• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಹೊರಗುತ್ತಿಗೆಗೂ ಮೀಸಲು

May 21 2024, 12:36 AM IST
ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ವೇಳೆ ಮೀಸಲಾತಿಗೆ 2023ರ ಡಿ.12ರಂದು ಸಂಪುಟ ಸಭೆ ನಿರ್ಧಾರ ಮಾಡಿದೆ. ಕಾಲೇಜು ಶಿಕ್ಷಣ ಇಲಾಖೆ ನೇಮಕಾತಿಯಲ್ಲಿ ಮೀಸಲಿಗೆ ಅನುಮೋದನೆ ನೀಡಿದ್ದ ಸರ್ಕಾರ, ಇದೀಗ ಎಲ್ಲ ಇಲಾಖೆ, ಸ್ವಾಯತ್ತ ಸಂಸ್ಥೆ, ನಿಗಮ-ಮಂಡಳಿಯಲ್ಲಿ ಕಡ್ಡಾಯ ಪಾಲನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಸುತ್ತೋಲೆ ಜಾರಿ ಮಾಡಿದೆ.

ಜನರ ಕಲ್ಯಾಣಾಭಿವೃದ್ಧಿಗೆ ₹1 ಲಕ್ಷ ಕೋಟಿ ಮೀಸಲು

May 21 2024, 12:32 AM IST
ಈ ಹಿಂದೆ ಕಾಂಗ್ರೆಸ್ ಪಕ್ಷವು ನೀಡಿದ ೧೬೫ ಭರವಸೆಗಳನ್ನು ಈಡೇರಿಸುವಲ್ಲಿ ಯಶಸ್ವಿ ಸಾಧಿಸಿತ್ತು, ಈ ಭಾರಿ ಪಂಚ ಗ್ಯಾರಂಟಿಗಳನ್ನು ನೀಡುವುದರ ಜೂತೆಗೆ ಪರಿಣಾಮಕಾರಿಯಾಗಿ ಆಡಳಿತ ನಡೆಸಲು ಜನರ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿದೆ,

ಕರ್ನಾಟಕದಲ್ಲಿ ಧರ್ಮಾಧಾರಿತ ಮೀಸಲು ಕೊಟ್ಟಿಲ್ಲ: ಕಾಂಗ್ರೆಸ್‌

May 20 2024, 01:34 AM IST
ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರ ಓಲೈಕೆಗಾಗಿ ರಾತ್ರೋರಾತ್ರಿ ಒಬಿಸಿ ಮೀಸಲು ಕೋಟಾದಲ್ಲಿ ಮುಸ್ಲಿಮರಿಗೂ ಸ್ಥಾನ ಕಲ್ಪಿಸಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಆರೋಪವನ್ನು ಕಾಂಗ್ರೆಸ್‌ ತಳ್ಳಿಹಾಕಿದೆ.

ಕಾಂಗ್ರೆಸ್‌ ಗೆದ್ರೆ 15% ಬಜೆಟ್‌ ಮುಸ್ಲಿಂಗೆ ಮೀಸಲು: ಮೋದಿ

May 16 2024, 01:53 AM IST
ಯುಪಿಎ ಸರ್ಕಾರ ಇದಕ್ಕೆ ಯತ್ನಿಸಿತ್ತು. ಈಗ ‘ಇಂಡಿಯಾ’ದಿಂದ ಮತ್ತದೇ ಯತ್ನ ಮುಂದುವರೆದಿದೆ. ಕರ್ನಾಟಕದಲ್ಲಿ ರಾತ್ರೋರಾತ್ರಿ ಓಬಿಸಿ ಕೋಟಾದ ಮೀಸಲು ಮುಸ್ಲಿಮರಿಗೆ ಕೊಟ್ಟರು ಎಂಬುದಾಗಿ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಟಿ20 ವಿಶ್ವಕಪ್‌: 2ನೇ ಸೆಮೀಸ್‌ಗಿಲ್ಲ ಮೀಸಲು ದಿನ, ಭಾರತಕ್ಕೆ ಸಂಕಷ್ಟ?

May 15 2024, 01:41 AM IST
ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ಗೆ ಇರಲ್ಲ ಮೀಸಲು ದಿನ. ಮಳೆ ಬಂದು ಪಂದ್ಯಕ್ಕೆ ಅಡ್ಡಿಯಾದರೆ ಪಂದ್ಯ ಮುಗಿಸಲು ಹೆಚ್ಚುವರಿ 4 ಗಂಟೆ ಸಮಯಾವಕಾಶ. ಟೀಂ ಇಂಡಿಯಾಗೆ ಆಗಲಿದೆಯಾ ಸಮಸ್ಯೆ?

ಸಹಕಾರಿ ಕ್ಷೇತ್ರದಲ್ಲೂ ಮೀಸಲು ನಿಗದಿಗೆ ಆಗ್ರಹ

May 15 2024, 01:32 AM IST
ಡಿಸಿಸಿ ಬ್ಯಾಂಕಿನಲ್ಲೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಮೀಸಲಿಗಾಗಿ ಸಹಕಾರಿ ಕಾಯ್ದೆ ತಿದ್ದುಪಡಿಗೆ ಸಾಮಾಜಿಕ ಸಂಘರ್ಷ ಸಮಿತಿ ಸಲಹೆಯಿತ್ತು, ಇತರೆ ಸಹಕಾರಿ ಸಂಘಗಳಲ್ಲೂ ಮೀಸಲಾತಿ ಜಾರಿ ಮಾಡಬೇಕೆಂದು ಸಮಿತಿ ಒತ್ತಾಯಿಸಿದೆ.

ಹೈಕ ಮೀಸಲು ಅವೈಜ್ಞಾನಿಕ ಜಾರಿ: ರಾಜ್ಯಪಾಲರಿಗೆ ಮನವಿಗೆ ನಿರ್ಧಾರ

May 12 2024, 01:24 AM IST
ಹೈದರಾಬಾದ್‌ ಕರ್ನಾಟಕ ಭಾಗದ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ಜಾರಿಗೊಳಿಸುತ್ತಿದ್ದು, ಇದರಿಂದ ಇನ್ನುಳಿದ 24 ಜಿಲ್ಲೆಗಳ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ತೀರ್ಮಾನ

ಮುಸ್ಲಿಮರಿಗೆ ಪೂರ್ಣ ಮೀಸಲು ದೊರೆಯಬೇಕು: ಲಾಲು ವಿವಾದ

May 08 2024, 01:31 AM IST
ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಮುಸ್ಲಿಮರಿಗೆ ಪಾಲು ನೀಡುವ ವಿಚಾರ ದೇಶಾದ್ಯಂತ ಚುನಾವಣಾ ಪ್ರಚಾರದ ಸರಕಾಗಿರುವ ಸಮಯದಲ್ಲೇ ಬಿಹಾರದ ಆರ್‌ಜೆಡಿ ನಾಯಕ ಲಾಲುಪ್ರಸಾದ್‌ ಯಾದವ್ ‘ಮುಸ್ಲಿಮರಿಗೆ ಪೂರ್ಣ ಮೀಸಲಾತಿ ಸಿಗಬೇಕು’ ಎಂದು ಹೇಳುವ ಮೂಲಕ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ದಲಿತರು, ಒಬಿಸಿಗೆ ಅಗತ್ಯ ಇದ್ದಷ್ಟು ಮೀಸಲು: ರಾಹುಲ್‌

May 07 2024, 01:01 AM IST
ಮೀಸಲು ಮಿತಿ 50%ಕ್ಕಿಂತ ಹೆಚ್ಚಳ ಮಾಡ್ತೇವೆ. ಜೊತೆಗೆ ಈ ಬಾರಿ ಬಿಜೆಪಿ 150 ಸ್ಥಾನ ಗೆಲ್ಲುವುದೂ ಕಷ್ಟ ಎಂದು ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಶೇ.50 ಮೀಸಲು ಮಿತಿ ತೆಗೆದು ಹಾಕಿ: ಮೋದಿಗೆ ರಾಗಾ ಸವಾಲು

May 06 2024, 12:37 AM IST
ಕಾಂಗ್ರೆಸ್‌ ಗೆದ್ದರೆ ಶೇ.50ರ ಮಿತಿ ತೆಗೆದು ಮೀಸಲು ಹೆಚ್ಚಿಸಲಿದೆ. ಮೋದಿ ಕೂಡ ಈ ಭರವಸೆ ನೀಡಲಿ. ಆದರೆ ಮೋದಿ ಮೀಸಲು ಕಿತ್ತುಕೊಳ್ಳಲು ಯತ್ನ ಮಾಡುತ್ತಿದ್ದಾರೆ ಎಂದು ತೆಲಂಗಾಣ ರ್‍ಯಾಲಿಯಲ್ಲಿ ಪ್ರಧಾನಿಗೆ ರಾಹುಲ್‌ ಪ್ರಹಾರ ಮಾಡಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 26
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved