ಬೆಳಗಾವಿ ಅಧಿವೇಶನದಲ್ಲಿ 2ಎ ಮೀಸಲಾತಿ ಬಗ್ಗೆ ಚರ್ಚೆ: ಶಾಸಕ ಬಾಬಾಸಾಹೇಬ
Dec 07 2024, 12:31 AM ISTಲಿಂಗಾಯತ ಪಂಚಮಸಾಲಿ ಸಮಾಜದ ಬಡಮಕ್ಕಳ ಶೈಕ್ಷಣಿಕ ಹಾಗೂ ಆರ್ಥಿಕ ಶ್ರೇಯೋಭಿವೃದ್ಧಿಗಾಗಿ ಹಲವು ವರ್ಷಗಳಿಂದ 2ಎ ಮೀಸಲಾತಿ ಹೋರಾಟ ನಿರಂತರವಾಗಿ ನಡೆಯುತ್ತಿದ್ದು, ಡಿ.9 ರಂದು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸುತ್ತೇನೆ ಎಂದು ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಭರವಸೆ ನೀಡಿದರು.