ಮೀಸಲಾತಿ ಪ್ರಮಾಣ ಹೆಚ್ಚಿಸಿ ನಮಗೆ ಕೊಡಿ: ವಚನಾನಂದ ಶ್ರೀ
Aug 13 2025, 12:30 AM ISTಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಹೋರಾಟ ನಡೆದಿದೆಯೇ ಹೊರತು, ಮತ್ತೊಂದು ಸಮುದಾಯದ ಮೀಸಲಾತಿ ಕಿತ್ತು ನಮಗೆ ಕೊಡಿ ಎಂದು ಕೇಳಿಲ್ಲ. ಆದರೆ, ದೇಶದ 10 ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ಅದೇ ರೀತಿ ಇಲ್ಲೂ ಹೆಚ್ಚಿಸಿ ಕೊಡಿ ಎಂದು ಒತ್ತಾಯಿಸಲಾಗುತ್ತಿದೆ.