ಬಲಿಜ ಜನಾಂಗಕ್ಕೆ 2ಎ ಮೀಸಲಾತಿ ದೊರೆಯಬೇಕು
Mar 15 2025, 01:07 AM ISTಸಮುದಾಯದ ಅಭಿವೃದ್ಧಿಗಾಗಿ ಜಿಲ್ಲಾ ಕೇಂದ್ರದಲ್ಲಿ ಸಮುದಾಯ ಭವನ ನಿರ್ಮಿಸಲು ಸರ್ಕಾರ ಜಾಗ ನೀಡಿದೆ, ಸಮುದಾಯದವರ ಸಹಕಾರ ಮತ್ತು ಸರ್ಕಾರದ ಅನುದಾನ ಪಡೆದು ಸಮುದಾಯ ಭವನವನ್ನು ನಿರ್ಮಿಸಲಾಗುವುದು. ಜಿಲ್ಲಾ ಕೇಂದ್ರದ ವಿದ್ಯಾರ್ಥಿಗಳ ಹಿತ ರಕ್ಷಣೆಗಾಗಿ ಯಾರ ಬಳಿಯೂ ಚಂದಾ ವಸೂಲಿ ಮಾಡದೆ ಶಾಸಕ ಪ್ರದೀಪ್ಈಶ್ವರ್ ಸ್ವಂತ ಹಣದಲ್ಲಿ ಹಾಸ್ಟೆಲ್ ನಿರ್ಮಿಸಲಿದ್ದಾರೆ.