• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬೇಡ್ಕರ್ ಎಲ್ಲಾ ವರ್ಗಕ್ಕೂ ಮೀಸಲಾತಿ ನೀಡಿದ ಮಹಾಪುರುಷ: ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಪ್ರಾಯ

Apr 30 2025, 12:30 AM IST
ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ, ಇಂದು ಮೀಸಲಾತಿಯನ್ನು ಕಲ್ಪಿಸಿಕೊಡದಿದ್ದರೆ ನಾವು ನಿಂತು ಮಾತನಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಅವರು ಕೊಟ್ಟ ಸಂವಿಧಾನದಡಿಯಲ್ಲಿ ನಾನು ಶಾಸಕನಾಗಿದ್ದೇನೆ. ಹೀಗಾಗಿ ಅವರ ಜಯಂತಿಯನ್ನು ಆಚರಣೆ ಮಾಡುವ ಜೊತೆಗೆ ತತ್ವ, ಅದರ್ಶಗಳನ್ನು ಪಾಲನೆ ಮಾಡಬೇಕಾಗಿದೆ.

ಎಸ್ಸಿ ಮೀಸಲಾತಿ ವರ್ಗೀಕರಣ ಸಮೀಕ್ಷೆ ಯಾವ ಕುಟುಂಬ ಹೊರಗುಳಿಯದಿರಲಿ

Apr 28 2025, 11:49 PM IST
ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯತೆ ಇತ್ಯಾದಿ ಸ್ಥಿತಿಗತಿಗಳಿಗಾಗಿ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಮೀಕ್ಷೆಯು ಅತ್ಯವಶ್ಯಕ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ವರ್ಗೀಕರಣ ಸಂಬಂಧ ಮೇ 5 ರಿಂದ ಸಮಗ್ರ ಸಮೀಕ್ಷೆ

Apr 28 2025, 11:46 PM IST
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಸಂಬಂಧ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಸುಲಲಿತವಾಗಿ ಸಮೀಕ್ಷೆ ಕೈಗೊಳ್ಳುವಂತೆ ಜಿ.ಪಂ. ಸಿಇಒ ನಿರ್ದೇಶನ ನೀಡಿದ್ದಾರೆ.

ಸಂವಿಧಾನದಲ್ಲಿ ಸರ್ವರಿಗೂ ಮೀಸಲಾತಿ ಇದೆ: ಅರುಳ್ ಕುಮಾರ್

Apr 27 2025, 01:34 AM IST
ಹುರುಳಿನಂಜನಪುರದಲ್ಲಿ ಡಾ.ಅಂಬೇಡ್ಕರ್ ಭವನದ ಮುಂಭಾಗದಲ್ಲಿ ಡಾ.ಅಂಬೇಡ್ಕರ್ ೧೩೪ನೇ ಜನ್ಮದಿನಾಚರಣೆ ಮತ್ತು ಡಾ.ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಆರ್ಥಿಕ ಇಲಾಖೆ ಉಪ ಕಾರ್ಯದರ್ಶಿ ಅರುಳ್ ಕುಮಾರ್ ಉದ್ಘಾಟಿಸಿದರು.

ನ್ಯಾಯ ಬದ್ಧವಾಗಿ ಮೀಸಲಾತಿ ಜಾರಿಯಾಗಲಿ

Apr 25 2025, 11:55 PM IST
ಒಳ ಮೀಸಲಾತಿಗಳನ್ನು ನ್ಯಾಯ ಬದ್ಧವಾಗಿ ನೀಡಬೇಕು ಹಾಗೂ ಯೋಜನೆಗಳನ್ನು ಜಾರಿಗೆ ತರಬೇಕು

ಒಳ ಮೀಸಲಾತಿ ಜಾರಿಗೆ ನಗರದಲ್ಲಿ ಎಸ್‌ಸಿ ಕುಟುಂಬಗಳ ಸಮೀಕ್ಷೆ ಮೇ 5 ರಿಂದ ಆರಂಭ

Apr 25 2025, 01:51 AM IST
ಬಿಬಿಎಂಪಿ ವ್ಯಾಪ್ತಿಯಲ್ಲಿ ಮೇ 5 ರಿಂದ 17ರವರೆಗೆ 10 ದಿನ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ನಡೆಸುವುದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಮೇ 5ರಿಂದ 5 ರಿಂದ 17 ರವರೆಗೆ ಒಳ ಮೀಸಲಾತಿ ಸಮೀಕ್ಷೆ

Apr 24 2025, 12:02 AM IST
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಈ ಸಮೀಕ್ಷೆಯನ್ನು ಜಿಲ್ಲೆಯಲ್ಲಿರುವ ಮತಗಟ್ಟೆಗೆ ಒಬ್ಬರಂತೆ ಗಣತಿದಾರರನ್ನುನೇಮಕ ಮಾಡಲಾಗುತ್ತದೆ.

ಒಳ ಮೀಸಲಾತಿ ಸಮೀಕ್ಷೆಯಲ್ಲಿ ಉಪ ಜಾತಿಯಲ್ಲಿ ಚನ್ನಯ್ಯ ಹೆಸರು, ಬಲಗೈ ಗುಂಪು ಎಂದು ಬರೆಸಿ

Apr 21 2025, 12:50 AM IST
ಸಂವಿಧಾನವು ಪರಿಶಿಷ್ಟ ಜಾತಿಗೆ ಮೀಸಲಿರಿಸಿದ ಶೇ.೧೭ ಮೀಸಲಾತಿಯನ್ನು ೧೦೧ ಜಾತಿಗಳಿಗೆ ಹಂಚಿಕೆ ಮಾಡುವ ಸಂದರ್ಭದಲ್ಲಿ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಜಾತಿಗೆ ಹೆಚ್ಚಿಗೆ ಪಾಲನ್ನು ನೀಡಲಾಗುವುದು

ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಕ್ರಾಂತಿಕಾರಿ ರಥಯಾತ್ರೆ

Apr 21 2025, 12:48 AM IST
ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರಗಳು ಒಳಮೀಸಲಾತಿ ಜಾರಿಗೊಳಿಸುತ್ತಿಲ್ಲ. ಮಾದಿಗ ಸಮುದಾಯದ ಮುಖಂಡರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಾ ಬರುತ್ತಿರುವುದನ್ನು ಖಂಡಿಸಿ ಒಳ ಮೀಸಲಾತಿ ಜಾರಿಗೊಳಿಸಿ ಇಲ್ಲವೇ ಕುರ್ಚಿ ಕಾಲಿ ಮಾಡಿ ಎಂದು ಕ್ರಾಂತಿಕಾರಿ ರಥಯಾತ್ರೆ ನೇತೃತ್ವ ವಹಿಸಿದ ಪ್ರಭುರಾಜ್ ಕೊಡ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಮರಿಗೆ ಏಕೆ ಮೀಸಲಾತಿ ಕೊಡಬಾರದು - ಮುಸ್ಲಿಮರಿಗೂ ನ್ಯಾಯ ಸಿಗಬೇಕು : ಪಿಎಂಗೆ ಪ್ರಶ್ನೆ

Apr 15 2025, 07:40 AM IST

‘ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ದಲಿತರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ್ದೇವೆ. ಮುಸ್ಲಿಮರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ನಿಲುವು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved