• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಬೃಹತ್ ಅರೆಬೆತ್ತಲೆ ಮೆರವಣಿಗೆ

Nov 27 2024, 01:04 AM IST
ಒಳ ಮೀಸಲಾತಿ ಜಾರಿಗಾಗಿ ಕಳೆದ ೩೦-೩೨ ವರ್ಷಗಳಿಂದ ಅವಿರತ ಹೋರಾಟ ಮಾಡಿಕೊಂಡು ಬಂದ ಮಾದಿಗ ಸಮಾಜಕ್ಕೆ ಇಲ್ಲಿಯವರೆಗೂ ನ್ಯಾಯ ಪರವಾದ ಸಂವಿಧಾನಬದ್ಧ ಹಕ್ಕು ಸಿಕ್ಕಿಲ್ಲ.

ಪಂಚಮಸಾಲಿ ಸಮುದಾಯ ಮೀಸಲಾತಿ : ಐದು ಸಾವಿರ ಟ್ರ್ಯಾಕ್ಟರ್‌ಗಳೊಂದಿಗೆ ಸುವರ್ಣಸೌಧಕ್ಕೆ ಡಿ. 10 ರಂದು ಮುತ್ತಿಗೆ

Nov 26 2024, 12:50 AM IST
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸೌಲಭ್ಯ ನೀಡುವಂತೆ ಆಗ್ರಹಿಸಿ ಡಿ. 10ರಂದು ಬೆಳಗಾವಿ ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್‌ಗಳೊಂದಿಗೆ ಮುತ್ತಿಗೆ ಹಾಕಲಾಗುವುದು.

ಕ್ರೀಡಾಪಟುಗಳಿಗೆ ಉದ್ಯೋಗ ಮೀಸಲಾತಿ ಅನುಷ್ಠಾನವಾಗಲಿ-ಸಾಳುಂಕೆ

Nov 23 2024, 12:32 AM IST
ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 3 ಮೀಸಲಾತಿ ಕಲ್ಪಿಸಿರುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕ್ರೀಡಾಪಟುಗಳ ನೇಮಕಾತಿ ಆಗಬೇಕು ಎಂದು ಎಸ್‌ಜೆಜೆಎಂ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಾಳುಂಕೆ ಹೇಳಿದರು.

ಪಂಚಮಸಾಲಿ ಮೀಸಲಾತಿ: ಡಿಸೆಂಬರ್‌ 10ಕ್ಕೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ

Nov 17 2024, 01:19 AM IST
ಡಿ. 9ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಸಂತಾಪ ಸೂಚಕ ನಡೆಯುವುದರಿಂದ ಅದರ ಮರುದಿನ ಅಂದರೆ ಡಿ. 10ಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.

ಕ್ರೀಡಾಪಟುಗಳಿಗೆ ಅಂಚೆ ಇಲಾಖೆಯಲ್ಲಿ ಹೆಚ್ಚು ಮೀಸಲಾತಿ ಸಿಗಲಿ

Nov 15 2024, 12:38 AM IST
ಬ್ಯಾಡ್ಮಿಂಟನ್‌ ಎಲ್ಲರೂ ಆಡುವಂತಹ ಆಟವಾಗಿದ್ದು, ಪ್ರತಿಯೊಬ್ಬರ ದೈಹಿಕ ಮತ್ತು ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳಲು ಸಹಕಾರಿ

ದೇಶದಲ್ಲಿ ಮೀಸಲಾತಿ ಬಗ್ಗೆ ಅಪಪ್ರಚಾರ ಸಲ್ಲದು

Nov 15 2024, 12:37 AM IST
ಛತ್ರಪತಿ ಶಾಹು ಮಹಾರಾಜರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತರಲ್ಲ

ಕಾಮಗಾರಿ ಮೀಸಲಾತಿ ಬಗ್ಗೆ ಇನ್ನು ನಿರ್ಣಯ ಮಾಡಿಲ್ಲ

Nov 14 2024, 12:50 AM IST
ಸಂಪುಟ ವಿಷಯ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು, ಸಂಪುಟ ಪುನಾರಚನೆ ಬಗ್ಗೆ ನನಗೇನೂ ಗೊತ್ತಿಲ್ಲ. ನಾಗೇಂದ್ರ ಬಗ್ಗೆ ಸಿಎಂ ಹೇಳಿಕೆ ನಾನು ನೋಡಿಲ್ಲ

ಮೀಸಲಾತಿ ಘೋಷಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ

Nov 11 2024, 01:14 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರಲಿಂಗಾಯತ ಪಂಚಮಸಾಲಿ ಸಮಾಜದ ಬಹುದಿನಗಳ ಬೇಡಿಕೆಯಾಗಿರುವ 2 ಎ ಮೀಸಲಾತಿ ಬೇಡಿಕೆಯನ್ನು ಸರ್ಕಾರ ಚಳಿಗಾಲದ ಅಧಿವೇಶನದೊಳಗಾಗಿ ಈಡೇರಿಸಬೇಕು. ಈಡೇರಿಸದಿದ್ದರೆ ಪಂಚಮಸಾಲಿ ಸಮಾಜದ ನೇತೃತ್ವದಲ್ಲಿ ಡಿ.9ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವದು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಒಳ ಮೀಸಲಾತಿ ಜಾರಿ ವಿರೋಧಿಸಲು ರಾಜ್ಯ ಸಮಾವೇಶ

Nov 11 2024, 12:50 AM IST
ಬೇರೆ ಸಮುದಾಯಗಳಿಗಿಂತ ಹೆಚ್ಚು ಶೋಷಣೆಗೆ ಒಳಪಟ್ಟಿರುವುದು ನಮ್ಮ ಸಮುದಾಯ ಎಂಬುದನ್ನು ಸರ್ಕಾರ ಪರಿಗಣಿಸಬೇಕು

ಒಳ ಮೀಸಲಾತಿ ಶೀಘ್ರ ಜಾರಿಗೆ ಮಾರಸಂದ್ರ ಮುನಿಯಪ್ಪ ಆಗ್ರಹ

Nov 10 2024, 01:48 AM IST
ಸುಪ್ರೀಂ ಕೋರ್ಟಿನ ತೀರ್ಪಿನಂತೆ ಒಳ ಮೀಸಲಾತಿ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದ ಸಚಿವ ಸಂಪುಟ ಕೂಡ ಸಮ್ಮತಿ ಸೂಚಿಸಿರುವುದಕ್ಕೆ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಸ್ವಾಗತಿಸುತ್ತದೆ. ವಿಳಂಬ ಮಾಡದೇ ಜಾರಿಗೆ ತರಬೇಕು. ಜೊತೆಗೆ ರಾಜ್ಯ ಸರ್ಕಾರವು ತಕ್ಷಣ ಕಾಂತರಾಜ ವರದಿಯನ್ನು ಕೂಡ ಜಾರಿ ಮಾಡಬೇಕೆಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಗ್ರಹಿಸಿದರು. ಮೇಲ್ಜಾತಿಗಳ ಒತ್ತಡಕ್ಕೆ ಮಣಿಯದೆ ರಾಜ್ಯ ಸರ್ಕಾರವು ಕಾಂತರಾಜ ವರದಿಯನ್ನು ತಕ್ಷಣದಿಂದ ಜಾರಿಗೆ ತರಬೇಕೆಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಒತ್ತಾಯಿಸುತ್ತದೆ ಎಂದು ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved