ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಗೆ ತರುವ ಮಸೂದೆ ಜಾರಿ ಪ್ರಕ್ರಿಯೆ ಮುಂದೂಡಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ ಸಂಘ ಸೇರಿ ಹಲವು ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶಗೊಂಡಿದ್ದು, ಮಸೂದೆ ಜಾರಿ ಮಾಡದಿದ್ದರೆ ಕನ್ನಡಿಗರ ದಂಗೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.