• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಸಲು ಹೋರಾಟಕ್ಕೆ ಕೊಡುಗೆ ನೀಡಿದ ವಿಶ್ವನಾಥ್‌ಗೆ ಸನ್ಮಾನ

Aug 22 2024, 12:52 AM IST
ದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾದಿಗ ಜನಾಂಗದ ಹಿತಕ್ಕಾಗಿ ಒಳಮೀಸಲಾತಿ ಜಾರಿಗೆ ಮನವಿ ಸಲ್ಲಿಸುವ ಮೂಲಕ ಸಹಕಾರ ನೀಡಿದ್ದ ಶಾಸಕ ಎಸ್‌.ಆರ್‌. ವಿಶ್ವನಾಥ್ ಅವರನ್ನು ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಲಿಂಗನಹಳ್ಳಿ ವೆಂಕಟೇಶ್ ನೇತೃತ್ವದಲ್ಲಿ ಮಾದಿಗ ಜನಾಂಗದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು.

ಚಿತ್ತಾಪುರ ಪುರಸಭೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಪ್ರಕಟ

Aug 19 2024, 12:55 AM IST
ಚಿತ್ತಾಪುರ ಪುರಸಭೆಗೆ ಎರಡು ವರ್ಷಗಳ ನಂತರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಲಾಗಿದೆ. ಮೀಸಲಾತಿ ಪಟ್ಟಿ ಹೊರ ಬೀಳುತ್ತಿದ್ದಂತೆಯೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಚಿಂಚೋಳಿ ಮೀಸಲು ಕ್ಷೇತ್ರಕ್ಕೆ ಮಲತಾಯಿ ಧೋರಣೆ: ಡಾ. ಅವಿನಾಶ್‌ ಜಾಧವ್‌

Aug 17 2024, 12:47 AM IST
ಜಿಲ್ಲೆಯ ಎಲ್ಲ ಮತಕ್ಷೇತ್ರಗಳಿಗೆ ಸರಿ ಸಮಾನವಾಗಿ ನೋಡದೆ, ಕೇವಲ ಕಾಂಗ್ರೆಸ್‌ ಶಾಸಕರು ಹೊಂದಿದ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಕೊಡಿಸಿ ಚಿಂಚೋಳಿ ಮತ ಕ್ಷೇತ್ರಕ್ಕೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಡಾ. ಅವಿನಾಶ್‌ ಜಾಧವ್‌ ಆಕ್ರೋಶ ವ್ಯಕ್ತಪಡಿಸಿದರು.

ಪರಿಶಿಷ್ಟರಿಗೆ ಒಳ ಮೀಸಲು ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

Aug 13 2024, 12:57 AM IST
ಪರಿಶಿಷ್ಟರಿಗೆ ಒಳ ಮೀಸಲಾತಿ ಜಾರಿಗಾಗಿ ಸುದೀರ್ಘ ಹೋರಾಟ ನಡೆದರೂ ರಾಜ್ಯವನ್ನಾಳಿದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರಗಳು ಒಳ ಮೀಸಲು ಜಾರಿಗೆ ಇಚ್ಛಾಸಕ್ತಿ ತೋರಲಿಲ್ಲ. ಇದೀಗ ಸರ್ವೋಚ್ಚ ನ್ಯಾಯಾಲಯ ಒಳ ಮೀಸಲಾತಿ ಜಾರಿಗೆ ಸಮ್ಮತಿಸಿರುವುದು ಸ್ವಾಗತಾರ್ಹ.

ಮೀಸಲು ಹಣ ದಲಿತರ ಕಲ್ಯಾಣಕ್ಕೇ ಬಳಕೆಯಾಗಲಿ : ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮನೆ ಎದುರು ದಲಿತ ಸಂಘಟನೆಗಳ ಪ್ರತಿಭಟನೆ

Aug 10 2024, 01:38 AM IST

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಲು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಅನುಷ್ಠಾನಕ್ಕೆ ತರಲು ಹಣ ಕಾಸಿನ ಸಮಸ್ಯೆಯಿಂದ ದಲಿತ ಸಮುದಾಯ ಅಭಿವೃದ್ದಿಗೆಂದು ಮೀಸಲಿಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ದಲಿತರನ್ನು ವಂಚಿಸಲಾಗುತ್ತಿದೆ

ದಬ್ಬಳ್ಳಿ ಸಮೀಪದ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ : ಮೀನು, ಆಮೆ ಹಿಡಿಯುತ್ತಿದ್ದ 7 ಮಂದಿ ಆರೋಪಿಗಳ ಬಂಧನ

Aug 08 2024, 01:37 AM IST

ದಬ್ಬಳ್ಳಿ ಸಮೀಪದ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಾವೇರಿ ನದಿಯಲ್ಲಿ ಆಮೆ ಹಾಗೂ ಮೀನುಗಳನ್ನು ಹಿಡಿಯುತ್ತಿದ್ದ 7 ಮಂದಿ ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಯಲ್ಲಾಪುರ ಪಪಂ: ಇಲ್ಲದಿರುವ ವರ್ಗಕ್ಕೆ ಅಧ್ಯಕ್ಷ ಸ್ಥಾನ ಮೀಸಲು

Aug 08 2024, 01:36 AM IST
ಯಲ್ಲಾಪುರ ಪಪಂಗೆ ಪ್ರಟಿಸಿರುವ ಮೀಸಲಾತಿ ಅನ್ವಯ ಬ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಉಪಾಧ್ಯಕ್ಷರಿಗೆ ಸಾಮಾನ್ಯ ವರ್ಗಕ್ಕೆ ಲಭಿಸಿವೆ.

ಹೊಸಪೇಟೆ ನಗರಸಭೆ ಮೀಸಲು ಪ್ರಕಟ: ಪಕ್ಷೇತರರೇ ಇಲ್ಲಿ ನಿರ್ಣಾಯಕ

Aug 07 2024, 01:32 AM IST
ನಗರಸಭೆ ಅತಂತ್ರ ಫಲಿತಾಂಶ ಪಡೆದಿದ್ದು, ಈ ಹಿಂದೆ ಬಿಜೆಪಿ ಆಡಳಿತ ನಡೆಸಿದ್ದು, ಈಗ ಕಾಂಗ್ರೆಸ್‌ ಕಣ್ಣಿಟ್ಟಿರುವುದು ಗುಟ್ಟಾಗಿ ಉಳಿದಿಲ್ಲ.

ಜನರ ಕುಂದುಕೊರತೆ ಸ್ವೀಕರಿಸಲು ಸಮಯ ಮೀಸಲು

Aug 07 2024, 01:07 AM IST
ತಿಪಟೂರು ನಗರಸಭೆಯಲ್ಲಿ ಇ-ಆಸ್ತಿ ಆಂದೋಲನಕ್ಕೆ ಚಾಲನೆ

ಹಳಿಯಾಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಮಹಿಳೆಯರಿಗೆ ಮೀಸಲು

Aug 07 2024, 01:02 AM IST
ಹಳಿಯಾಳ ಪುರಸಭೆಯಲ್ಲಿ ಕಾಂಗ್ರೆಸ್ ಬಹುಮತವನ್ನು ಹೊಂದಿದ್ದು, ಕಳೆದ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಬಿಸಿಎ ಮೀಸಲಾತಿಯಲ್ಲಿ ಅಜರುದ್ದಿನ್ ಬಸರಿಕಟ್ಟಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲಾತಿಯಲ್ಲಿ ಸುವರ್ಣ ಆಯ್ಕೆಯಾಗಿದ್ದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 26
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved