• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮರಾಠ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರ

Jan 27 2024, 01:17 AM IST
ಪ್ರತಿಭಟನಾಕಾರರ ಜತೆ ಮುಂಬೈ ಹೊರವಲಯ ತಲುಪಿದ ಜಾರಂಗೆ, ಮರಾಠರಿಗೆ ಉಚಿತ ಶಿಕ್ಷಣ ಒದಗಿಸದಿದ್ದರೆ ಮುಂಬೈ ಪ್ರವೇಶದ ಎಚ್ಚರಿಕೆ ನೀಡಿದ್ದಾರೆ.

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿಕೆಗೆ ಚರ್ಚೆ: ಕಾಸರಗೋಡಲ್ಲಿ ಸಚಿವ ಶಿವರಾಜ್ ತಂಗಡಗಿ

Jan 25 2024, 02:00 AM IST
ಕೈಗಾರಿಕಾ ನೀತಿ 2020-25 ರಲ್ಲೂ ರಾಜ್ಯ ಸರ್ಕಾರದ ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯ ಪಡೆಯುತ್ತಿರುವ ಕೈಗಾರಿಕೆಗಳು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎಂಬ ನಿಯಮವಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ಸಚಿವ ತಂಗಡಗಿ ಹೇಳಿದರು.

ಮೀಸಲಾತಿ ವಿಚಾರದಲ್ಲಿ ಬಿಜೆಪಿ ಮತ್ತೊಂದು ನಾಟಕ

Jan 23 2024, 01:48 AM IST
101 ಜಾತಿ ಇರುವ ವ್ಯವಸ್ಥೆಯಡಿಯಲ್ಲಿ ಎಲ್ಲರಿಗೂ ಸಮಪಾಲು ಇರಬೇಕೆಂಬ ಬೇಡಿಕೆಗೆ ಎಸ್.ಎಂ. ಕೃಷ್ಣ ಅವರ ನೇತೃತ್ವದಲ್ಲಿ ಸದಾಶಿವ ಆಯೋಗವನ್ನು ರಚನೆ ಮಾಡಲಾಯಿತು. ಅನಂತರ ಬಂದ ಮುಖ್ಯಮಂತ್ರಿ ಸದಾನಂದಗೌಡ ಅವರ ಅವಧಿಯಲ್ಲಿ ವರದಿ ಸಲ್ಲಿಕೆಯಾಗಿ ಜಗದೀಶ್ ಶೆಟ್ಟರ್ ಅವಧಿಯಲ್ಲಿ ಮೂಲೆ ಸೇರಿತ್ತು.

ಒಳ ಮೀಸಲಾತಿ: ಪರಿಷ್ಕರಣೆ ಹೆಸರಿನಲ್ಲಿ ಕಾಂಗ್ರೆಸ್ ಮೋಸ

Jan 20 2024, 02:02 AM IST
ರಾಜ್ಯ ಸರ್ಕಾರ ನಿಜಕ್ಕೂ ಒಳ ಮೀಸಲಾತಿಯ ಮಾಡುವ ಇಚ್ಛಾಶಕ್ತಿ ಇದ್ದರೆ ಕೂಡಲೇ ಕೇಂದ್ರಕ್ಕೆ ಪರಿಷ್ಕರಣೆ ಕಳಿಸುವ ಬದಲು, ಶಿಫಾರಸು ಮಾಡುವ ನಿಲುವು ತೆಗೆದುಕೊಳ್ಳಬೇಕು.

ಸಂವಿಧಾನದ ಮೇಲೆ ನಂಬಿಕೆಯಿದ್ದರೆ ಮೀಸಲಾತಿ ನೀಡಿ: ಬಸವಜಯ ಮೃತ್ಯುಂಜಯ ಶ್ರೀ

Jan 13 2024, 01:33 AM IST
2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮಾಜದ ಸಾವಿರಾರು ಜನರು ಬ್ಯಾಡಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ಮೀಸಲಾತಿ ವಿಳಂಬಕ್ಕೆ ಕಾರಣವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

2ಎ ಮೀಸಲಾತಿ ಬೇಡಿಕೆ ಸ್ವಾಭಿಮಾನದ ಹೋರಾಟ: ಬಸವ ಜಯಮೃತ್ಯುಂಜಯ ಶ್ರೀ

Jan 12 2024, 01:45 AM IST
2ಎ ಮೀಸಲಾತಿ ಬೇಡಿಕೆ ಸ್ವಾಭಿಮಾನದ ಹೋರಾಟ

ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಜಾಗೃತಿ

Jan 06 2024, 02:00 AM IST
ದೊಡ್ಡಬಳ್ಳಾಪುರ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸ್ಥಳೀಯ ದೊಡ್ಡಬಳ್ಳಾಪುರ ಕ್ಷೇತ್ರದ ವಿದ್ಯುತ್ ಮಗ್ಗ ನೇಕಾರರಿಗೆ ಕೈಮಗ್ಗ ಮೀಸಲಾತಿ ಅಧಿನಿಯಮ-1985 ರಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾಯಿತು.

2ರಂದು ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಕುರಿತು ಪೂರ್ವಭಾವಿ ಸಭೆ

Jan 01 2024, 01:15 AM IST
ಮುಂದಿನ ರೂಪುರೇಷೆಗಳ ಕುರಿತು ಚರ್ಚಿಸಲು ಜ. 2ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಅಖಿಲ ಕರ್ನಾಟಕ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ ತಾಲೂಕು ಅಧ್ಯಕ್ಷ ಕೊಟ್ರಗೌಡ ಪಾಟೀಲ ಹೇಳಿದರು.

ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿ

Jan 01 2024, 01:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಆರೋಪಿಸಿದರು.

ಯಡಿಯೂರಪ್ಪ ಪಂಚಮಸಾಲಿಗೆ 2ಎ ಮೀಸಲಾತಿ ಕೊಡಲಿಲ್ಲ: ಬಸನಗೌಡ ಪಾಟೀಲ ಯತ್ನಾಳ

Dec 26 2023, 01:30 AM IST
ಲಿಂಗಸುಗೂರಿನ ಯರಡೋಣ ಗ್ರಾಮದಲ್ಲಿ ನಡೆದ ಪಂಚಮಸಾಲಿ ಸಮಾಜದ ಸಮಾವೇಶದಲ್ಲಿ ಶಾಸಕರು ಆರೋಪ, ಬರುವ ಫೆಬ್ರವರಿಯಲ್ಲಿ ಬೃಹತ್‌ ಸಮಾವೇಶ ಮಾಡಿ ಸರ್ಕಾರಕ್ಕೆ ಒತ್ತಾಯಿಸಲಾಗುವುದು
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved