• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿವ್ಯಾಂಗರಿಗೆ ಶೇ.5 ಅನುದಾನ ಮೀಸಲು ಕಡ್ಡಾಯ: ಡಾ.ಎಂ.ವಿ.ವೆಂಕಟೇಶ್

Feb 08 2024, 01:33 AM IST
ವಿಕಲಚೇತನ ವ್ಯಕ್ತಿಗಳಿಗೆ ಸರ್ಕಾರದ ಯೋಜನೆಗಳ ಮೂಲಕ ಒಂದು ಪರಿಪೂರ್ಣವಾದ ಮತ್ತು ಉತ್ತಮವಾದ ಬದುಕನ್ನು ಕಟ್ಟಿಕೊಡಬೇಕು ಎಂದು ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.

ಇಂಡಿಯಾ ಕೂಟ ಗೆದ್ದರೆ ಶೇ.70ರ ಮೀಸಲು ಮಿತಿ ನಿಯಮ ರದ್ದು: ರಾಹುಲ್‌ ಗಾಂಧಿ

Feb 06 2024, 01:40 AM IST
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದು ಅಧಿಕಾರ ರಚಿಸಿದರೆ ಮೀಸಲಾತಿಗೆ ಶೇ.50ರ ಮಿತಿಯನ್ನು ತೆಗೆಯುವುದಾಗಿ ತಿಳಿಸಿದ್ದಾರೆ.

ಕುಡಿಯುವ ನೀರು ಪೂರೈಕೆಗಾಗಿ₹90 ಕೋಟಿ ಮೀಸಲು: ತುಷಾರ್‌

Feb 06 2024, 01:30 AM IST
ಬೆಂಗಳೂರಿನ ಸುತ್ತಲಿನ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿದ ಬಿಬಿಎಂಪಿಯು 90 ಕೋಟಿಯನ್ನು ಮೀಸಲಿರಿಸಿದೆ.

ಅಭಿವೃದ್ಧಿಗೆ ನನ್ನ ಶ್ರಮ ಮೀಸಲು : ಶಾಸಕ ಸುರೇಶ್

Feb 04 2024, 01:37 AM IST
ಪುರಸಭೆಯ ಅಧ್ಯಕ್ಷ ಶ್ರೀಮತಿ ತಿರ್ಥಕುಮಾರಿ ವೆಂಕಟೇಶ್ ಮಾತನಾಡಿ ಎಲ್ಲಾ ವಾರ್ಡಗಳ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಲಾಗಿದ್ದು ಅದರಂತೆ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಎಲ್ಲ ಇಲಾಖೆ ನೌಕರಿಯಲ್ಲೂ ಕ್ರೀಡಾಳುಗಳಿಗೆ 2% ಮೀಸಲು?

Feb 01 2024, 02:00 AM IST
ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಿಗೂ ಅನ್ವಯಿಸುವಂತೆ ರಾಜ್ಯ ಸಿವಿಲ್‌ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ಒದಗಿಸಲು ಕರ್ನಾಟಕ ಸಿವಿಲ್‌ ಸೇವಾ (ಸಾಮಾನ್ಯ ನೇಮಕಾತಿ) ತಿದ್ದುಪಡಿ ನಿಯಮಗಳು -2024ಕ್ಕೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ಸಾಧ್ಯತೆಯಿದೆ.

ಒಳ ಮೀಸಲು ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸ್ಸು: ಬಂಜಾರ ಸಂಘ ಖಂಡನೆ

Feb 01 2024, 02:00 AM IST
ಹೊನ್ನಾಳಿ ಪಟ್ಟಣದಲ್ಲಿ ಒಳಮೀಸಲಾತಿ ಅನುಚ್ಛೇದ 341ರ ತಿದ್ದುಪಡಿ ಶಿಫಾರಸ್ಸು ಕೂಡಲೇ ರಾಜ್ಯ ಸರ್ಕಾರರ ಹಿಂಪಡೆಯಬೇಕೆಂದು ಆಗ್ರಹಿಸಿ ತಾಲೂಕು ಬಂಜಾರ ಸಂಘದ ವತಿಯಿಂದ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಎ.ಸಿ.,ಹುಲ್ಲುಮನಿ ತಿಮ್ಮಣ್ಣ ಅವರಿಗೆ ಮನವಿ ಸಲ್ಲಿಸಿದರು.

ಯುಜಿಸಿ ಮೀಸಲು ಕರಡು ಮಾರ್ಗಸೂಚಿಯಿಂದ ವಿವಾದ

Jan 29 2024, 01:30 AM IST
ಮೀಸಲು ಇಟ್ಟಿರುವ ಸ್ಥಾನಗಳನ್ನು ಭರ್ತಿಯಾಗದಿದ್ದರೆ ಆ ಸೀಟುಗಳನ್ನು ಸಅಮಾನ್ಯ ವರ್ಗದವರಿಗೆ ನೀಡಬಹುದು ಎಂದು ಯುಜಿಸಿ ತಿದ್ದುಪಡಿ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ವಸತಿಗಾಗಿ ಪರದಾಡಿದ ಸಶಸ್ತ್ರ ಮೀಸಲು ಪಡೆ ಲಿಖಿತ ಪರೀಕ್ಷೆ ಬಂದ ಅಭ್ಯರ್ಥಿಗಳು

Jan 28 2024, 01:17 AM IST
೧೫ ಕೇಂದ್ರಗಳಲ್ಲಿ ಒಟ್ಟೂ 3064 ಹುದ್ದೆಗಳ ಲಿಖಿತ ಪರೀಕ್ಷೆ ಭಾನುವಾರ ನಡೆಯಲಿದ್ದು, ಬೆಳಗಾವಿ, ಗೋಕಾಕ, ಕಲಬುರಗಿ, ಹಾವೇರಿ ಒಳಗೊಂಡು ರಾಜ್ಯದ ವಿವಿಧ ಜಿಲ್ಲೆಗಳಿಂದ ಶನಿವಾರವೇ ನಗರಕ್ಕೆ ೬ ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಆಗಮಿಸಿದ್ದಾರೆ.

ಒಳ ಮೀಸಲು: ಕೇಂದ್ರಕ್ಕೆ ಶಿಫಾರಸಿಗೆ ರಾಠೋಡ ಖಂಡನೆ

Jan 23 2024, 01:47 AM IST
ಪರಿಶಿಷ್ಟ ಜಾತಿಗಳ ಒಳಮೀಸಲು ವಿಚಾರವಾಗಿ ಸಂವಿಧಾನದ 341 ವಿಧೇಯಕಕ್ಕೆ ತಿದ್ದುಪಡಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವುದು ಖಂಡನೀಯ ಎಂದು ಮೀಸಲಾತಿ ಸಂರಕ್ಷಕ ಒಕ್ಕೂಟದ ಮುಖಂಡ ಲಾಲಪ್ಪ ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.

800 ಟನ್‌ ಚಿನ್ನ ಮೀಸಲು: ಭಾರತ ವಿಶ್ವ ನಂ.9!

Jan 19 2024, 01:46 AM IST

81336 ಟನ್‌ ಹೊಂದಿರುವ ಅಮೆರಿಕ ಚಿನ್ನ ಮೀಸಲು ಹೊಂದಿರುವ ದೇಶಗಳಲ್ಲಿ ನಂ.1 ಸ್ಥಾನದಲ್ಲಿದ್ದು, ಪಟ್ಟಿಯಲ್ಲಿ ಭಾರತ 9ನೇ ಸ್ಥಾನದಲ್ಲಿದೆ ಎಂದು ಫೋರ್ಬ್ಸ್‌ ಶ್ರೇಯಾಂಕ ಪಟ್ಟಿ ಉಲ್ಲೇಖಿಸಿದೆ.

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved