• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನನ್ನೆಲ್ಲಾ ಸಮಯ ಸಮಾಜ, ಪಕ್ಷದ ಏಳಿಗೆಗೆ ಮೀಸಲು: ಕೋಟಾ ಶ್ರೀನಿವಾಸ ಪೂಜಾರಿ

Jun 14 2024, 01:06 AM IST
ತರೀಕೆರೆ, ನನ್ನ ಎಲ್ಲ ಸಮಯವನ್ನು ಸಮಾಜ ಮತ್ತು ಪಕ್ಷದ ಏಳಿಗೆಗೆ ಮೀಸಲಿಡುತ್ತೇನೆ ಎಂದು ಭಾರತೀಯ ಜನತಾ ಪಾರ್ಟಿಯ ಉಡುಪಿ-ಚಿಕ್ಕಮಗಳೂರು ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮುಸ್ಲಿಮರ ಶೇ.4ರಷ್ಟು ಮೀಸಲು ರದ್ದಿಲ್ಲ: ಟಿಡಿಪಿ

Jun 09 2024, 01:32 AM IST
ಮುಸ್ಲಿಂ ಮೀಸಲು ಓಲೈಕೆ ರಾಜಕಾರಣವಲ್ಲ. ಅದು ಬಡತನದಿಂದ ಹೊರಗೆ ತರುವ ಕ್ರಮ ಎಂಬುದಾಗಿ ನಾಯ್ಡು ಪುತ್ರ ನಾರಾ ಲೋಕೇಶ್‌ ತಿಳಿಸಿದ್ದಾರೆ.

ಕನ್ಯಾಕುಮಾರಿಯ ಹೊಸ ಸಂಕಲ್ಪಗಳು - 25 ವರ್ಷ ದೇಶದ ಅಭಿವೃದ್ಧಿಗೆ ಮೀಸಲು

Jun 03 2024, 12:15 PM IST

ಪ್ರಧಾನಿ ಮೋದಿ ಭಾರತದ ದಕ್ಷಿಣದ ತುತ್ತತುದಿ ಕನ್ಯಾಕುಮಾರಿಯಲ್ಲಿ ಮೇ 30ರಿಂದ ಮೂರು ದಿನಗಳ ಕಾಲ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಸುದೀರ್ಘ ಅವಧಿಯ ಧ್ಯಾನ ಮಾಡಿ ಸಾಧನಾ ಹಂತವನ್ನು ತಲುಪಿದ್ದಾರೆ

ಹಾಲಪ್ಪನ ಗುಡ್ಡೆಗೆ ಹಾಲು ಮೀಸಲು ಉತ್ಸವ

Jun 03 2024, 12:32 AM IST
ಮಾಗಡಿ: ತಾಲೂಕಿನ ಚಿಕ್ಕಸೋಲೂರು ಕಾಡುಗೊಲ್ಲರ ಹಟ್ಟಿಯಲ್ಲಿ ಮೂರು ವರ್ಷಕ್ಕೊಮ್ಮೆ ಆಚರಿಸುವ ಸೊರೆಕುಂಟಮ್ಮ ದೇವಿ ಜಾತ್ರೆಯ ಅಂಗವಾಗಿ ಹಾಲಪ್ಪನ ಗುಡ್ಡೆಗೆ ಹಾಲು ಮೀಸಲು ಉತ್ಸವಕ್ಕೆ ಅಜ್ಜಪ್ಪಸ್ವಾಮಿ ದೇವರ ಪಟ್ಟದ ಪೂಜಾರಿ ಕೃಷ್ಣಪ್ಪ ಚಾಲನೆ ನೀಡಿದರು.

ಮುಸ್ಲಿಮರಿಗೆ ಪೂರ್ಣ ಮೀಸಲು ನೀಡಲು ಇಂಡಿಯಾ ಕೂಟ ಚಿಂತನೆ: ಮೋದಿ

May 27 2024, 04:55 AM IST

ಇಂಡಿಯಾ ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ರಾಷ್ಟ್ರದ ಬಹುಸಂಖ್ಯಾತರನ್ನು ದ್ವಿತೀಯ ದರ್ಜೆ ಪ್ರಜೆಗಳನ್ನಾಗಿ ಮಾಡುವಂತಹ ವಾತಾವರಣ ಸೃಷ್ಟಿಸಲಿದೆ. ಜೊತೆಗೆ ಧರ್ಮಾಧಾರಿತ ಮೀಸಲು ನೀಡಲು ಅದು ಚಿಂತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು

ಕಲಂ 371 ಜೆ ಮೀಸಲು ಬಗ್ಗೆ ದಕ್ಷಿಣದ ಬುದ್ಧಿಜೀವಿಗಳಿಂದ ಅಪಸ್ವರ

May 25 2024, 12:50 AM IST
ಕಲ್ಯಾಣ ಕರ್ನಾಟಕ ಅಭಿವೃದ್ಧಿ ವಿರೋಧಿ ಕೆಲವು ಬುದ್ಧಿಜೀವಿಗಳು ವಕ್ರ ದೃಷ್ಟಿಯಲ್ಲಿ ನೋಡುವ ಮೂಲಕ ನಮ್ಮ ಪಾಲಿನ ಹಕ್ಕಿನ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತ, ಹಕ್ಕಿನ ವಿಶೇಷ ಸ್ಥಾನಮಾನಕ್ಕೆ ಚ್ಯುತಿ ತರಲು ರಾಜ್ಯಪಾಲರಿಗೆ ದೂರು ನೀಡುವ ನಿರ್ಣಯ ಬೆಂಗಳೂರಿನಲ್ಲಿ ಸಭೆ ನಡೆಸಿ ತೆಗೆದುಕೊಂಡಿರುವುದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಬಲವಾಗಿ ಖಂಡಿಸುತ್ತದೆ.

‘ನಾನು ಇರೋವರೆಗೂ ಯಾರೂ ದಲಿತ ಎಸ್‌ಟಿ ಮೀಸಲು ಕಸಿಯಲು ಸಾಧ್ಯವಿಲ್ಲ

May 24 2024, 12:49 AM IST
ನಾನು ಬದುಕಿರುವವರೆಗೆ ಸಂವಿಧಾನದತ್ತವಾಗಿ ದಲಿತರು ಮತ್ತು ಬುಡಕಟ್ಟು ಸಮುದಾಯದವರಿಗೆ ಒದಗಿಸಲಾಗಿರುವ ಮೀಸಲಾತಿಯನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅಬ್ಬರಿಸಿದ್ದಾರೆ.

ಬಂಗಾಳದ 42 ಜಾತಿಗೆ ಒಬಿಸಿ ಮೀಸಲು ರದ್ದು: ಹೈಕೋರ್ಟ್‌

May 23 2024, 01:03 AM IST

  ಕಲ್ಕತ್ತಾ ಹೈಕೋರ್ಟ್‌ ಇದೀಗ 2010-2012ರ ಅವಧಿಯಲ್ಲಿ ಮುಸ್ಲಿಂ ಧರ್ಮದಲ್ಲಿನ ಹಲವು ಜಾತಿಗಳು ಸೇರಿ 42ಕ್ಕೂ ಹೆಚ್ಚು ಸಮುದಾಯಗಳನ್ನು ಒಬಿಸಿ ಮೀಸಲು ಪಟ್ಟಿಗೆ ಸೇರಿಸಿದ್ದ ಆದೇಶವನ್ನು ರದ್ದುಪಡಿಸಿದೆ.

ಅಂಬೇಡ್ಕರ್‌ ಇಲ್ಲದಿದ್ದರೆ ಎಸ್ಸಿ, ಎಸ್ಟಿಗೆ ನೆಹರು ಮೀಸಲು ನೀಡುತ್ತಿರಲಿಲ್ಲ: ಮೋದಿ

May 22 2024, 12:46 AM IST
ಅಂಬೇಡ್ಕರ್‌ ಇಲ್ಲದಿದ್ದರೆ ಎಸ್ಸಿ, ಎಸ್ಟಿಗೆ ನೆಹರು ಮೀಸಲು ನೀಡುತ್ತಿರಲಿಲ್ಲ ಎಂಬುದಾಗಿ ಪ್ರಧಾನಿ ಮೋದಿ ಆರೋಪಿಸಿದ್ದು, ಅಂದಿನ ಸಿಎಂಗಳಿಗೆ ಬರೆದ ಪತ್ರದಲ್ಲಿ ಮೀಸಲಿಗೆ ನೆಹರು ಸ್ಪಷ್ಟ ವಿರೋಧ ವ್ಯಕ್ತಪಡಿಸಿದ್ದರು. ನೆಹರು, ಇಂದಿರಾ, ರಾಜೀವ್‌ರಿಂದಲೂ ಎಸ್ಸಿ, ಎಸ್ಟಿ, ಒಬಿಸಿ ಮೀಸಲಿಗೆ ವಿರೋಧ ವ್ಯಕ್ತವಾಗಿತ್ತು ಎಂದು ಹೇಳಿದ್ದಾಎ.

ರಾಜ್ಯದಲ್ಲಿ ಹೊರಗುತ್ತಿಗೆಗೂ ಮೀಸಲು

May 21 2024, 12:36 AM IST

ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ವೇಳೆ ಮೀಸಲಾತಿಗೆ 2023ರ ಡಿ.12ರಂದು ಸಂಪುಟ ಸಭೆ ನಿರ್ಧಾರ ಮಾಡಿದೆ.  

  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 26
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved