ಗ್ಯಾರಂಟಿ ಯೋಜನೆಗೆ ಪ್ರತ್ಯೇಕವಾಗಿ 56 ಸಾವಿರ ಕೋಟಿ ಮೀಸಲು: ಸಚಿವ ಸತೀಶ್ ಜಾರಕಿಹೊಳಿ
Jan 30 2025, 12:31 AM ISTಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಬಂದ ಮೇಲೆ ಸಾಕಷ್ಟು ಸಿಆರ್.ಎಫ್ ನಲ್ಲಿ 6 ಕೋಟಿ ಕೊಡಲಾಗಿದೆ ಅಲ್ಲದೆ ಕ್ಷೇತ್ರಕ್ಕೆ 52 ಕೋಟಿ ಅನುದಾನ ನೀಡಲಾಗಿದ್ದು, ಎಲ್ಲ ಶಾಸಕರಿಗೂ ಕೊಟ್ಟಿದ್ದೇನೆ, ನಮ್ಮ ಸರ್ಕಾರದ ಇದೆ ಎಂದು ಶಾಸಕ ಡಿ. ರವಿಶಂಕರ್ ಅವರು ನಿಮ್ಮೂರಿಗೆ ಮೊದಲ ಆದ್ಯತೆ ನೀಡಿದ್ದಾರೆ.