ಮೀಸಲಾತಿ ಬಳಸಿ ಸಾಧನೆ ಮಾಡಿ ಅಂಬೇಡ್ಕರ್ಗೆ ಗೌರವ ಸಲ್ಲಿಸಿ
Apr 15 2025, 12:58 AM ISTಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬುದನ್ನು ತಿಳಿಸುವ ಮೂಲಕ ವಿಶ್ವಕ್ಕೆ ಮಾದರಿಯಾದ ಸಂವಿಧಾನ ರಚಿಸಿದ್ದಾರೆ ಮತ್ತು ಸಂವಿಧಾನದ ಸಹಾಯದಿಂದ ಸಮಾಜದಲ್ಲಿ ಎಲ್ಲರೂ ಅನುಕೂಲ ಪಡೆದಿದ್ದಾರೆ. ಇಂತಹ ಸಂವಿಧಾನ ನೀಡಿದ ಡಾ. ಬಿ.ಆರ್.ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಗೌರವ ಸಲ್ಲಿಸಲು ಬಹಳ ಸಂತೋಷವಾಗುತ್ತದೆ ಎಂದು ತಿಳಿಸಿ, ಹಲವಾರು ವಿಷಯಗಳ ಕುರಿತು ಮಾತನಾಡಿದರು. ಉಪನ್ಯಾಸಕ ರತ್ನಾಕರ್ ಎಂ.ಜೆ. ಪ್ರಧಾನ ಭಾಷಣ ಮಾಡಿದರು. ಪುಣ್ಯವತಿ ಅವರು ಸಂವಿಧಾನ ಪೀಠಿಕೆಯ ಪ್ರಮಾಣವಚನ ಬೋಧಿಸಿದರು.