• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿ: ಡಾ. ಮಹಾದೇವ ಸ್ವಾಮೀಜಿ

Dec 19 2024, 12:34 AM IST
ಬೆಳಗಾವಿ ಅಧಿವೇಶನ ಸಂಧರ್ಭ ಪಂಚಮಸಾಲಿ ಸಮುದಾಯದ ಮೇಲೆ ಲಾಠಿಜಾರ್ಜ್ ಮಾಡಿದ್ದನ್ನು ಖಂಡಿಸಿ ಪಟ್ಟಣದ ಅನ್ನದಾನೀಶ್ವರ ಶಾಖಾಮಠ ಮತ್ತು ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.

ಲಾಠಿ ಚಾರ್ಜ್‌ಗೆ ಬಗ್ಗಲ್ಲ, 2ಎ ಮೀಸಲಾತಿ ಬೇಕೇಬೇಕು: ಗಿರೀಶ್‌

Dec 19 2024, 12:32 AM IST
ಬೆಳಗಾವಿಯ ಸುವರ್ಣಸೌಧ ಬಳಿ ಪಂಚಮಸಾಲಿ ಸಮುದಾಯ ಹೋರಾಟಗಾರರ ಮೇಲೆ ನಡೆದ ಪೊಲೀಸರ ಲಾಠಿ ಪ್ರಹಾರವನ್ನು ಖಂಡಿಸಿ, ತಾಲೂಕು ವೀರಶೈವ ಪಂಚಮಸಾಲಿ ಯುವ ಘಟಕ ನೇತೃತ್ವದಲ್ಲಿ ಬುಧವಾರ ತಾಲೂಕು ಕಚೇರಿ ಮುಂಭಾಗ ಸರ್ಕಾರದ ವಿರುದ್ಧ ಮೌನ ಧರಣಿ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ಎಸ್‌ಸಿ ಒಳ ಮೀಸಲಾತಿ-ಸುಪ್ರೀಂಕೋರ್ಟ್ ತೀರ್ಪನ್ನು ಜಾರಿಗೊಳಿಸಲಿ: ಭೀಮಾಶಂಕರ್

Dec 16 2024, 12:45 AM IST
ರಾಣಿಬೆನ್ನೂರು ನಗರದ ಶಿಕ್ಷಕರ ಸಹಕಾರಿ ಸಂಘದಲ್ಲಿ ಭಾನುವಾರ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ನೌಕರರ ತಾಲೂಕು ಸಮಿತಿಯ ಆಶ್ರಯದಲ್ಲಿ ಒಳ ಮೀಸಲಾತಿ ಕುರಿತ ಜಿಲ್ಲಾಮಟ್ಟದ ವಿಚಾರ ಸಂಕಿರಣ ನಡೆಯಿತು.

ಮಂಗಳೂರು ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ಪ್ರಯತ್ನ : ಮಹಿಳಾ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ

Dec 16 2024, 12:45 AM IST
ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ ನೇತೃತ್ವದಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾದ ಮಹಿಳಾ ಸದಸತ್ವ ಅಭಿಯಾನ ಮತ್ತು ಮಹಿಳಾ ಸಮ್ಮಾನ್ ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ಸೌಮ್ಯಾ ರೆಡ್ಡಿ ಭಾಗವಹಿಸಿ ಮಾತನಾಡಿದರು.

ಸ್ಥಳೀಯ ಸಂಸ್ಥೆಗಳ ಮೀಸಲಾತಿ ನಿಗದಿಯಲ್ಲಿ ಸರ್ಕಾರ ವಿಫಲ

Dec 15 2024, 02:04 AM IST
ಸ್ಥಳೀಯ ಸಂಸ್ಥೆಗಳ ಮೀಸಲಾತಿ ನಿಗದಿ ಮಾಡುವಲ್ಲಿ ಸರ್ಕಾರ ಹಾಗೂ ರಾಜಕಾರಣಿಗಳು ವಿಫಲವಾಗಿ, ಕಾಲಹರಣ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎಚ್‌.ಎಸ್. ಶಿವಶಂಕರ್ ಮಲೇಬೆನ್ನೂರಲ್ಲಿ ಆರೋಪಿಸಿದ್ದಾರೆ.

ಪಂಚಮಸಾಲಿಗೆ 2ಎ ಬದಲು ಸರ್ಕಾರ ಬೇರೆ ಮೀಸಲಾತಿ ಕಲ್ಪಿಸಲಿ

Dec 15 2024, 02:03 AM IST
ಈಗಾಗಲೇ 2ಎ ಮೀಸಲಾತಿ ಪಟ್ಟಿಯಲ್ಲಿ ಸುಮಾರು 108 ಹಿಂದುಳಿದ ಜಾತಿಗಳಿವೆ. ಬೇರೆ ವರ್ಗದವರನ್ನು ಇದೇ ಪಟ್ಟಿಯಲ್ಲಿ ಯಾವುದೇ ಕಾರಣಕ್ಕೂ ಸೇರ್ಪಡೆಗೊಳಿಸಬಾರದು. ಒಂದುವೇಳೆ 2ಎ ಮೀಸಲು ಪಟ್ಟಿಗೆ ಅನ್ಯ ಜಾತಿಗಳನ್ನೂ ಸೇರಿಸಿದರೆ ಯಾರಿಗೂ ಸರಿಯಾದ ನ್ಯಾಯ ಸಿಗದೇ ಹೋಗಬಹುದು ಎಂದು ತಾಲೂಕು ಕುರುಬ ಸಮಾಜದ ಅಧ್ಯಕ್ಷ ಎಂ.ಎಸ್. ಪಾಲಾಕ್ಷಪ್ಪ ಹೇಳಿದ್ದಾರೆ.

ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಪ್ರತಿಭಟನೆ

Dec 15 2024, 02:02 AM IST
ಪಂಚಮಸಾಲಿ ಹೋರಾಟಗಾರರ ಮೇಲೆ ಬೆಳಗಾವಿಯಲ್ಲಿ ಲಾಠಿ ಚಾರ್ಜ್‌ ಮಾಡಿರುವುದು ಸಲ್ಲದು

ಒಳ ಮೀಸಲಾತಿ: ದಲಿತ ಮುಖಂಡರ ತಮಟೆ ಚಳುವಳಿ

Dec 15 2024, 02:01 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದಲ್ಲಿ ತಮಟೆ ಚಳುವಳಿ ನಡೆಸಿದರು. ಈ ವೇಳೆ ಬಸವೇಶ್ವರ ವೃತ್ತದಿಂದ ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಮನೆ ಮುಂದೆ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದು, ಬಳಿಕ, ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಒಳ ಮೀಸಲಾತಿ ಜಾರಿ ಬಗ್ಗೆ ಸ್ಪಷ್ಟಪಡಿಸದಿದ್ದರೆ ಹೋರಾಟ

Dec 15 2024, 02:01 AM IST
ಚಿತ್ರದುರ್ಗ: ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ನಾವು ಬದ್ಧರಾಗಿದ್ದೇವೆ ಎಂಬುದನ್ನು ಮುಖ್ಯಮಂತ್ರಿ, ಸಚಿವರು ಹೇಳುವ ಮೂಲಕ ಸ್ಪಷ್ಟಪಡಿಸಬೇಕು. ಇಲ್ಲದಿದ್ದಲ್ಲಿ ಆಂದೋಲನ ನಡೆಸುವ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.

ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಶಾಸಕರ ನಿವಾಸದೆದುರು ಪ್ರತಿಭಟನೆ

Dec 15 2024, 02:01 AM IST
ಬ್ಯಾಡಗಿ ಶಾಸಕರ ನಿವಾಸದೆದುರು ತಮಟೆ ಬಾರಿಸುವ ಮೂಲಕ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 30
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved