• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಉದ್ಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಕ್ಕೆ ಮೀಸಲು ಹಿಂಸಾಚಾರಕ್ಕೆ 105 ಬಲಿ

Jul 20 2024, 12:55 AM IST

ಸರ್ಕಾರಿ ಉದ್ಯೋಗದಲ್ಲಿ 1971ರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಕುಟುಂಬದವರಿಗೆ ಶೇ.30ರಷ್ಟು ಮೀಸಲು ನೀಡುವ ನೀತಿ ವಿರೋಧಿಸಿ ಬಾಂಗ್ಲಾದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.  

ಕನ್ನಡಿಗರಿಗೆ ಉದ್ಯೋಗ ಮೀಸಲು ನಾಸ್ಕಾಂ ವಿರೋಧ : ಕಾಂಗ್ರೆಸ್‌ ಸರ್ಕಾರದ ನಿರ್ಧಾರ ನಿರಾಶಾದಾಯಕ

Jul 18 2024, 09:49 AM IST

ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಮೀಸಲು ಕಲ್ಪಿಸುವ ಸಂಬಂಧ ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ದೇಶದ ಮಾಹಿತಿ ತಂತ್ರಜ್ಞಾನ ವಲಯದ ಪ್ರತಿನಿಧಿಯಾದ ‘ನಾಸ್ಕಾಂ’ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಖಾಸಗಿ ಕಂಪನಿಗಳಲ್ಲೂ ಕನ್ನಡಿಗರಿಗೆ ಮೀಸಲು

Jul 16 2024, 12:33 AM IST
ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಲ್ಲೂ ಸಿ ಮತ್ತು ಡಿ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ಕಲ್ಪಿಸುವುದು ಸೇರಿದಂತೆ ಏಳು ವಿಧೇಯಕಗಳನ್ನು ಮಂಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಗೋಮಾಳ ಜಾಗ ಸ್ಮಶಾನಕ್ಕೆ ಮೀಸಲು: ಗೆಳಯರ ಬಳಗ ಪ್ರತಿಭಟನೆ

Jul 12 2024, 01:36 AM IST
ಕುಶಾಲನಗರದ ಬೈಚನಹಳ್ಳಿ ಗ್ರಾಮದ ಸರ್ವೆ ನಂಬರ್ 2/1 ರ 9.38 ಎಕರೆ ಪ್ರದೇಶದ ಗೋಮಾಳ ಜಾಗದಲ್ಲಿ ಕಾನೂನುಬಾಹಿರವಾಗಿ ಅನ್ಯ ಸಮುದಾಯದ ವ್ಯಕ್ತಿಗಳಿಗೆ ಸ್ಮಶಾನಕ್ಕೆ ಜಾಗ ಕಾಯ್ದಿರಿಸಿದ ಬಗ್ಗೆ ಬೈಚನಹಳ್ಳಿ ಗೆಳೆಯರ ಬಳಗದ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿ ಸ್ಮಶಾನಕ್ಕೆ ಜಾಗ ನೀಡಿರುವ ಸ್ಥಳದಲ್ಲೇ ಪ್ರತಿಭಟನೆ ಮಾಡಿ ಅಧಿಕಾರಿಗಳನ್ನು ಸ್ಥಳಕ್ಕೆ ಬರುವಂತೆ ಒತ್ತಾಯಿಸಿದರು.

ಬಿಎಸ್‌ಎಫ್‌, ಸಿಐಎಸ್‌ಎಫ್‌ನಲ್ಲಿ ಅಗ್ನಿವೀರರಿಗೆ ಶೇ.10 ಮೀಸಲು

Jul 12 2024, 01:31 AM IST
ಸೇನೆಗೆ ಅಲ್ಪಾವಧಿಗೆ ಯೋಧರನ್ನು ನೇಮಕ ಮಾಡಿಕೊಳ್ಳುವ ಅಗ್ನಿವೀರ ಯೋಜನೆಗೆ ವಿಪಕ್ಷ ಮತ್ತು ಎನ್‌ಡಿಎ ಮೈತ್ರಿಕೂಟದ ಕೆಲ ಪಕ್ಷಗಳಿಂದಲೇ ವಿರೋಧ ವ್ಯಕ್ತವಾದ ಬೆನ್ನಲ್ಲೇ, ಬಿಎಸ್‌ಎಫ್‌ ಮತ್ತು ಸಿಐಎಸ್‌ಎಫ್‌ನಲ್ಲೂ ಮಾಜಿ ಅಗ್ನಿವೀರರಿಗೆ ಶೇ.10ರಷ್ಟು ಮೀಸಲು ನೀಡಲು ನಿರ್ಧರಿಸಲಾಗಿದೆ.

ಮೀಸಲು ಪಡೆಯ ಕಾನ್‌ಸ್ಟೇಬಲ್‌ನಿಂದ ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಲೋಕಾ ಬಲೆಗೆ

Jul 11 2024, 01:39 AM IST
ಕರ್ನಾಟಕ ಪೊಲೀಸ್ ವಿಶೇಷ ಮೀಸಲು ಪಡೆ 7ನೇ ಬೆಟಾಲಿಯನ್ ಕೊಣಾಜೆ ಇಲ್ಲಿನ ಪೊಲೀಸ್ ನಿರೀಕ್ಷಕ ಮಹಮ್ಮದ್ ಆರೀಸ್‌ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದರು.

ಯುಜಿಇಸಿಟಿ ಮೀಸಲು ಪರಿಶೀಲನೆ ಮಾಹಿತಿ ಆನ್‌ಲೈನ್‌ನಲ್ಲಿ ಪ್ರಕಟ

Jul 01 2024, 01:48 AM IST
ಯುಜಿಸಿಇಟಿ 2024 ಆನ್‌ಲೈನ್‌ ಅರ್ಜಿವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಮೀಸಲು ಮಿತಿ 50% ಮೀರಲು ಕಾಯ್ದೆ ತನ್ನಿ: ಕಾಂಗ್ರೆಸ್‌

Jul 01 2024, 01:46 AM IST
ಮೀಸಲಾತಿಯ ಒಟ್ಟಾರೆ ಮಿತಿ ಶೇ.50ನ್ನು ಮೀರಲು ಅವಕಾಶ ಲಭಿಸುವಂತೆ ಕಾಯ್ದೆಗೆ ತಿದ್ದುಪಡಿ ತರಬೇಕು ಎಂದು ಕಾಂಗ್ರೆಸ್‌ ಪಕ್ಷ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಮೀಸಲು ಕ್ಷೇತ್ರದಲ್ಲಿ ದಲಿತರಿಗೆ ಸೂಕ್ತ ಸೌಕರ್ಯ ಒದಗಿಸಿ

Jun 25 2024, 12:35 AM IST
ಕೆಡಿಪಿ ಸಭೆಗೆ ದಸಸಂ ಮುತ್ತಿಗೆ । ಹನುಮಂತಪ್ಪ ವೆಂಕಾಟಪುರ ನೇತೃತ್ವದಲ್ಲಿ ಪ್ರತಿಭಟನೆ

ಮೀಸಲು ಸೌಲಭ್ಯ ಪಡೆದವನಿಗೆ ಐಷರಾಮಿ ಬದುಕು ಸಲ್ಲ

Jun 24 2024, 01:31 AM IST
ಮೀಸಲಾತಿಯಿಂದ ವಿದ್ಯೆ, ಉದ್ಯೋಗ, ಅಂತಸ್ತು, ಪಡೆದವರು ಐಷರಾಮಿ ಬದುಕು ಸಾಗಿಸುವುದು ಸಲ್ಲವೆಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ಚಿತ್ರದುರ್ಗ ನಗರದ ಕೋಟೆ ನಾಡು ಬುದ್ದ ವಿಹಾರ ಕೇಂದ್ರದಲ್ಲಿ ಭಾರತೀಯ ಬೌದ್ಧ ಮಹಾಸಭಾ ಹಾಗೂ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಪೇ ಬ್ಯಾಕ್ ಟು ಸೊಸೈಟಿ - ಶೋಷಿತ ವರ್ಗದ ನೌಕರರ ಜವಾಬ್ದಾರಿ ವಿಷಯ ಕುರಿತ ವಿಚಾರ ಸಂಕಿರಣ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 25
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved