• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳ ಮೀಸಲಾತಿ ಒತ್ತಾಯಿಸಿ ಮಾದಿಗ ಸಂಘಟನೆಗಳ ಪಾದಯಾತ್ರೆ

Oct 16 2024, 12:43 AM IST
ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಚಾಮರಾಜನಗರ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಪಾದಯಾತ್ರೆ ನಡೆಯಿತು.

ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ; ಹೋರಾಟಕ್ಕೆ ಸಿದ್ಧತೆ

Oct 16 2024, 12:42 AM IST
ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿವೆ.

ಟೇಕ್ವಾಂಡೋ ಕ್ರೀಡಾಪಟುಗಳಿಗೂ ಉದ್ಯೋಗದಲ್ಲಿ ಮೀಸಲಾತಿ: ಶಾಸಕ ತಮ್ಮಯ್ಯ

Oct 14 2024, 01:27 AM IST
ಟೇಕ್ವಾಂಡೋ ಕ್ರೀಡೆಗೆ ಹೆಚ್ಚು ಉತ್ತೇಜನ ನೀಡುವ ಉದ್ದೇಶದಿಂದ ನಮ್ಮ ಸರ್ಕಾರ ಇತರೆ ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ ನೀಡುವಂತಹ ಶೇ.2 ರಷ್ಟು ಮೀಸಲನ್ನು ಟೇಕ್ವಾಂಡೋ ಕ್ರೀಡಾಪಟುಗಳಿಗೂ ನೀಡಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಡಿಸಿ ಕಚೇರಿ ಮುತ್ತಿಗೆ ಹಾಕಲು ನಿರ್ಧಾರ

Oct 14 2024, 01:22 AM IST
ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಜಾರಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಹಾಗೂ ಬೇಡಿಕೆ ಈಡೇರುವ ತನಕ ಯಾವುದೇ ರೀತಿಯ ಹುದ್ದೆಗಳ ಭರ್ತಿ ಮಾಡಬಾರದೆಂದು ಆಗ್ರಹಿಸಿ ಇದೇ ಅ.16 ರಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಎಸ್ಸಿ ಒಳ ಮೀಸಲಾತಿ ಜಾತಿ ಐಕ್ಯ ಹೋರಾಟ ಸಮಿತಿ ಸಂಚಾಲಕ ಎಂ. ವಿರೂಪಾಕ್ಷಿ ಎಚ್ಚರಿಸಿದರು.

ಒಳ ಮೀಸಲಾತಿ ಜಾರಿಗಾಗಿ ಬೃಹತ್ ಬೈಕ್‌ ರ್‍ಯಾಲಿ: ಬೂದಿತಿಟ್ಟು ರಾಜೇಂದ್ರ

Oct 10 2024, 02:25 AM IST
ಚಾಮರಾಜನಗರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿ ಜಾರಿ ಹೋರಾಟ ಸಮಿತಿಗಳ ಒಕ್ಕೂಟದ ಕಾನೂನು ಸಲಹೆಗಾರ ಹಾಗೂ ವಕೀಲರಾದ ಬೂದಿತಿಟ್ಟು ರಾಜೇಂದ್ರ ಮಾತನಾಡಿದರು.

15 ರಂದು ಸಿಎಂ ಸಭೆ, ಮೀಸಲಾತಿ ಸಿಗುವ ವಿಶ್ವಾಸ : ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀ

Oct 06 2024, 01:32 AM IST
ಪಂಚಮಸಾಲಿ ಹೋರಾಟ ನಿಂತ ನೀರಲ್ಲ. ಅದು ಹರಿಯುವ ಗಂಗೋತ್ರಿ ಇದ್ದಂತೆ. ಈಗಾಗಲೇ 6 ಬಾರಿ ಹೋರಾಟ ಮಾಡಿ ಈಗ 7 ನೇ ಬಾರಿ ಹೋರಾಟಕ್ಕೆ ಅಣಿಯಾಗಿದ್ದೇವೆ

2ಎ ಮೀಸಲಾತಿ ಹೋರಾಟ ಮತ್ತಷ್ಟು ಗಟ್ಟಿಸುವ ಯೋಜನೆ: ಸೋಮನಗೌಡ ಎಂ. ಪಾಟೀಲ್

Oct 05 2024, 01:36 AM IST
ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತದೆ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ನಿಯೋಜಿತ ರಾಜ್ಯಾಧ್ಯಕ್ಷ ಸೋಮನಗೌಡ ಎಂ. ಪಾಟೀಲ್ ಅವರು ಕಾರಟಗಿಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಹೇಳಿದರು.

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಸ್ಕಿ ಬಂದ್ ಯಶಸ್ವಿ

Oct 04 2024, 01:11 AM IST
ಮಸ್ಕಿಯಲ್ಲಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಪ್ರತಿಭಟನೆ ನಡೆಸಿದರು.

ಒಕೆ.... ಒಳ ಮೀಸಲಾತಿ ಜಾರಿಗಾಗಿ ಮೊಳಗಿದ ಬಂದ್ ಯಶ್ವಸಿ

Oct 04 2024, 01:08 AM IST
ಲಿಂಗಸುಗೂರು ಪಟ್ಟಣದಲ್ಲಿ ಒಳ ಮೀಸಲಾತಿ ಜಾರಿಗಾಗಿ ಐಕ್ಯ ಹೋರಾಟ ಸಮಿತಿಯಿಂದ ಬೃಹತ್‌ ಮೆರವಣಿಗೆ ಮಾಡಲಾಯಿತು.

ಒಳ ಮೀಸಲಾತಿ: ಸುಪ್ರೀಂಕೋರ್ಟ್ ತೀರ್ಪು ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

Oct 02 2024, 01:02 AM IST
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ನೀಡಿದ್ದು, ಕೂಡಲೇ ರಾಜ್ಯ ಸರ್ಕಾರ ಅದನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಮಾದಿಗ ಸಂಘಟನೆ ಒಕ್ಕೂಟದ ವತಿಯಿಂದ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್‌ ಆರ್.ಎಚ್. ಭಾಗವಾನ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 30
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved