• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆಯಿಂದ ನೌಕರಿಗೆ ಮೀಸಲಾತಿ ಸೌಲಭ್ಯ: ಅಬೀದ ಗದ್ಯಾಳ

Sep 11 2024, 01:02 AM IST
ಕನ್ನಡಪ್ರಭ ವಾರ್ತೆ ಇಂಡಿ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸುವುದರಿಂಧ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯ. ಪಠ್ಯದ ಜತೆಗೆ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದನ್ನು ವಿದ್ಯಾರ್ಥಿಗಳು ರೂಢಿಸಿಕೊಂಡರೆ ಮುಂದೆ ನೌಕರಿ ಪಡೆಯಲು ಮೀಸಲಾತಿ ಸಿಗುವ ಸಾಧ್ಯತೆ ಇದೆ ಎಂದು ಎಸಿ ಅಬೀದ್ ಗದ್ಯಾಳ ಹೇಳಿದರು.

ಪರಿಶಿಷ್ಟರ ಒಳ ಮೀಸಲಾತಿ ಅನುಷ್ಟಾನಕ್ಕೆ ಆಗ್ರಹ

Sep 10 2024, 01:43 AM IST
ಪರಿಶಿಷ್ಟರಿಗೆ ಒಳ ಮೀಸಲಾತಿ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸಂಸ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು.

ಒಳ ಮೀಸಲಾತಿ ವರ್ಗೀಕರಣಕ್ಕೆ ದಸಂಸ ಆಗ್ರಹ

Sep 10 2024, 01:42 AM IST
ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಮಾಡುವ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿಗೊಳಿಸಲು ಮೀನಮೇಷ ಎಣಿಸುತ್ತಿದ್ದಾರೆ. ಇದರಿಂದ ಸಿಎಂ ಒಳ ಮೀಸಲಾತಿ ಪರವಾಗಿ ಇಲ್ಲ ಎಂಬುದು ಸ್ಪಷ್ಟ.

ಸುಪ್ರೀಂ ತೀರ್ಪಿನಂತೆ ಒಳ ಮೀಸಲಾತಿ ಜಾರಿಗೊಳಿಸಿ

Sep 10 2024, 01:37 AM IST
ಸುಪ್ರೀಂಕೋರ್ಟ್ ತೀರ್ಪು ನೀಡಿ ೪೦ ದಿನಗಳು ಕಳೆದಿವೆ. ಸರ್ಕಾರ ಈ ಬಗ್ಗೆ ದೃಢ ನಿಲುವು ತಾಳಿಲ್ಲ. ಆದ್ದರಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿಶಿಷ್ಟರ ಮೀಸಲಾಗಿ ವರ್ಗೀಕರಣಕ್ಕೆ ಒತ್ತಾಯಿಸಿ ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಲಾಗಿದೆ. ಬೆಂಗಳೂರಿನಲ್ಲಿಯೂ ಸಹ ೨೦೨೪ ಸೆಪ್ಟಂಬರ್ ೯ರಂದು ಫ್ರೀಡಂ ಪಾರ್ಕ್‌ನಿಂದ ಮುಖ್ಯಮಂತ್ರಿಯವರ ನಿವಾಸಕ್ಕೆ ಬೃಹತ್ ಪ್ರತಿಭಟನಾ ನಡೆಸಿ ಮನವಿ ಸಲ್ಲಿಸಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ತಿಳಿಸಿದರು.

ವಕೀಲರಿಂದ 2ಎ ಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ: ಕೂಡಲಸಂಗಮ ಶ್ರೀ

Sep 09 2024, 01:39 AM IST
ಭಾರತಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಯಶಸ್ವಿಯಾದ ವಕೀಲರು, ಪಂಚಮಸಾಲಿ 2ಎ ಮೀಸಲಾತಿ ಹೊರಾಟಕ್ಕೆ ಧುಮುಕಿರುವುದರಿಂದ ಮೀಸಲಾತಿ ದೊರೆಯುವುದರಲ್ಲಿ ಸಂದೇಹವೇ ಇಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪೀಠ ಬಿಡುತ್ತೇನೆ ಹೊರತು, ಮೀಸಲಾತಿ ಹೋರಾಟ ಬಿಡಲ್ಲ

Sep 06 2024, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ರಾಜ್ಯದಲ್ಲಿ ೨ಎ ಮೀಸಲಾತಿ ಹಾಗೂ ಕೇಂದ್ರದಲ್ಲಿ ಒಬಿಸಿ ಪಟ್ಟಿಗೆ ಸೇರಿಸುವವರೆಗೆ ಮಠ ಪೀಠ ಬಿಡುತ್ತೇನೆ ಹೊರತು, ೨ಎ ಮೀಸಲಾತಿ ಹೋರಾಟವನ್ನು ಕೈ ಬಿಡುವುದಿಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಜ್ಞೆ ಮಾಡಿದರು.

ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹ

Sep 05 2024, 12:34 AM IST
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ನ್ಯಾಯಪರ ವಕೀಲರ ಸಂಘದ ವಕೀಲರಾದ ಅರುಣ್ ಕುಮಾರ್ ಮಾತನಾಡಿದರು.

ಎಲ್ಲ ಕ್ಷೇತ್ರಗಳಿಗೆ ಮೀಸಲಾತಿ ಜಾರಿಯಾಗಲಿ

Sep 04 2024, 01:49 AM IST
ಕನ್ನಡಪ್ರಭ ವಾರ್ತೆ ಬಾದಾಮಿ: ಸಂವಿಧಾನದ ಮೀಸಲಾತಿಯ ಪರಿಕಲ್ಪನೆ ಸಾರ್ವಜನಿಕವಾಗಿ ಎಲ್ಲ ಕ್ಷೇತ್ರಗಳಲ್ಲಿ ಜಾರಿಯಾದರೆ ಮಾತ್ರ ಡಾ.ಬಿ.ಆರ್. ಅಂಬೇಡ್ಕರ ಅವರು ಕಂಡಿರುವ ಕನಸು ನನಸಾಗಲು ಸಾಧ್ಯ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆ ಮೀಸಲಾತಿ ಪ್ರಕಟ

Sep 03 2024, 01:31 AM IST
ಈ ಬಾರಿ ಮೇಯರ್ ಸ್ಥಾನಕ್ಕೆ ಎಸ್ಸಿ ಮೀಸಲಾತಿ ಬಂದಿದ್ದರೂ, ಚುನಾವಣೆ ನಡೆಯುವಾಗ ಅರ್ಜಿ ಹಾಕಲು ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಇಲ್ಲ. ಕಳೆದ ಪಾಲಿಕೆ ಚುನಾವಣೆಯಲ್ಲಿ ಈ ವರ್ಗದ ಅಭ್ಯರ್ಥಿಗಳು ಯಾರೂ ಗೆಲ್ಲದಿರುವ ಹಿನ್ನೆಲೆಯಲ್ಲಿ ಮತ್ತು ಬಿಜೆಪಿಗೆ ಪಾಲಿಕೆಯಲ್ಲಿ ಸ್ಪಷ್ಟ ಬಹುಮತವೂ ಇರುವುದರಿಂದ ಈ ಸಲದ ಮೇಯರ್ ಅವಿರೋಧವಾಗಿ ಆಯ್ಕೆ ಆಗಲಿದ್ದಾರೆ.

2ಎ ಮೀಸಲಾತಿ: ಸೆ. 22ರಂದು ರಾಜ್ಯಮಟ್ಟದ ಪಂಚಮಸಾಲಿ ವಕೀಲರ ಸಮಾವೇಶ

Aug 29 2024, 12:52 AM IST
ಈಗಾಗಲೇ ಆರು ಹಂತದ ಹೋರಾಟ ಮಾಡಿದ್ದು, 7ನೇ ಹಂತದ ಹೋರಾಟದ ಕುರಿತು ತೀರ್ಮಾನಿಸಲು ಸೆ. 22ರಂದು ಬೆಳಗಾವಿ ಗಾಂಧಿ ಭವನದಲ್ಲಿ ರಾಜ್ಯಮಟ್ಟದ ಪಂಚಮಸಾಲಿ ವಕೀಲರ ಸಮಾವೇಶ ಮಾಡಲಾಗುತ್ತಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved