• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರವಾರದಲ್ಲಿ ರಸ್ತೆ ನಿರ್ಮಾಣಕ್ಕೆ ನಗರಸಭೆ ಬಜೆಟ್‌ನಲ್ಲಿ ₹2.70 ಕೋಟಿ ಮೀಸಲು

Jan 16 2025, 12:49 AM IST
ಹೊಸ ರಸ್ತೆಗಳ ನಿರ್ಮಾಣಕ್ಕೆ ₹೨.೭೦ ಕೋಟಿ, ಯಂತ್ರೋಪಕರಣ ಖರೀದಿಗೆ ₹೧.೦೭ ಕೋಟಿ, ಚರಂಡಿ ನಿರ್ಮಾಣ, ಸ್ಲ್ಯಾಬ್ ಅಳವಡಿಸಲು ₹೨.೭೦ ಕೋಟಿ ಮೀಸಲಿಡಲಾಗಿದೆ.

ಹಿರಿಯ ನಾಗರೀಕರಿಗೆ ಶಾಸಕರ ಅನುದಾನದಲ್ಲಿ ₹20 ಲಕ್ಷ ಮೀಸಲು

Jan 04 2025, 12:30 AM IST
ನಗರದ ಜಿಲ್ಲಾ ಬಾಲಭವನದಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ವತಿಯಿಂದ ಹಮ್ಮಿಕೊಂಡಿದ್ದ ಹಿರಿಯ ನಾಗರೀಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಶಾಸಕ ವೀರೇಂದ್ರ ಪಪ್ಪಿ ಉದ್ಘಾಟಿಸಿ ಮಾತನಾಡಿದರು.

ಶಾಸಕರ ನಿಧಿಯಲ್ಲಿ ಅಂಗವಿಕಲರಿಗೆ 20 ಲಕ್ಷ ರು ಮೀಸಲು

Dec 25 2024, 12:45 AM IST
ಚಿತ್ರದುರ್ಗ: ಶಾಸಕರ ಸ್ಥಳೀಯ ಅಭಿವೃದ್ಧಿ ನಿಧಿಯಲ್ಲಿ ತಮಗೆ ಲಭ್ಯವಾಗುವ ಅನುದಾನದಲ್ಲಿ ಅಂಗವಿಲಕರ ಕ್ಷೇಮಾಭಿವೃದ್ಧಿಗೆ 20 ಲಕ್ಷ ರು. ಕಾಯ್ದಿರಿಸುವುದಾಗಿ ಶಾಸಕ ವೀರೇಂದ್ರ ಪಪ್ಪಿ ವಾಗ್ದಾನ ಮಾಡಿದರು.

ಬೊಜ್ಜಿಳಿಸಲು ರಾಜ್ಯ ಸಶಸ್ತ್ರ ಮೀಸಲು ಪಡೆ ಪೊಲೀಸ್ರಿಗೆ ಒಂದು ತಿಂಗಳು ವಿಶೇಷ ತರಬೇತಿ

Dec 24 2024, 12:50 AM IST
ರಾಜ್ಯ ಸಶಸ್ತ್ರ ಮೀಸಲು ಪಡೆ (ಕೆಎಸ್‌ಆರ್‌ಪಿ)ಗೆ ನವೋಲ್ಲಾಸ ತುಂಬಲು ಮುಂದಾಗಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಈಗ ದೇಹ ಭಾರ ಹೊತ್ತಿರುವ ಸಿಬ್ಬಂದಿಯ ಬೊಜ್ಜು ಕರಗಿಸಲು ತರಬೇತಿ ಶಾಲೆಗಳಲ್ಲಿ ಒಂದು ತಿಂಗಳ ವಿಶೇಷ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದಾರೆ.

ಮುಸ್ಲಿಮರಿಗೆ 2ಬಿ ಮೀಸಲಾತಿ ಪುನರ್‌ ಸ್ಥಾಪಿಸಿ ಮೀಸಲು ಪ್ರಮಾಣ 8ಕ್ಕೇರಿಸಲು ಎಸ್‌ಡಿಪಿಐ ಆಗ್ರಹ

Dec 19 2024, 01:32 AM IST

 ಮುಸ್ಲಿಮರಿಗೆ 2ಬಿ ಮೀಸಲಾತಿ ಪುನರ್‌ ಸ್ಥಾಪಿಸಿ ಮೀಸಲು ಪ್ರಮಾಣ 8ಕ್ಕೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ನೇತೃತ್ವದಲ್ಲಿ ಸುಮಾರು 500ಕ್ಕೂ ಅಧಿಕ ಮುಸ್ಲಿಂ ಸಮುದಾಯದವರು  ಪ್ರತಿಭಟನೆ ನಡೆಸಿದರು.

ಮಾದಿಗರ ಒಳ ಮೀಸಲು ಶಾಸಕರ ಮನೆ ಮುಂದೆ ತಮಟೆ ಚಳವಳಿ

Dec 15 2024, 02:02 AM IST
ಸರ್ಕಾರ ಹಸಿಸುಳ್ಳು ಹೇಳುತ್ತಾ ಬಂದಿದೆ.

ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ೨೦ ಎಕರೆ ಮೀಸಲು

Dec 15 2024, 02:01 AM IST
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಹೊರ ರೋಗಿಗಳು ಹೆಚ್ಚಾಗುತ್ತಿರುವ ಕಾರಣ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಲಾಗಿತ್ತು, ನಮ್ಮ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಗುಡ್ನಹಳ್ಳಿ-ಬಂಗಾರಪೇಟೆ ರಸ್ತೆ ಬಳಿ ನಿರ್ಮಾಣ.

ಒಳ ಮೀಸಲು ಜಾರಿಗಾಗಿ ತಮಟೆ ಚಳವಳಿ

Dec 15 2024, 02:00 AM IST
ರಾಯಚೂರು ನಗರದ ಸಚಿವರ ಹಾಗೂ ಶಾಸಕರ ಮನೆಗಳ ಮುಂದೆ ತಮಟೆ ಚಳವಳಿಯನ್ನು ನಡೆಸಲಾಯಿತು.

ಕೃಷಿ ಭೂಮಿ ಮೀಸಲು ಅರಣ್ಯವೆಂದು ಘೋಷಿಸದಂತೆ ಆಗ್ರಹಿಸಿ 20ರಂದು ಬೃಹತ್ ಪ್ರತಿಭಟನೆ

Dec 14 2024, 12:45 AM IST
ಸಿ ಮತ್ತು ಡಿ ಜಮೀನುಗಳನ್ನು ಈ ಹಿಂದೆಯೇ ಕ್ರಮಬದ್ಧವಲ್ಲದ ರೀತಿಯಲ್ಲಿ ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿದೆ. ಇದೀಗ ಈ ಜಾಗವನ್ನು ಮೀಸಲು ಅರಣ್ಯವೆಂದು ಘೋಷಣೆ ಮಾಡುವ ಆದೇಶ ಹೊರಡಿಸುವ ಪ್ರಯತ್ನ ನಡೆದಿದೆ. ಇದನ್ನು ರದ್ದುಪಡಿಸಬೇಕೆಂದು ಸುರೇಶ್ ಚಕ್ರವರ್ತಿ ಆಗ್ರಹಿಸಿದರು.

2ಎ ಮೀಸಲು ಲಾಠಿ ಚಾರ್ಜ್ ತೀವ್ರ ಆಕ್ರೋಶ

Dec 13 2024, 12:50 AM IST
2ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಮಂಗಳವಾರ ನಡೆದ ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್‌ ಘಟನೆ ಖಂಡಿಸಿ ಗುರುವಾರ ರಾಜ್ಯಾದ್ಯಂತ ಲಿಂಗಾಯತ ಪಂಚಮಸಾಲಿ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 25
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved