• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದಸ್ಯರೇ ಇಲ್ಲದಿದ್ದರೂ ಮೀಸಲಾತಿ ಭಾಗ್ಯ!

Aug 10 2024, 01:35 AM IST
ಲೋಕಾಪುರ ಪಪಂ ಆಗಿ ಮೂರು ವರ್ಷ ಕಳೆದಿದೆ. ಹೀಗಾಗಿ ಇನ್ನುವರೆಗೂ ಒಮ್ಮೆಯೂ ಚುನಾವಣೆ ನಡೆದು ಸದಸ್ಯರು ಆಯ್ಕೆ ಆಗಿಲ್ಲ. ಹೀಗಿದ್ದರೂ ಸರ್ಕಾರ ಲೋಕಾಪುರ ಪಪಂಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಮೀಸಲು ಘೋಷಿಸಿ ಅಚ್ಚರಿ ಮೂಡಿಸಿದೆ.

ಮೀಸಲಾತಿ ಪ್ರಕಟ ಬೆನ್ನೆಲೆ ಅಧಿಕಾರಕ್ಕಾಗಿ ಕಸರತ್ತು

Aug 10 2024, 01:32 AM IST
ನಗರಸಭೆಯ ಅಧ್ಯಕ್ಷ , ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಪ್ರಕಟವಾಗುತ್ತಿದ್ದಂತೆ ಗದ್ದುಗೆ ಹಿಡಿಯಲು ತೆರೆ-ಮರೆಯ ಕಸರತ್ತು ಪ್ರಾರಂಭವಾಗಿದೆ.

ಬಂಗಾರಪೇಟೆ : ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ - ಮೀಸಲಾತಿ ಪ್ರಕಟ

Aug 09 2024, 12:33 AM IST
ಅಧ್ಯಕ್ಷ ಸ್ಥಾನದಲ್ಲಿ ಮಹಿಳೆಯನ್ನು ಕೂರಿಸದರೂ ಅಶ್ಚರ್ಯವಿಲ್ಲ.ಆದರೆ ಜೆಡಿಎಸ್‌ನ ಸುನೀಲ್ ಹಾಗೂ ಪಕ್ಷೇತರ ಸದಸ್ಯರಾಗಿ ಕೆರೆಕೋಡಿ ವಾರ್ಡಿನ ಕಪಾಲಿ ಶಂಕರ್ ಎಸ್‌ಸಿ ಮೀಸಲಿನಿಂದ ಆಯ್ಕೆಯಾಗಿರುವುದರಿಂದ ಇವರಿಗೂ ಅಧ್ಯಕ್ಷರಾಗುವ ಬಯಕೆ ಇದ್ದರೂ ಸದಸ್ಯರ ಬೆಂಬಲದ ಕೊರತೆ ಎದುರಾಗುವ ಸ್ಧಾಯತೆ ಇದೆ.

ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟ ಹತ್ತಿಕ್ಕುತ್ತಿದೆ: ಸ್ವಾಮೀಜಿ ಆರೋಪ

Aug 08 2024, 01:34 AM IST
ರಾಜ್ಯ ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಹತ್ತಿಕ್ಕುತ್ತಿದೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ದಾವಣಗೆರೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಮೀಸಲಾತಿ ಹೋರಾಟ ಹಿಂಸೆಗೆ ತಿರುಗಿದ ಹಿನ್ನೆಲೆ: ಬಾಂಗ್ಲಾದಲ್ಲಿ ಈಗ ಸಂಪೂರ್ಣ ಅರಾಜಕತೆ

Aug 08 2024, 01:32 AM IST
ಮೀಸಲಾತಿ ಹೋರಾಟ ಹಿಂಸೆಗೆ ತಿರುಗಿದ ಹಿನ್ನೆಲೆಯಲ್ಲಿ ಶೇಖ್‌ ಹಸೀನಾ ಅವರು ಪ್ರಧಾನಿ ಪಟ್ಟ ತೊರೆದು, ಭಾರತಕ್ಕೆ ಪರಾರಿಯಾದ ಬಳಿಕ ಬಾಂಗ್ಲಾದೇಶದಲ್ಲಿ ಅರಾಜಕತೆ ವಿಕೋಪಕ್ಕೆ ಹೋಗಿದೆ.

ನಗರಸಭೆ ಮೀಸಲಾತಿ ಪಟ್ಟಿ ಪ್ರಕಟ: ಆಕಾಂಕ್ಷಿಗಳಲ್ಲಿ ಗರಿಗೆದರಿದ ನಿರೀಕ್ಷೆ

Aug 07 2024, 01:08 AM IST
ರಾಜ್ಯ ಸರ್ಕಾರ ಕೊನೆಗೂ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿದ ಬೆನ್ನಲ್ಲೇ ಸ್ಥಳೀಯ ನಗರಸಭೆ ಆಡಳಿತ ಚುಕ್ಕಾಣಿ ಹಿಡಿಯಲು ರಾಜಕೀಯ ಪ್ರಕ್ರಿಯೆಗಳಿಗೆ ಚಾಲನೆ ದೊರೆತಂತಾಗಿದೆ.

ಬಾಂಗ್ಲಾದೇಶದಲ್ಲಿ ಕ್ಷಿಪ್ರಕ್ರಾಂತಿ! ಮೀಸಲಾತಿ ವಿರೋಧಿ ಹಿಂಸಾತ್ಮಕ ಹೋರಾಟ ಕಂಡು ಕೇಳರಿಯದ ತಿರುವು

Aug 06 2024, 01:31 AM IST
ಭಾರತದ ನೆರೆಯ ಬಾಂಗ್ಲಾದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಹಾಗೂ 300ಕ್ಕೂ ಹೆಚ್ಚು ಜನರ ಬಲಿಪಡೆದಿರುವ ‘ಮೀಸಲಾತಿ ವಿರೋಧಿ ಹಿಂಸಾತ್ಮಕ ಹೋರಾಟ’ ಸೋಮವಾರ ಕಂಡು ಕೇಳರಿಯದ ತಿರುವು ಪಡೆದಿದೆ.

ಅಂತೂ ಮೀಸಲಾತಿ ಪ್ರಕಟ, ನಗರಸಭೆ, ಪಪಂ ಗದ್ದುಗೆಗಾಗಿ ಫೈಟ್

Aug 06 2024, 12:39 AM IST
ಕೊಪ್ಪಳ ನಗರಸಭೆ ಮತ್ತು ಭಾಗ್ಯನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ಮೀಸಲಾತಿ ಘೋಷಣೆಯಾಗಿದೆ.

ಉಪ್ಪಾರ ಸಮಾಜಕ್ಕೆ ಮೀಸಲಾತಿ ಕೊಡಿಸಲು ಪ್ರಮಾಣಿಕ ಪ್ರಯತ್ನ: ಬಾಲಚಂದ್ರ ಜಾರಕಿಹೊಳಿ

Aug 06 2024, 12:34 AM IST
ಮೂಡಲಗಿ ಕ್ರಾಸ್‌ನಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ಭಗೀರಥ ಮೂರ್ತಿಯನ್ನು ಅನಾವರಣಗೊಳಿಸಿ ಬಳಿಕ ಮಹರ್ಷಿ ಉಪ್ಪಾರ ಸಮಾಜದ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು.

ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

Aug 06 2024, 12:34 AM IST
ಕಳೆದ ಒಂದೂವರೆ ವರ್ಷಗಳಿಂದ ಖಾಲಿ ಇದ್ದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಸೋಮವಾರ ಪಟ್ಟಿ ಬಿಡುಗಡೆಗೊಳಿಸಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved