• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್.ಸಿ.ಸಿ ಕೆಡೆಟ್‌ಗಳಿಗೆ ಪರೀಕ್ಷೆಯಲ್ಲಿ ಮೀಸಲಾತಿ ನೀಡಿ

Jul 26 2024, 01:30 AM IST
ಎನ್.ಸಿ.ಸಿ. ಕೆಡೆಟ್‌ಗಳಿಗೆ ಕೆಪಿಎಸ್‌ಸಿ ವತಿಯಿಂದ ನಡೆಯುವ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ ಮೀಸಲಾತಿ ನೀಡಬೇಕು

ಖಾಸಗಿ ವಲಯದಲ್ಲಿ ಮೀಸಲಾತಿ, ಉದ್ಯೋಗ ಸೃಷ್ಟಿಗೆ ಆಗ್ರಹಿಸಿ ಪ್ರತಿಭಟನೆ

Jul 25 2024, 01:27 AM IST
ಸರ್ಕಾರಿ ಹುದ್ದೆಗಳನ್ನು ಶಾಶ್ವತವಾಗಿ ಒಳಗುತ್ತಿಗೆ ಹಾಗೂ ಹೊರ ಗುತ್ತಿಗೆ, ಅತಿಥಿ ಮುಂತಾದ ಹೆಸುರಗಳಲ್ಲಿ ಯಾವುದೇ ಸೇವಾ ಭದ್ರತೆ ಇಲ್ಲದೆ ಬಿಟ್ಟಿ ಚಾಕರಿಯ ನವ ಜೀತಪದ್ಧತಿಯಲ್ಲಿ ಮುಂದುವರೆಸಿದೆ. ಬಹುತೇಕ ದುರ್ಬಲ ಜನ ಸಮುದಾಯಗಳ ನಿರುದ್ಯೋಗಿ ಯುವಜನರನ್ನು ತೀವ್ರ ಶೋಷಣೆಗೀಡು ಮಾಡುವ ಸರ್ಕಾರದ ನಿಲುವನ್ನು ನಮ್ಮ ಸಂಘಟನೆ ಖಂಡಿಸುತ್ತದೆ.

ಕನ್ನಡಿಗರಿಗೆ ಮೀಸಲಾತಿ ಕಲ್ಪಿಸದಿದ್ದರೇ ಹೋರಾಟ: ರಹಿಮಾನಸಾಬ್‌

Jul 23 2024, 12:40 AM IST
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸದಿದ್ದರೇ ಹೋರಾಟಕ್ಕೆ ಇಳಿಯಲಾಗುವುದು ಎಂದು ಜಯ ಕರ್ನಾಟಕ ಸಂಘಟನೆಯ ತಾಲೂಕು ಮುಖಂಡ ರಹಿಮಾನಸಾಬ್‌ ಕನಕಾಲ್ ಎಚ್ಚರಿಕೆ ನೀಡಿದರು.

ರಾಜ್ಯದ ಖಾಸಗಿ ಕೈಗಾರಿಕೆ ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿ : ಕರವೇ ಪ್ರತಿಭಟನೆ

Jul 20 2024, 01:00 AM IST
ಸರ್ಕಾರವು ಖಾಸಗಿ ಕಂಪನಿಗಳ ಆಕ್ಷೇಪಕ್ಕೆ ಮಣಿದು ಈ ಮಸೂದೆಯನ್ನು ಅಂಗೀಕರಿಸಲು ಇನ್ನೂ ಸಮಗ್ರ ಚರ್ಚೆ ಅವಶ್ಯಕತೆ ಇದೆ ಎಂದು ಮಸೂದೆ ತಡೆಹಿಡಿದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿ ತರುವ ಮಸೂದೆ ಮುಂದೂಡಿಕೆ ಭಾರೀ ಆಕ್ರೋಶ - ಹೆಚ್ಚಾದ ಕಿಚ್ಚು

Jul 19 2024, 01:46 AM IST

 ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಗೆ ತರುವ ಮಸೂದೆ ಜಾರಿ ಪ್ರಕ್ರಿಯೆ ಮುಂದೂಡಿರುವ  ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ ಸಂಘ ಸೇರಿ ಹಲವು ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶಗೊಂಡಿದ್ದು, ಮಸೂದೆ ಜಾರಿ ಮಾಡದಿದ್ದರೆ ಕನ್ನಡಿಗರ ದಂಗೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿವೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಉದ್ಯಮಿಗಳ ವಿರೋಧಕ್ಕೆ ಖಂಡನೆ

Jul 19 2024, 12:50 AM IST
ಖಾಸಗಿ ವಲಯಗಳ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನಿಗದಿಪಡಿಸುವ ಮಸೂದೆಗೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಮಂಡಿಸಲು ಮುಂದಾಗುವ ವೇಳೆಗೆ ಕೆಲ ಉದ್ಯಮಿಗಳು ವಿರೋಧ ಮಾಡಿರುವುದಕ್ಕೆ ತಡೆ ನೀಡಿರುವುದು ಸರಿಯಲ್ಲ.

ಉದ್ಯೋಗ ಮೀಸಲಾತಿ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Jul 19 2024, 12:45 AM IST
ರಾಜ್ಯ ಸರ್ಕಾರ ಕನ್ನಡಿಗರ ಉದ್ಯೋಗ ಮೀಸಲಾತಿ ಹಿಂಪಡೆದಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿನ ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕವಾಗಿ ತಡೆ

Jul 18 2024, 01:31 AM IST
ರಾಜ್ಯದಲ್ಲಿನ ಖಾಸಗಿ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಪರಿಣಾಮ ಗುರುವಾರ ವಿಧೇಯಕ ಮಂಡನೆ ನಡೆಸಲು ಸಜ್ಜಾಗಿದ್ದ ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ.

371(ಜೆ) ಮೀಸಲಾತಿ ನಿಯಮಗಳ ಸಮಗ್ರ ಅನುಷ್ಠಾನಕ್ಕಾಗಿ ಪ್ರತಿಭಟನೆ

Jul 17 2024, 12:54 AM IST
ಕಳೆದ ಒಂದು ದಶಕದ ಅವಧಿಯಲ್ಲಿ 371ಜೆ ಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಇದರಿಂದಾಗಿ ಸಂವಿಧಾನಬದ್ಧ ಹಕ್ಕುಗಳಿಂದ ಈ ಭಾಗದ ಜನರು ವಂಚಿತರಾಗುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅಧಿವೇಶನದಲ್ಲಿ ಮೀಸಲಾತಿ ಪರ ಧ್ವನಿ ಎತ್ತಿ

Jul 14 2024, 01:37 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಲ್ಲ ಒಳಪಂಗಡಗಳಿಗೂ ಒಳಿತಾಗುವಂತೆ 2ಡಿ, 2ಸಿ ನೀಡಲು ಗೆಜೆಟ್ ಮಾಡಲಾಗಿದೆ. ಮೀಸಲಾತಿಯ ಶೇ. 80 ರಷ್ಟು ಕಾರ್ಯ ಪೂರ್ಣಗೊಳಿಸಿದ್ದೇವೆ
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 30
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved