• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಸಲು ರದ್ದು ಹೇಳಿಕೆ: ರಾಹುಲ್‌ ರಾಜೀನಾಮೆ, ಗಡಿಪಾರಿಗೆ ಒತ್ತಾಯ

Sep 14 2024, 01:45 AM IST
ಮೀಸಲಾತಿ ತೆಗೆಯುತ್ತೇವೆ ಎನ್ನುವ ಸಂವಿಧಾನ ವಿರೋಧಿ ಹೇಳಿಕೆಯನ್ನು ವಿದೇಶದಲ್ಲಿ ನೀಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯ ಎಸ್.ಸಿ ಮೋರ್ಚಾದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು.

ಒಳ ಮೀಸಲು ಜಾರಿಗೆ ಒತ್ತಾಯಿಸಿ ತಮಟೆ ಚಳವಳಿ

Sep 13 2024, 01:34 AM IST
ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಸಂವಿಧಾನ ಬದ್ಧ ಅಧಿಕಾರ ಇದೆ ಎಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿರುವುದು ಸ್ವಾಗತಾರ್ಹ ವಾಗಿದೆ. ಅಲ್ಲದೇ, ಇದುವರೆಗೆ ಒಳ ಮೀಸಲಾತಿ ವಿಚಾರದಲ್ಲಿ ಇದ್ದ ಗೊಂದಲ ಪರಿಹಾರವಾಗಿದೆ.

ಸಮಾನತೆ ಸಿಕ್ಕ ಮೇಲೆ ಮೀಸಲು ಏಕೆ?: ರಾಹುಲ್‌ ಗಾಂಧಿ ಸಮರ್ಥಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Sep 13 2024, 01:33 AM IST
‘ವಿದ್ಯೆ, ಉದ್ಯೋಗ ಮತ್ತು ಅವಕಾಶಗಳಲ್ಲಿ ಸರ್ವರಿಗೂ ಸಮಾನ ಪಾಲನ್ನು ನೀಡುವುದೇ ಮೀಸಲಾತಿಯ ಮೂಲ ಉದ್ದೇಶ. ಆ ಉದ್ದೇಶ ಸಾಧನೆಯಾದ ನಂತರ ಮೀಸಲಾತಿ ಯಾಕೆ ಬೇಕು? ಇದನ್ನು ರಾಹುಲ್ ಗಾಂಧಿಯವರು ಮಾತ್ರ ಅಲ್ಲ, ನಾನೂ ಹೇಳುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿಯನ್ನು ಸಮರ್ಥಿಸಿದ್ದಾರೆ.

ಸಮಾನತೆ ಸಾಧ್ಯವಾದರೆ ಕಾಂಗ್ರೆಸ್‌ ಪಕ್ಷ ಮೀಸಲು ರದ್ದು ಮಾಡಲಿದೆ. ಆದರೆ ಸದ್ಯ ಆ ಪರಿಸ್ಥಿತಿ ಇಲ್ಲ :ರಾಹುಲ್ ಗಾಂಧಿ

Sep 12 2024, 01:48 AM IST
ಮೀಸಲಾತಿ ಕುರಿತ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ ಅವರು, ಕಾಂಗ್ರೆಸ್ ಪಕ್ಷ ಮೀಸಲು ಮಿತಿಯನ್ನು ಶೇ.50ಕ್ಕಿಂತ ಹೆಚ್ಚಿಸಲು ಕ್ರಮ ಜರುಗಿಸಲಿದೆ ಎಂದಿದ್ದಾರೆ.

ಪರಿಶಿಷ್ಟರ ಅಭಿವೃದ್ಧಿಗಾಗಿಯೇ ಮೀಸಲು ಅನುದಾನ ಬಳಸಲಿ: ಪ್ರೊ.ವಿಜಯೇಂದ್ರ ಬಾಬು

Sep 11 2024, 01:11 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ವೈಯಕ್ತಿಕ ಅಭಿವೃದ್ಧಿಗಾಗಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡಲಾಗುತ್ತದೆ. ಅವರನ್ನು ಮುನ್ನಲೆಗೆ ತರಲು ಅಧಿಕಾರಿಗಳು ಪ್ರಾಮಾಣಿಕವಾಗಿ ಸೌಲಭ್ಯ ವಿತರಿಸಿ ಅನುದಾನ ವೆಚ್ಚ ಮಾಡಬೇಕು ಎಂದು ತಿಳಿಸಿದರು.

ಒಳ ಮೀಸಲು ಜಾರಿಗೆ ಸೆ .12 ರಂದು ತಮಟೆ ಚಳವಳಿ

Sep 10 2024, 01:43 AM IST
ಒಳ ಮೀಸಲಾತಿಯು ಮಾದಿಗ ಸಮುದಾಯದ ಬಹುದಿನದ ಬೇಡಿಕೆಯಾಗಿದ್ದು, ಅದನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಸೆ.12 ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ರಾಜ್ಯ ಮುಖಂಡ ಶ್ರೀನಿವಾಸ ಮೂರ್ತಿ ಹೇಳಿದರು.

ಒಳ ಮೀಸಲು ಜಾರಿಗಾಗಿ ಒತ್ತಾಯಿಸಿ ಸೆ.12ಕ್ಕೆ ತಮಟೆ ಚಳವಳಿ

Sep 10 2024, 01:40 AM IST
ಸುಪ್ರೀಂಕೋರ್ಟ್ ಆದೇಶ ಬಂದು ಒಂದು ತಿಂಗಳು ಕಳೆದಿದ್ದರೂ ರಾಜ್ಯ ಸರ್ಕಾರ ಆದೇಶವನ್ನು ಅನುಷ್ಠಾನಗೊಳಿಸದೇ ನಿದ್ದೆ ಹೊಡೆಯುತ್ತಿದೆ. ಈ ಸರ್ಕಾರವನ್ನು ಬಡಿದೆಬ್ಬಿಸಲು ಸೆ.12ಕ್ಕೆ ಈ ತಮಟೆ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದುಎಂ.ಗುರುಮೂರ್ತಿ ಹೇಳಿದರು.

ಸಂವಿಧಾನ ಬದ್ಧವಾಗಿ ಮೀಸಲು ಪಡೆದಿದ್ದೇವೆ

Sep 05 2024, 12:39 AM IST
ತಳವಾರ ಸಮುದಾಯದ ಮೀಸಲಾತಿ ಕುರಿತಂತೆ ನ್ಯಾಯಾಲಯದ ನಿರ್ದೇಶನವನ್ನು ತಿರುಚಿ ಹೇಳಿಕೆ ನೀಡುತ್ತಿರುವ ಮಾರಪ್ಪ ನಾಯಕ ಹಾಗೂ ಬಾಗಲಕೋಟೆ ಜಿಲ್ಲಾ ವಾಲ್ಮೀಕಿ ಮಹಾಸಭಾ ಅಧ್ಯಕ್ಷ ದ್ಯಾಮಣ್ಣ ಗಾಳಿ ಹಾಗೂ ರಾಜು ನಾಯ್ಕರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ತಳವಾರ ಮಹಾಸಭಾದ ಜಿಲ್ಲಾಧ್ಯಕ್ಷ ಚಿಣ್ಣಪ್ಪ.ಎಸ್.ಅಂಬಿ ಆಗ್ರಹಿಸಿದ್ದಾರೆ.

ಬಾಳೂರು ಮೀಸಲು ಅರಣ್ಯದಲ್ಲಿ ಮೋಟಾರ್ ರೇಸ್

Sep 01 2024, 01:54 AM IST
ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಬೈರಾಪುರ ಹೊಸಕೆರೆ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಜೀಪ್‌ಗಳಲ್ಲಿ ಚಿಕ್ಕಮಗಳೂರು ಪ್ರಾದೇಶಿಕ ವಿಭಾಗದ, ಮೂಡಿಗೆರೆ ವಲಯದ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಎತ್ತಿನ ಭುಜ ದಟ್ಟಾರಣ್ಯ ರಸ್ತೆಯಲ್ಲಿ ಶನಿವಾರ ಫೋರ್ ವೀಲ್ ಡ್ರೈವ್ ಮೋಟಾರು ರ್‍ಯಾಲಿ ನಡೆಯಿತು.

ಶಿವಮೊಗ್ಗ ದಸರಾಗೆ ₹1.50 ಕೋಟಿ ಮೀಸಲು: ಎಚ್.ಸಿ.ಯೋಗೀಶ್

Sep 01 2024, 01:45 AM IST
ಶಿವಮೊಗ್ಗ ಮಹಾನಗರ ಪಾಲಿಕೆ ಆಯವ್ಯಯದಲ್ಲಿ ನಿಗದಿಪಡಿಸಿದಂತೆ ೧.೫೦ ಕೋಟಿ ರು. ಸೀಮಿತ ಅನುದಾನದಲ್ಲಿ ದಸರಾ ಕಾರ್ಯಕ್ರಮವನ್ನು ರೂಪಿಸಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಮಾಜಿ ಸದಸ್ಯ ಯೋಗೇಶ್‌ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 25
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved