• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳ ಮೀಸಲು ಜಾರಿಗೆ ಕಾಂಗ್ರೆಸ್ ಸರ್ಕಾರ ಮೀನಮೇಷ: ಮುನಿಯಪ್ಪ

Nov 09 2024, 01:04 AM IST
ರಾಜ್ಯದಲ್ಲಿ ೧೮೦ ಕೋಟಿ ರು. ವೆಚ್ಚದಲ್ಲಿ ಕಾಂತರಾಜು ಆಯೋಗ ಜಾತಿ ಜನಗಣತಿ ನಡೆಸಿ ವರದಿ ಪಡೆದರೂ ಸರ್ಕಾರ ಕೆಲವರ ಒತ್ತಡಕ್ಕೆ ಮಣಿದು ಅನುಷ್ಠಾನಗೊಳಿಸದೆ ನಿರ್ಲಕ್ಷ್ಯವಹಿಸಿದೆ. ಒಳ ಮೀಸಲಾತಿ ಜಾರಿಯಾದರೆ ಎಲ್ಲರಿಗೂ ಅನುಕೂಲವಾಗುತ್ತದೆ. ತಕ್ಷಣವೇ ಅದನ್ನು ಅನುಷ್ಠಾನಗೊಳಿಸಬೇಕು.

ಒಳ ಮೀಸಲು ಜಾರಿಗೆ ಒತ್ತಾಯ

Oct 29 2024, 12:56 AM IST
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರೆ ಒಳಮೀಸಲಾತಿ ನೀಡುವುದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರಬೇಕೆಂದು ಆಗ್ರಹಿಸಿದ್ದರು. ಆದರೆ ಒಳಮೀಸಲಾತಿ ಕುರಿತು ಇದ್ದ ಗೊಂದಲಗಳಿಗೆ ಸುಪ್ರೀಂಕೋರ್ಟ್ ತೆರೆ ಎಳೆದು ಆದೇಶ ನೀಡಿದ್ದರೂ ಮೀಸಲು ಜಾರಿಗೆ ಮುಖ್ಯಮಂತ್ರಿಗಳು ಮೀನಮೇಷ ಎಣಿಸುತ್ತಿದ್ದಾರೆ.

ಕೂಸ್ಗಲ್‌ ಮೀಸಲು ಅರಣ್ಯ ನೆಡುತೋಪಿನಲ್ಲಿ ಸಾಗುವಾನಿ ಮರ ಕಡಿದ ಆರೋಪಿಗಳ ಬಂಧನ

Oct 27 2024, 02:24 AM IST
ನರಸಿಂಹರಾಜಪುರ, ಚಿಕ್ಕಅಗ್ರಹಾರ ವಲಯ ಅರಣ್ಯಾಧಿಕಾರಿಗಳ ವ್ಯಾಪ್ತಿಯ ಅಳೇಹಳ್ಳಿ ಗ್ರಾಮದ 8 ನೇ ಮೈಲಿಕಲ್‌ ಸಮೀಪದ ಕೂಸ್ಗಲ್‌ ಮೀಸಲು ಅರಣ್ಯದ ಸಾಗುವಾನಿ ನೆಡುತೋಪಿನಲ್ಲಿ ಅಕ್ರಮವಾಗಿ ಸಾಗುವಾನಿ ಮರ ಕಡಿದು ಸಾಗಿಸಲು ಪ್ರಯತ್ನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಗುರುವಾರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಒಳ ಮೀಸಲು ಜಾರಿ ವೈಜ್ಞಾನಿಕವಲ್ಲದ ತರಾತುರಿ ನಿರ್ಧಾರ: ಬಂಜಾರ ಸಮುದಾಯ ತೀವ್ರ ವಿರೋಧ

Oct 26 2024, 12:59 AM IST
ಒಳ ಮೀಸಲಾತಿ ವಿರೋಧಿಸಿ ಇಲ್ಲಿನ ಬಂಜಾರ ಸಮುದಾಯದ ಮುಖಂಡರು ಶಾಸಕ ಆರ್.ಬಸನಗೌಡ ತುರವಿಹಾಳ ಅವರ ಆಪ್ತ ಸಹಾಯಕ ಶರಣಗೌಡ ಅವರಿಗೆ ಮನವಿ ಸಲ್ಲಿಸಿದರು.

ಮೀಸಲು ಕುರಿತ ರಾಹುಲ್‌ ಗಾಂಧಿ ಹೇಳಿಕೆಗೆ ಕಾಂಗ್ರೆಸ್‌ ಮುಖ್ಯಸ್ಥ ನಾನಾ ಬೆಂಬಲ : ವಿವಾದ

Oct 26 2024, 12:55 AM IST
ಮೀಸಲಾತಿ ರದ್ದತಿ ಬಗೆಗಿನ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್‌ ಮುಖ್ಯಸ್ಥ ನಾನಾ ಪಟೋಲೆ ಬೆಂಬಲಿಸಿದ್ದು ವಿವಾದಕ್ಕೆ ಕಾರಣವಾಗಿದೆ.

ವೈಜ್ಞಾನಿಕ ದತ್ತಾಂಶ ಸಂಗ್ರಹ ಮಾಡದೇ ಒಳ ಮೀಸಲು ಜಾರಿ ಬೇಡ

Oct 25 2024, 12:46 AM IST
ರಾಜ್ಯದಲ್ಲಿರುವ ಸುಮಾರು 101 ಪರಿಶಿಷ್ಟ ಜಾತಿಗಳ ವೈಜ್ಞಾನಿಕ ದತ್ತಾಂಶಗಳನ್ನು ಸಂಗ್ರಹಿಸದೇ ಸರ್ಕಾರ ತರಾತುರಿಯಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಬಾರದು ಎಂದು ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್. ಗಿರೀಶ್ ಹೇಳಿದರು.

ಪರಿಶಿಷ್ಟರ ಒಳ ಮೀಸಲು ಜಾರಿ ವಿರೋಧಿಸಿ ಧರಣಿ

Oct 22 2024, 01:17 AM IST
ಸೂಕ್ತ ಅಧ್ಯಯನ ನಡೆಸದೆ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಸರ್ದಾರ್‌ ಸೇವಾ ಲಾಲ್‌ ಸ್ವಾಮೀಜಿ ನೇತೃತ್ವದಲ್ಲಿ ಸೋಮವಾರ ಬಂಜಾರ ಸಮುದಾಯದ ಧರ್ಮ ಗುರುಗಳು, ಮುಖಂಡರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಮಹಿಳೆಗೆ ₹47 ಲಕ್ಷ ವಂಚಿಸಿದ ಶಸಸ್ತ್ರ ಮೀಸಲು ಪಡೆ ಕಾನ್‌ಸ್ಟೇಬಲ್

Oct 21 2024, 01:34 AM IST
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ ₹47 ಲಕ್ಷ ಹಾಗೂ 857 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿದ ಆರೋಪದಡಿ ನಗರ ಶಸಸ್ತ್ರ ಮೀಸಲು ಪಡೆ(ಸಿಎಆರ್‌) ಹೆಡ್‌ ಕಾನ್‌ಸ್ಟೇಬಲ್‌ ಸೇರಿ ಮೂವರ ವಿರುದ್ಧ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಒಳ ಮೀಸಲು ಜಾರಿಯಾಗದಿದ್ದರೆ ರಾಜ್ಯಮಟ್ಟದ ಹೋರಾಟ ನಿಶ್ಚಿತ: ಎಂ.ವಿರುಪಾಕ್ಷಿ ಎಚ್ಚರಿಕೆ

Oct 20 2024, 02:06 AM IST
ಒಳ ಮೀಸಲಾತಿ ಕುರಿತು ಆಗಸ್ಟ್‌ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿ ಎರಡು ತಿಂಗಳಾದರೂ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ ಎಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಕರ್ನಾಟಕದ ಜಿಲ್ಲಾ ಸಂಘಟನೆ ಸಂಚಾಲಕ ಎಂ.ವಿರುಪಾಕ್ಷಿ ಕಿಡಿಕಾರಿದರು.

ಒಳ ಮೀಸಲು ಜಾರಿಗೆ ಆಗ್ರಹಿಸಿ ಮುತ್ತಿಗೆ ಯತ್ನ:

Oct 17 2024, 12:50 AM IST
ರಾಯಚೂರಿನಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಕರ್ನಾಟಕದ ಜಿಲ್ಲಾ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 26
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved