• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳ ಮೀಸಲಾತಿ ಜಾರಿಗೆ ಅಧಿವೇಶನದಲ್ಲಿ ಧ್ವನಿ ಎತ್ತುವೆ: ಶಾಸಕ ರವಿಕುಮಾರ್

Aug 18 2025, 12:00 AM IST
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಸುಪ್ರೀಂಕೋರ್ಟ್ ಆದೇಶ ಬಂದ ನಂತರ ತೆಲಂಗಾಣ ಸರ್ಕಾರ ಒಳಮೀಸಲಾತಿ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ಜಾರಿ ಮಾಡಿದೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ಸ್ಪಷ್ಟ ತೀರ್ಮಾನಕ್ಕೆ ಬರುತ್ತಿಲ್ಲ. ದುರುದ್ದೇಶದಿಂದ ನಾನಾ ಕಾರಣಗಳನ್ನು ಮುಂದಿಟ್ಟು ಸುಪ್ರೀಂ ಕೋರ್ಟ್ ಆದೇಶಕ್ಕೆ ಅವಮಾನ ಮಾಡುತ್ತಿದ್ದಾರೆ.

ಒಳ ಮೀಸಲಾತಿ ಜಾರಿಯಾಗದಿದ್ದರೆ ರಕ್ತಪಾತ

Aug 17 2025, 04:02 AM IST
ತುಳಿತಕ್ಕೆ ಒಳಗಾದವರು ಉಳಿದವರ ಜೊತೆ ಪೈಪೋಟಿ ಮಾಡಲಾಗದ ಕಾರಣಕ್ಕೆ ಒಳ ಮೀಸಲಾತಿ ಅನಿವಾರ್ಯ

ಒಳ ಮೀಸಲಾತಿ: ಛಲವಾದಿ ಸಮಾಜ ಪ್ರತಿಭಟನೆ

Aug 15 2025, 01:00 AM IST
ನ್ಯಾಯಮೂರ್ತಿ ನಾಗಮೋಹನ ದಾಸ್ ಏಕ ಸದಸ್ಯ ಆಯೋಗದ ವರದಿಯಲ್ಲಿ ಛಲವಾದಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದನ್ನು ಖಂಡಿಸಿ ಛಲವಾದಿ ಮಹಾಸಭಾ ಜಿಲ್ಲಾ ಘಟಕದಿಂದ ನಗರದಲ್ಲಿ ಗುರುವಾರ ಕಹಳೆಗಳನ್ನು ಮೊಳಗಿಸುವ ಮೂಲಕ ಛಲವಾದಿ ಸಮುದಾಯ ಪ್ರತಿಭಟನೆ ನಡೆಸಿತು.

16ರೊಳಗೆ ಒಳ ಮೀಸಲಾತಿ ಜಾರಿಗೆ ಆಗ್ರಹ

Aug 14 2025, 01:00 AM IST
ಭರವಸೆ ಈಡೇರದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಮಾಡಲಾಗುವುದು ಎಂದು ತಾಲೂಕು ದಲಿತ ಸಂಘರ್ಷ ಸಮಿತಿಯ ಮುಖಂಡ ವಿ.ಟಿ.ವೆಂಕಟರಾಮಯ್ಯ ಎಚ್ಚರಿಕೆ

ಒಳ ಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗ ವರದಿ ಅವೈಜ್ಞಾನಿಕ

Aug 14 2025, 01:00 AM IST
ಆಯೋಗವು ನಡೆಸಿದ ಜಾತಿಗಳ ಸಮೀಕ್ಷೆಯಲ್ಲಿ ಗಣತಿದಾರರಿಗೆ ನೀಡಲಾಗಿದ್ದ ಟ್ಯಾಬ್‌ಗಳಲ್ಲಿ ಹಾಗೂ ಮೊಬೈಲ್‌ಗಳಲ್ಲಿ ಅಪ್ಲಿಕೇಷನ್ ಡೌನ್‌ಲೋಡ್ ಆಗದೆ ಲಕ್ಷಾಂತರ ಕುಟುಂಬಗಳ ಮಾಹಿತಿ ರದ್ದಾಗಿದೆ. ಗಣತಿದಾರರಿಗೆ ಗುರುತಿನ ಚೀಟಿ ನೀಡದ ಕಾರಣ ಗಣತಿದಾರರ ಬದಲು ತರಬೇತಿ ಇಲ್ಲದವರೂ ಸಹ ಗಣತಿ ನಡೆಸಿರುವುದು ಅವೈಜ್ಞಾನಿಕವಾಗಿ ಕೂಡಿದೆ.

ಮೀಸಲಾತಿ ಪ್ರಮಾಣ ಹೆಚ್ಚಿಸಿ ನಮಗೆ ಕೊಡಿ: ವಚನಾನಂದ ಶ್ರೀ

Aug 13 2025, 12:30 AM IST
ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಹೋರಾಟ ನಡೆದಿದೆಯೇ ಹೊರತು, ಮತ್ತೊಂದು ಸಮುದಾಯದ ಮೀಸಲಾತಿ ಕಿತ್ತು ನಮಗೆ ಕೊಡಿ ಎಂದು ಕೇಳಿಲ್ಲ. ಆದರೆ, ದೇಶದ 10 ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ಅದೇ ರೀತಿ ಇಲ್ಲೂ ಹೆಚ್ಚಿಸಿ ಕೊಡಿ ಎಂದು ಒತ್ತಾಯಿಸಲಾಗುತ್ತಿದೆ.

ಒಳ ಮೀಸಲಾತಿ ಜಾರಿ ವಿಳಂಬ ಧೋರಣೆ ಸಲ್ಲದು: ಬಲ್ಲಾಹುಣ್ಸಿ ರಾಮಣ್ಣ

Aug 11 2025, 12:36 AM IST
ಒಳಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ತನ್ನ ಹಳೇ ಚಾಳಿಯಂತೆ ವಿಳಂಬ ಧೋರಣೆ ಮುಂದುವರೆಸಿ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ.

ಸಹಕಾರ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ

Aug 10 2025, 01:30 AM IST
ಸಹಕಾರಿ ಆಂದೋಲನದಲ್ಲಿ ತಿದ್ದುಪಡಿ ತರುತ್ತಿದ್ದೇವೆ. ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸರ್ಕಾರದ ಸೌಲಭ್ಯ ಪಡೆಯುತ್ತಿರುವ ಸಹಕಾರ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ತರುವ ಬಿಲ್ ಮಾಡಿದ್ದೇವೆ. ಮುಂದಿನ ಅಧಿವೇಶನದಲ್ಲಿ ಜರೂರಾಗಿ ಕಾಯಿದೆ ಮಾಡಲು ಬದ್ಧವಾಗಿದ್ದೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ಮಾದಿಗ ಸಮುದಾಯಕ್ಕೆ ಶೇ.8 ರಷ್ಟು ಮೀಸಲಾತಿ ನೀಡಿ

Aug 09 2025, 02:03 AM IST
ಚಿತ್ರದುರ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸ್ವಾಭಿಮಾನಿ ಮಾದಿಗ ಮಹಾಸಭಾದ ಮುಖಂಡ ಮೋಹನ್ ಮಾತನಾಡಿದರು.

ಒಳ ಮೀಸಲಾತಿ ವರದಿಯಲ್ಲಿನ ನ್ಯೂನತೆ ಸರಿಪಡಿಸಲು ಒತ್ತಾಯ

Aug 09 2025, 12:01 AM IST
ನ್ಯಾ. ನಾಗಮೋಹನ್‌ ದಾಸ್‌ ಏಕ ಸದಸ್ಯ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿಯಲ್ಲಿ ಹಲವು ನ್ಯೂನತೆಗಳಿವೆ. ಅವುಗಳನ್ನು ಸರಿಪಡಿಸಬೇಕು ಎಂದು ವಿಜಯನಗರ ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಬಣ್ಣದಮನೆ ಸೋಮಶೇಖರ ಒತ್ತಾಯಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved