ಅಸ್ಪೃಶ್ಯರೆಂದು ದಾಖಲಿಸಿ, ಶೇ.6 ಮೀಸಲಾತಿ ನೀಡಲು ಆಗ್ರಹ
Sep 20 2025, 01:00 AM ISTರಾಜ್ಯ ಸರ್ಕಾರ ಅವೈಜ್ಞಾನಿಕ ಒಳ ಮೀಸಲಾತಿ ಹಂಚಿಕೆ ಮಾಡಿರುವುದನ್ನು ವಿರೋಧಿಸಿ ಬಂಜಾರ, ಭೋವಿ, ಕೊರಮ, ಕೊರಚ ಮೀಸಲಾತಿ ಒಕ್ಕೂಟದಿಂದ ಶುಕ್ರವಾರ ನಗರದ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಿನಿವಿಧಾನಸೌಧ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.