲಿ ಸರಣಿ ಕಾರ್ಯಕ್ರಮ ಮಾಡಿರುವುದರ ಪರಿಣಾಮವಾಗಿ ಇಂದು ಸಾಕಷ್ಟು ರೈತರು ಸಂತೋಷ ವ್ಯಕ್ತಪಡಿಸಿರುವುದನ್ನು ಕಾಣಬಹುದಾಗಿದೆ.

ಕುಷ್ಟಗಿ ಸಂತೆ ಮಾರುಕಟ್ಟೆ ಸಮಸ್ಯೆಗಳ ಗೂಡು!

Jun 10 2024, 02:04 AM IST
ಪಟ್ಟಣದ ಸಂತೆ ಮಾರುಕಟ್ಟೆಯು ಸೂಕ್ತವಾದ ಸ್ಥಳ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ.

ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

Jun 06 2024, 12:30 AM IST
ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಪ್ರಯುಕ್ತ ಕುಶಾಲನಗರ ಅರಣ್ಯ ಇಲಾಖೆ, ಕೊಡಗು ಜಿಲ್ಲಾ ಸೌಂದರ್ಯ ತಜ್ಞರ ವೇದಿಕೆ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಡ್ರೀಮ್ಸ್ ಡೇ ಕೇರ್ ಸಹಯೋಗದೊಂದಿಗೆ ಗಿಡ ನೆಡಲಾಯಿತು.

ನೇರ ಮಾರುಕಟ್ಟೆ ವ್ಯವಸ್ಥೆಯಿಂದ ರೈತರಿಗೆ ಯೋಗ್ಯ ಬೆಲೆ

May 30 2024, 12:47 AM IST
ರೈತರು ಶ್ರಮವಹಿಸಿ ಬೆಳೆಯುವ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಬೇಕೆಂದರೆ ನೇರ ಮಾರುಕಟ್ಟೆ ವ್ಯವಸ್ಥೆ ರೂಢಿಸಿಕೊಳ್ಳಬೇಕು. ಇದರಿಂದ ಗ್ರಾಹಕರಿಗೂ ಸುರಕ್ಷಿತ ಮತ್ತು ಆರೋಗ್ಯಯುಕ್ತ ಆಹಾರೋತ್ಪನ್ನಗಳು ನ್ಯಾಯಯುತ ಬೆಲೆಯಲ್ಲಿ ಸಿಗುತ್ತವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved