• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಸಲಾತಿ ದುರ್ಬಳಕೆ ವಿರುದ್ಧ ದೂರು ನೀಡಿದರೆ ಕ್ರಮ

Jun 19 2025, 12:34 AM IST
ಪರಿಶಿಷ್ಟರ ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಮೀಸಲಾತಿ ದುರುಪಯೋಗ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಎಚ್ಚರಿಸಿದ್ದಾರೆ.

ಪರಿಶಿಷ್ಟರ ಜನಸಂಖ್ಯೆಗೆ ತಕ್ಕಂತೆ ಪ್ರಾತಿನಿಧ್ಯ ಕೊಟ್ಟ ದಿನ ಮೀಸಲಾತಿ ರದ್ದಾಗಲಿ

Jun 18 2025, 03:04 AM IST
ಪರಿಶಿಷ್ಟ ಜಾತಿ, ಪಂಗಡದವರ ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ರಂಗದಲ್ಲೂ ಶೇಕಡವಾರು ಪ್ರಾತಿನಿಧ್ಯ ಸಿಕ್ಕಿದ ಮರುದಿನವೇ ಮೀಸಲಾತಿ ರದ್ದು ಮಾಡಬಹುದು ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನಮಟ್ಟು ಹೇಳಿದ್ದಾರೆ.

ಸಮುದಾಯಕ್ಕೆ ಮೀಸಲಾತಿ ಸಿಗುವ ವರೆಗೂ ಹೋರಾಟ ಬಿಡಲ್ಲ

Jun 16 2025, 02:40 AM IST
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೇಳಿ ನಡೆಸಿದ ಹೋರಾಟದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಮಾರಣಾಂತಿಕ ಹಲ್ಲೆ ಹಾಗೂ ಲಾಠಿ ಚಾರ್ಜ್ ನಡೆಸಿತು. ಆದರೂ, ಹೋರಾಟ ಕೈ ಬಿಟ್ಟಿಲ್ಲ

ಮೇಯರ್‌ಗಿರಿ ಮೀಸಲಾತಿ ಬದಲಿಗೆ ಕೋರ್ಟ್‌ ಮೊರೆ!

Jun 10 2025, 12:29 PM IST
ಪಾಲಿಕೆಯ 3ನೆಯ ಅವಧಿಗೆ ಮೇಯರ್‌ ಆಗಿರುವ ರಾಮಪ್ಪ ಬಡಿಗೇರ ಅವರ ಅಧಿಕಾರ ಅವಧಿಗೆ ಜೂ. 28ಕ್ಕೆ ಮುಕ್ತಾಯಗೊಳ್ಳಲಿದೆ. ಈ ವಿಷಯವನ್ನು ಪಾಲಿಕೆ ಆಯುಕ್ತರು, ಪ್ರಾದೇಶಿಕ ಆಯುಕ್ತರಿಗೆ ಪತ್ರದ ಮೂಲಕ ತಿಳಿಸಿದ್ದುಂಟು. ಹೀಗಾಗಿ ನಾಲ್ಕನೆಯ ಅವಧಿಯ ಮೇಯರ್‌- ಉಪಮೇಯರ್‌ ಚುನಾವಣೆಗೆ ದಿನಾಂಕ ನಿಗದಿಯನ್ನು ಪ್ರಾದೇಶಿಕ ಆಯುಕ್ತರು ಮಾಡಬೇಕಿದೆ. ಇನ್ನೊಂದು ವಾರದಲ್ಲಿ ದಿನಾಂಕ ಘೋಷಣೆ ಕೂಡ ಆಗುವ ಸಾಧ್ಯತೆ ಉಂಟು.

ಒಳ ಮೀಸಲಾತಿ ಸಮೀಕ್ಷೆ ಇನ್ನೂ 10 ದಿನ ವಿಸ್ತರಣೆ?

Jun 08 2025, 01:34 AM IST

ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ನಡೆಯುತ್ತಿರುವ ಜಾತಿ ಗಣತಿ  ಸಮೀಕ್ಷೆ ಅವಧಿಯನ್ನು ಮತ್ತೆ 10 ದಿನಗಳ ಕಾಲ ವಿಸ್ತರಿಸಲು ನ್ಯಾ.ನಾಗಮೋಹನ್ ದಾಸ್‌ ಆಯೋಗ ಚಿಂತನೆ  

ಮೀಸಲಾತಿ ಅಸಮಾನತೆ ಹೋಗಲಾಡಿಸುವ ಪ್ರಮುಖ ಸಾಧನ : ಡಾ.ರಾಜಪ್ಪ ದಳವಾಯಿ

Jun 03 2025, 01:40 AM IST
ಮೀಸಲಾತಿ ಎಂಬುದು ಅಸಮಾನತೆಯನ್ನು ನಿವಾರಿಸಿ ಸಮಾನತೆಯೆಡೆಗೆ ತರುವ ಒಂದು ಪ್ರಮುಖ ಸಾಧನ ಎಂಬುವುದನ್ನು ಮರೆಯಬಾರದು ಎಂದು ಲೇಖಕ ಡಾ. ರಾಜಪ್ಪ ದಳವಾಯಿ ಹೇಳಿದರು.

ನಗರ ಪ್ರದೇಶಗಳಲ್ಲಿ ಒಳ ಮೀಸಲಾತಿ ಸಮೀಕ್ಷೆ ಕಡಿಮೆ: ಮುಖಂಡರ ಆಕ್ಷೇಪ

May 28 2025, 02:19 AM IST
ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ನೀಡಿಕೆ ಸಂಬಂಧ ನಡೆಯುತ್ತಿರುವ ಮನೆ ಮನೆ ಸಮೀಕ್ಷೆ ಅವಧಿ ಮುಗಿಯಲು ಇನ್ನೂ ಮೂರು ದಿನ ಬಾಕಿ ಇದ್ದರೂ ಬೆಂಗಳೂರು ಸೇರಿ ಮಹಾನಗರ ಪಾಲಿಕೆಗಳಲ್ಲಿ ಕಡಿಮೆ ಪ್ರಮಾಣದ ಸಮೀಕ್ಷೆಯಾಗಿರುವುದಕ್ಕೆ ಪರಿಶಿಷ್ಟ ಸಮುದಾಯದ ಮುಖಂಡರು ಅಸಮಧಾನಗೊಂಡಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆ ದಿನಾಂಕ ವಿಸ್ತರಣೆ : ಡಿಸಿ ಮೀನಾ ನಾಗರಾಜ್‌

May 20 2025, 01:05 AM IST
ಚಿಕ್ಕಮಗಳೂರು, ಪರಿಶಿಷ್ಟ ಜಾತಿ ಕುಟುಂಬಗಳ ಒಳ ಮೀಸಲಾತಿ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಅವಧಿಯನ್ನು ಮೇ 25 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ತಿಳಿಸಿದ್ದಾರೆ.

ಒಳ ಮೀಸಲಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಭಾಗವಹಿಸಿ: ಶಾಸಕ ದರ್ಶನ್ ಧ್ರುವನಾರಾಯಣ್

May 20 2025, 01:01 AM IST
ಮೂಲ ಜಾತಿಯಲ್ಲಿ ನಾವು ಹೊಲಯ ಎನ್ನುವುದನ್ನು ನಮೂದಿಸಬೇಕು. ಹಲವು ದಿನಗಳಿಂದ ಸಹಜವಾಗಿ ಇರುವ ಗೊಂದಲವನ್ನು ಬಗೆಹರಿಸಲಾಗಿದೆ. ನಮ್ಮ ಸಂಖ್ಯೆಯನ್ನು ನಾವು ಖಚಿತಪಡಿಸಿಕೊಳ್ಳಬೇಕು. ಮೀಸಲಾತಿ ಮತ್ತು ಸರ್ಕಾರದ ವತಿಯಿಂದ ಸಿಗುವ ಸೌಲಭ್ಯಗಳನ್ನು ಪಡೆಯಬೇಕಾದರೆ ಸಮಾಜದ ಜನಸಂಖ್ಯೆಯನ್ನು ದಾಖಲಿಸಬೇಕು.

ಮಾದಿಗ ಎಂದು ಬರೆಸದಿದ್ದಲ್ಲಿ ಮೀಸಲಾತಿ ಸೌಲಭ್ಯ ಸಿಗರದು

May 18 2025, 01:43 AM IST
ಮಾದಿಗ ಸಮುದಾಯದವರು ಯಾವುದೇ ಕಾರಣಕ್ಕೂ ಜಾತಿ ಸಮೀಕ್ಷೆಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ಬರೆಯಿಸಬಾರದು. ಒಂದು ವೇಳೆ ಹಾಗೆ ಬರೆಸಿದರೂ ಉಪಜಾತಿ ಕಾಲಂನಲ್ಲಿ ಮಾದಿಗ ಎಂದು ಕಡ್ಡಾಯವಾಗಿ ಬರೆಯಿಸಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 30
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved