• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅ.3ಕ್ಕೆ ಒಳ ಮೀಸಲಾತಿ ಜಾರಿಗಾಗಿ ಜಿಲ್ಲಾ ಬಂದ್‌ಗೆ ನಿರ್ಧಾರ

Sep 30 2024, 01:29 AM IST
Decision for district bandh for implementation of internal reservation for A.3

ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೆ ನನ್ನ ಹೋರಾಟ ನಿರಂತರ: ಕೆ.ಪಿ.ನಂಜುಂಡಿ

Sep 30 2024, 01:21 AM IST
ಗುಡಿ, ಗೋಪುರ ಹಾಗೂ ದೇವಾಲಯಗಳನ್ನು ನಿರ್ಮಾಣ ಮಾಡಿ ದೇಶದ ಸಂಸ್ಕೃತಿ ಉಳಿಸಲು ಜೊತೆಗೆ ದೇಶದ ಸರ್ವ ಜನಾಂಗಕ್ಕಗೂ ಒಂದಲ್ಲ ಒಂದು ರೀತಿಯಲ್ಲಿ ಕೆಲಸ ಮಾಡಿಕೊಡುವ ಕೊಡುತ್ತಾ ಬಂದಿರುವ ನಮ್ಮ ಸಮಾಜದ ಜನರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಒಗ್ಗೂಡಿ ಹೋರಾಟ ಮಾಡಬೇಕಾಗಿದೆ.

ಎಸ್ಸಿ ಜನರ ಅಭಿವೃದ್ಧಿಗಾಗಿ ಮೀಸಲಾತಿ ಮುಂದುವರೆಯಲಿ

Sep 26 2024, 11:43 AM IST
ಇಂದು ದೇಶದಲ್ಲಿ ಇರುವ ಹಿಂದುಳಿದ ಎಸ್ಸಿ ಜನರ ಅಭಿವೃದ್ಧಿಗಾಗಿ ಮೀಸಲಾತಿ ಮುಂದುವರೆಸುವುದು ಅವಶ್ಯವಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು.

ನಾಳೆ ಒಳ ಮೀಸಲಾತಿ ಜಾರಿ ಆಗ್ರಹಿಸಿ ವಿಚಾರ ಸಂಕಿರಣ

Sep 25 2024, 01:01 AM IST
ಶಿವಮೊಗ್ಗದ ಪತ್ರಿಕಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿಗಳ ಮೀಸಲಾತಿ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಬಿ.ಡಿ. ಸಾವಕ್ಕನವರ ಮಾತನಾಡಿದರು.

ರಾಹುಲ್ ಗಾಂಧಿ ಮೀಸಲಾತಿ ರದ್ದು ಹೇಳಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:49 AM IST
ಸ್ವಾತಂತ್ರ್ಯಬಂದ ದಿನದಿಂದಲೂ ಕಾಂಗ್ರೆಸ್ ದಲಿತರಿಗೆ ಅನ್ಯಾಯ ಮಾಡುತ್ತಾ ಬಂದಿದೆ

ಮೀಸಲಾತಿ ಕುರಿತು ಯತ್ನಾಳ್‌ರಿಂದ ಕಲಿಯಬೇಕಾದದ್ದು ಏನೂ ಇಲ್ಲ: ವಿಜಯೇಂದ್ರ ತಿರುಗೇಟು

Sep 24 2024, 01:55 AM IST

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಜನಸೇವೆ ರಾಜ್ಯದ ಜನರಿಗೆ ತಿಳಿದಿದೆ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಂದ ಕಲಿಯುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.  

ಮೂರು ದಿನದಲ್ಲಿ ಮೀಸಲಾತಿ ಕೊಡಕ್ಕೆ ಬರಲ್ಲ: ಸಚಿವ ಸತೀಶ ಜಾರಕಿಹೊಳಿ

Sep 24 2024, 01:51 AM IST
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಕಾನೂನು ಅಧ್ಯಯನ ಮಾಡಿ ಕಾನೂನಿನ ವ್ಯಾಪ್ತಿಯಲ್ಲಿ ಸಮಾಜಕ್ಕೆ ಯಾವ ರೀತಿಯ ಸಹಾಯ ಮಾಡಲು ಸಾಧ್ಯವಿದೆ ಎಂಬುದನ್ನು ಸರ್ಕಾರ ಪರಾಮರ್ಶಿಸಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮೀಸಲಾತಿ ವಿರೋಧಿ ನೀತಿ ಕಾಂಗ್ರೆಸ್ ಡಿಎನ್‌ಎದಲ್ಲೇ ಇದೆ: ಗೋವಿಂದ ಕಾರಜೋಳ

Sep 24 2024, 01:47 AM IST
ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಮೀಸಲಾತಿ ವಿರೋಧಿಸಿದ್ದರು.

2ಎ ಮೀಸಲಾತಿ ಸಿಗದಿದ್ದರೆ ಉಗ್ರ ಹೋರಾಟ: ಶಾಸಕ ಬಸನಗೌಡ ಪಾಟೀಲ

Sep 23 2024, 01:22 AM IST
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಂಬಂಧ ನಮ್ಮ ನಿಯೋಗಕ್ಕೆ ಮುಖ್ಯಮಂತ್ರಿ ಸ್ಪಂದಿಸದಿದ್ದರೆ ಮುಂದಿನ ಹೋರಾಟ ಉಗ್ರವಾಗಿರಲಿದೆ. ಬೆಳಗಾವಿ ಅಧಿವೇಶನದಲ್ಲಿ ಮುಂದಿನ ಹೋರಾಟ ಮಾಡೋಣ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆ ಇರುವ ತನಕ ಮೀಸಲಾತಿ ಇರಲಿದೆ : ಮಲ್ಲಿಕಾರ್ಜುನ ಖರ್ಗೆ

Sep 22 2024, 01:47 AM IST
ದೇಶದಲ್ಲಿ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆ ಇರುವ ತನಕ ಮೀಸಲಾತಿ ಇರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೀಸಲಾತಿಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 30
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved