• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲೆಮಾರಿಗಳಿಗೆ ಮೀಸಲಾತಿ ಗ್ಯಾರಂಟಿ ನೀಡಿ

Aug 26 2025, 01:02 AM IST
ನ್ಯಾಯಮೂರ್ತಿ ನಾಗಮೋಹನ್‌ದಾಸ್ ವರದಿ ಶಿಫಾರಸ್ಸಿನಂತೆ ಪ್ರತ್ಯೇಕ ಶೇ. 1 ರಷ್ಟು ಮೀಸಲಾತಿಯನ್ನು ಅಲೆಮಾರಿಗಳಿಗೆ ನೀಡಬೇಕೆಂದು ಒತ್ತಾಯಿಸಿ ಸ್ಲಂ ಜನಾಂದೊಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗ ಹಿತರಕ್ಷಣಾ ಸಮಿತಿ, ತುಮಕೂರು ಅಲೆಮಾರಿ ಮಹಾಸಭಾದಿಂದ ಜಿಲ್ಲಾಧಿಕಾರಿಗಳ ಕಚೇರಿ ಬಳಿಪ್ರತಿಭಟನೆ ನಡೆಸಲಾಯಿತು.

ಒಳ ಮೀಸಲಾತಿ ಜಾರಿ; ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ

Aug 25 2025, 01:00 AM IST
ಮಾದಿಗ ಸಮುದಾಯ ಆರ್ಥಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಸೇರಿ ಎಲ್ಲ ರಂಗದಲ್ಲೂ ಅಭಿವೃದ್ಧಿ ವಂಚಿತರಾಗಿದ್ದೇವೆ. ಹಿಂದಿನ ಸರ್ಕಾರದಲ್ಲಿ ಒಳಮೀಸಲಾತಿ ಜಾರಿಯಾಗಬೇಕಿತ್ತು. ನಿಖರ ದತ್ತಾಂಶ ಇಲ್ಲ ಎಂದು ಅನ್ಯಾಯ ಮಾಡಿತು.

ಒಳ ಮೀಸಲಾತಿ ಜಾರಿ ಶೇ. 50 ದಾಟದಿರಲಿ

Aug 22 2025, 01:00 AM IST
ಎಂಪಿರಿಕಲ್ ಡಾಟಾ ಪ್ರಕಾರ, ಮಾದಿಗ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಕನಿಷ್ಠ ಶೇ. 7ರಷ್ಟು ಮೀಸಲಾತಿ ಸಿಗಬೇಕಿತ್ತು

ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ

Aug 22 2025, 01:00 AM IST
ಸಾಮಾಜಿಕ ನ್ಯಾಯದ ಪ್ರಕಾರ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ಮಹಾನಾಯಕ ದಲಿತ ಸೇನೆ ಸಂಘಟನೆಯಿಂದ ನಗರದಲ್ಲಿ ಉಪವಿಭಾಗಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಹಾಗೂ ತಹಸೀಲ್ದಾರ್ ಎಂ.ಸಿದ್ದೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಉಳ್ಳವರು ಮೀಸಲಾತಿ ತ್ಯಾಗ ಮಾಡಲಿ

Aug 22 2025, 01:00 AM IST
ಸರ್ಕಾರ ಎಡಗೈ ಸಮುದಾಯಕ್ಕೆ ಶೇ.6 ಹಾಗೂ ಬಲಗೈ ಸಮುದಾಯಕ್ಕೆ ಶೇ.6 ಒಳ ಮೀಸಲಾತಿ ನೀಡಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಸ್ಪೃಶ್ಯ ಮತ್ತು ಅಸ್ಪೃಶ್ಯ ಎಂಬ ಕಲ್ಪನೆ ಅಂಬೇಡ್ಕರ್ ರವರ ಸಂವಿಧಾನದಲ್ಲಿ ಇಲ್ಲ. ಮೀಸಲಾತಿಯನ್ನು ಎಲ್ಲಾ ಸಮುದಾಯಗಳಿಗೆ ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಬೇಕಿತ್ತು. ಶೇ.6ರಷ್ಟು ಮೀಸಲಾತಿಯಿಂದ ಜಾತಿಗಳ ಮಧ್ಯೆ ಕಿತ್ತಾಟ ತಂದಿಟ್ಟಂತಾಗಿದೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ ಶೇಖರ್‌ ಹೇಳಿದ್ದಾರೆ.

ಒಳ ಮೀಸಲಾತಿ ಜಾರಿಗೆ ತಂದ ಸರ್ಕಾರಕ್ಕೆ ಕೃತಜ್ಞತೆ

Aug 21 2025, 02:00 AM IST
ಒಳ ಮೀಸಲಾತಿ ಜಾರಿಗೆ ತಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರಕ್ಕೆ ಒಳ ಮೀಸಲಾತಿ ಹಿರಿಯ ಹೋರಾಟಗಾರ ಕೃಷ್ಣಾ ಮಾದರ ಕೃತಜ್ಞತೆ ಸಲ್ಲಿಸಿದರು.

ಒಳ ಮೀಸಲಾತಿ ವರ್ಗೀಕರಣದಲ್ಲಿನ ಸಣ್ಣ ಪುಟ್ಟ ಲೋಪ ಸರಿಪಡಿಸಲಿ

Aug 21 2025, 01:00 AM IST
ಒಳ ಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಸಣ್ಣಪುಟ್ಟ ಲೋಪಗಳನ್ನು ಸರ್ಕಾರ ಪರಿಷ್ಕರಣೆ ಮಾಡಬೇಕು ಹಾಗೂ ನಮಗೆ ತುಂಬ ನೋವಾಗಿದ್ದರೂ ಸಣ್ಣ ಸಮಾಧಾನ ಮಾತ್ರ ಆಗಿದೆ ಎಂದು ಮಾದಿಗ ದಂಡೋರ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಆರ್‌. ವಿಜಯ್ ಕುಮಾರ್‌ ಮನವಿ ಮಾಡಿದರು. ಪ್ರತಿಗಳು ನಮಗೆ ಇನ್ನು ಲಭ್ಯವಾಗಿಲ್ಲ. ಮೀಸಲಾತಿ ವರ್ಗೀಕರಣ ಮಾಡುವ ಮೂಲಕ ನ್ಯಾಯ ಒದಗಿಸಿದೆ, ಇದಕ್ಕೆ ಸಮುದಾಯದ ಎಲ್ಲಾ ಮುಖಂಡರು ಧನ್ಯವಾದ ತಿಳಿಸಲಾಗುವುದು ಎಂದರು.

ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ವಿರೋಧವಿಲ್ಲ

Aug 20 2025, 01:30 AM IST
ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ ತಿದ್ದುಪಡಿ 2024ರಲ್ಲೇ ಬಂದಿದ್ದು, ಇದಕ್ಕೆ ಕೆಲವು ತಿದ್ದುಪಡಿ ಮಾಡಿ ಮತ್ತೆ ಸದನಕ್ಕೆ ತರಲಾಗಿದೆ.

ಒಳ ಮೀಸಲಾತಿ ವರದಿ ಖಂಡಿಸಿ ಪ್ರತಿಭಟನೆ

Aug 19 2025, 01:01 AM IST
ನಿವೃತ್ತ ನ್ಯಾ.ನಾಗಮೋಹನದಾಸ ಅವರ ಒಳ ಮೀಸಲಾತಿ ಸಮೀಕ್ಷಾ ವರದಿ ಖಂಡಿಸಿ ದಲಿತ ಬಲಗೈ ಸಮುದಾಯದವರು ಸೋಮವಾರ ಪ್ರತಿಭಟನೆ ನಡೆಸಿದರು.

ಒಳ ಮೀಸಲಾತಿ ವರ್ಗೀಕರಣದಲ್ಲಿ ಅನ್ಯಾಯ: ಎಂ.ಎನ್.ರಾಜಪ್ಪ ಆರೋಪ

Aug 19 2025, 01:00 AM IST
ಒಳ ಮೀಸಲಾತಿ ವರ್ಗಿಕರಣ ಸಂದರ್ಭದಲ್ಲಿ ಬಲಗೈ ಸೇರಿದ ಅಂಕಿಅಂಶಕ್ಕೆ ಸಂಬಂಧಿಸಿದಂತೆ 1985ರ ಸಾಲಿನಲ್ಲಿ ಬಂದಿದ್ದ ತೀರ್ಪಿನ ಪ್ರಕಾರದಂತೆ ಬಲಗೈ ವರ್ಗದ ಸಂಖ್ಯೆ ಶೇ.70ರಷ್ಟು ಮತ್ತು ಎಡಗೈ ವರ್ಗದವರ ಸಂಖ್ಯೆ ಶೇ.60ರಷ್ಟು ಇದ್ದರು ಎಂಬ ಮಾಹಿತಿ ಕೊಡಲಾಗಿತ್ತು. ಆದರೆ ಈಗ ಬಲಗೈ ವರ್ಗದವರ ಸಂಖ್ಯೆ ಏರಿಕೆಯಾಗಿದ್ದು, ಸರ್ಕಾರ ಈಗ ಮಾಡಿರುವ ಒಳ ಮೀಸಲಾತಿ ವರ್ಗಿಕರಣದಲ್ಲಿ ಬಲಗೈ ವರ್ಗದವರಿಗೆ ಅನ್ಯಾಯವಾಗುತ್ತದೆ ಎಂದು ರಾಜಪ್ಪ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved