• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಸಲು ಮಿತಿ 50% ಮೀರಲು ಕಾಯ್ದೆ ತನ್ನಿ: ಕಾಂಗ್ರೆಸ್‌

Jul 01 2024, 01:46 AM IST
ಮೀಸಲಾತಿಯ ಒಟ್ಟಾರೆ ಮಿತಿ ಶೇ.50ನ್ನು ಮೀರಲು ಅವಕಾಶ ಲಭಿಸುವಂತೆ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕಾಂಗ್ರೆಸ್‌ ಪಕ್ಷ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಮೀಸಲು ಕ್ಷೇತ್ರದಲ್ಲಿ ದಲಿತರಿಗೆ ಸೂಕ್ತ ಸೌಕರ್ಯ ಒದಗಿಸಿ

Jun 25 2024, 12:35 AM IST
ಕೆಡಿಪಿ ಸಭೆಗೆ ದಸಸಂ ಮುತ್ತಿಗೆ । ಹನುಮಂತಪ್ಪ ವೆಂಕಾಟಪುರ ನೇತೃತ್ವದಲ್ಲಿ ಪ್ರತಿಭಟನೆ

ಮೀಸಲು ಸೌಲಭ್ಯ ಪಡೆದವನಿಗೆ ಐಷರಾಮಿ ಬದುಕು ಸಲ್ಲ

Jun 24 2024, 01:31 AM IST
ಮೀಸಲಾತಿಯಿಂದ ವಿದ್ಯೆ, ಉದ್ಯೋಗ, ಅಂತಸ್ತು, ಪಡೆದವರು ಐಷರಾಮಿ ಬದುಕು ಸಾಗಿಸುವುದು ಸಲ್ಲವೆಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ಚಿತ್ರದುರ್ಗ ನಗರದ ಕೋಟೆ ನಾಡು ಬುದ್ದ ವಿಹಾರ ಕೇಂದ್ರದಲ್ಲಿ ಭಾರತೀಯ ಬೌದ್ಧ ಮಹಾಸಭಾ ಹಾಗೂ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಪೇ ಬ್ಯಾಕ್ ಟು ಸೊಸೈಟಿ - ಶೋಷಿತ ವರ್ಗದ ನೌಕರರ ಜವಾಬ್ದಾರಿ ವಿಷಯ ಕುರಿತ ವಿಚಾರ ಸಂಕಿರಣ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಿಹಾರ: ಮೀಸಲು ಶೇ.65ಕ್ಕೆ ಏರಿಸಿದ್ದ ನಿರ್ಧಾರ ರದ್ದು

Jun 21 2024, 01:03 AM IST
ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ಸಮುದಾಯದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿನ ಮೀಸಲು ಮಿತಿಯನ್ನು ಶೇ.50ರಿಂದ ಶೇ.65ಕ್ಕೆ ಹೆಚ್ಚಳ ಮಾಡಿ ಬಿಹಾರದ ನಿತೀಶ್ ಕುಮಾರ್‌ ಸರ್ಕಾರ 2023ರಲ್ಲಿ ಹೊರಡಿಸಿದ್ದ ಆದೇಶವನ್ನು ಬಿಹಾರ ಹೈಕೋರ್ಟ್‌ ಗುರುವಾರ ವಜಾ ಮಾಡಿದೆ.

ಮೀಸಲು: ಗುತ್ತಿಗೆ ನೌಕರರ ಹಿತಕ್ಕೆ ಧಕ್ಕೆಯಗದಿರಲಿ

Jun 18 2024, 12:45 AM IST
ಸರ್ಕಾರಿ ಇಲಾಖೆಗಳಲ್ಲಿ ಕಾಯಂ ನೌಕರರ ಕೊರತೆಯಿರುವ ಕಾರಣ ಹೊರಗುತ್ತಿಗೆ ನೌಕರರ ಸೇವೆಯನ್ನು ಹತ್ತಾರು ವರ್ಷಗಳಿಂದ ಪಡೆಯುತ್ತಿದ್ದರೂ ಕೂಡ ಇವರನ್ನು ಕಾಯಂ ಮಾಡಿಲ್ಲ. ಅವರನ್ನು ಸರ್ಕಾರ ಕೂಡಲೇ ಕಾಯಂ ಮಾಡಲಿ

ನನ್ನೆಲ್ಲಾ ಸಮಯ ಸಮಾಜ, ಪಕ್ಷದ ಏಳಿಗೆಗೆ ಮೀಸಲು: ಕೋಟಾ ಶ್ರೀನಿವಾಸ ಪೂಜಾರಿ

Jun 14 2024, 01:06 AM IST
ತರೀಕೆರೆ, ನನ್ನ ಎಲ್ಲ ಸಮಯವನ್ನು ಸಮಾಜ ಮತ್ತು ಪಕ್ಷದ ಏಳಿಗೆಗೆ ಮೀಸಲಿಡುತ್ತೇನೆ ಎಂದು ಭಾರತೀಯ ಜನತಾ ಪಾರ್ಟಿಯ ಉಡುಪಿ-ಚಿಕ್ಕಮಗಳೂರು ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮುಸ್ಲಿಮರ ಶೇ.4ರಷ್ಟು ಮೀಸಲು ರದ್ದಿಲ್ಲ: ಟಿಡಿಪಿ

Jun 09 2024, 01:32 AM IST
ಮುಸ್ಲಿಂ ಮೀಸಲು ಓಲೈಕೆ ರಾಜಕಾರಣವಲ್ಲ. ಅದು ಬಡತನದಿಂದ ಹೊರಗೆ ತರುವ ಕ್ರಮ ಎಂಬುದಾಗಿ ನಾಯ್ಡು ಪುತ್ರ ನಾರಾ ಲೋಕೇಶ್‌ ತಿಳಿಸಿದ್ದಾರೆ.

ಕನ್ಯಾಕುಮಾರಿಯ ಹೊಸ ಸಂಕಲ್ಪಗಳು - 25 ವರ್ಷ ದೇಶದ ಅಭಿವೃದ್ಧಿಗೆ ಮೀಸಲು

Jun 03 2024, 12:15 PM IST

ಪ್ರಧಾನಿ ಮೋದಿ ಭಾರತದ ದಕ್ಷಿಣದ ತುತ್ತತುದಿ ಕನ್ಯಾಕುಮಾರಿಯಲ್ಲಿ ಮೇ 30ರಿಂದ ಮೂರು ದಿನಗಳ ಕಾಲ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಸುದೀರ್ಘ ಅವಧಿಯ ಧ್ಯಾನ ಮಾಡಿ ಸಾಧನಾ ಹಂತವನ್ನು ತಲುಪಿದ್ದಾರೆ

ಹಾಲಪ್ಪನ ಗುಡ್ಡೆಗೆ ಹಾಲು ಮೀಸಲು ಉತ್ಸವ

Jun 03 2024, 12:32 AM IST
ಮಾಗಡಿ: ತಾಲೂಕಿನ ಚಿಕ್ಕಸೋಲೂರು ಕಾಡುಗೊಲ್ಲರ ಹಟ್ಟಿಯಲ್ಲಿ ಮೂರು ವರ್ಷಕ್ಕೊಮ್ಮೆ ಆಚರಿಸುವ ಸೊರೆಕುಂಟಮ್ಮ ದೇವಿ ಜಾತ್ರೆಯ ಅಂಗವಾಗಿ ಹಾಲಪ್ಪನ ಗುಡ್ಡೆಗೆ ಹಾಲು ಮೀಸಲು ಉತ್ಸವಕ್ಕೆ ಅಜ್ಜಪ್ಪಸ್ವಾಮಿ ದೇವರ ಪಟ್ಟದ ಪೂಜಾರಿ ಕೃಷ್ಣಪ್ಪ ಚಾಲನೆ ನೀಡಿದರು.

ಮುಸ್ಲಿಮರಿಗೆ ಪೂರ್ಣ ಮೀಸಲು ನೀಡಲು ಇಂಡಿಯಾ ಕೂಟ ಚಿಂತನೆ: ಮೋದಿ

May 27 2024, 04:55 AM IST

ಇಂಡಿಯಾ ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ರಾಷ್ಟ್ರದ ಬಹುಸಂಖ್ಯಾತರನ್ನು ದ್ವಿತೀಯ ದರ್ಜೆ ಪ್ರಜೆಗಳನ್ನಾಗಿ ಮಾಡುವಂತಹ ವಾತಾವರಣ ಸೃಷ್ಟಿಸಲಿದೆ. ಜೊತೆಗೆ ಧರ್ಮಾಧಾರಿತ ಮೀಸಲು ನೀಡಲು ಅದು ಚಿಂತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 23
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved