• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಮೀಸಲು ಕೊಡದಿದ್ರೆ ಮುಂದೆ ಇನ್ನೊಬ್ಬ ಸಿಎಂರಿಂದ ಪಡಿತೀವಿ : ಕೂಡಲ ಶ್ರೀ ಎಚ್ಚರಿಕೆ

Dec 13 2024, 12:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿ ಕೊಡದೇ ಇದ್ದರೆ ಏನಂತೆ, ಮುಂದೆ ಇನ್ನೊಬ್ಬ ಮುಖ್ಯಮಂತ್ರಿ ಬರುತ್ತಾರೆ. ಅವರಿಂದಲೇ ನಾವು ಮೀಸಲಾತಿ ಪಡೆಯುತ್ತೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.

ಪಂಚಮಸಾಲಿ ಮೀಸಲು ಹೋರಾಟಗಾರರ ಮೇಲಿನ ಲಾಠಿ ಪ್ರಹಾರ : ಸ್ಪೀಕರ್‌ ಕಚೇರಿಯಲ್ಲಿ ಬಿಜೆಪಿ-ಕಾಂಗ್ರೆಸ್‌ ಯುದ್ಧ

Dec 13 2024, 12:47 AM IST
ಪಂಚಮಸಾಲಿ ಮೀಸಲು ಹೋರಾಟಗಾರರ ಮೇಲಿನ ಲಾಠಿ ಪ್ರಹಾರ ಘಟನೆ ಕುರಿತ ಚರ್ಚೆ ವೇಳೆ ಸ್ಪೀಕರ್‌ ಯು.ಟಿ. ಖಾದರ್ ಅವರು ಪಕ್ಷಪಾತ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಸಿಟ್ಟಿಗೆದ್ದ ಬಿಜೆಪಿ ಶಾಸಕರು ಸದನ ಮುಂದೂಡಿಕೆ ವೇಳೆ ಸ್ಪೀಕರ್‌ ಕಚೇರಿಗೆ ನುಗ್ಗಿ ಗದ್ದಲ ಎಬ್ಬಿಸಿದ ಘಟನೆ ನಡೆದಿದೆ.

ಮೈಸೂರು ರಸ್ತೆಯ ನಗರ ಮೀಸಲು ಶಸಸ್ತ್ರ ಪಡೆ ಕೇಂದ್ರ ಘಟಕ ಆಡಳಿತ ಶಾಖೆಯಲ್ಲಿ ₹60 ಲಕ್ಷ ಅಕ್ರಮ: ಕೇಸ್‌ ದಾಖಲು

Dec 09 2024, 12:47 AM IST
ಮೈಸೂರು ರಸ್ತೆಯ ನಗರ ಮೀಸಲು ಶಸಸ್ತ್ರ ಪಡೆ (ಸಿಎಆರ್‌) ಕೇಂದ್ರ ಘಟಕ ಆಡಳಿತ ಶಾಖೆಯಲ್ಲಿ ₹50.89 ಲಕ್ಷ ಅವ್ಯವಹಾರ ಆರೋಪದ ಸಂಬಂಧ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ 4 ದಿನ ಮೀಸಲು: ವಿಧಾನಪರಿಷತ್‌ ಸಭಾಪತಿ ಹೊರಟ್ಟಿ

Dec 09 2024, 12:46 AM IST
ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಒಟ್ಟು ನಾಲ್ಕು ದಿನ ಮೀಸಲಿಡಲಾಗಿದೆ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಸಂವಿಧಾನದ ಆಶಯ ಈಡೇರಲು ಒಳ ಮೀಸಲು ಜಾರಿ ಅಗತ್ಯ

Dec 02 2024, 01:19 AM IST
ಚಿತ್ರದುರ್ಗ: ಸಂವಿಧಾನದ ಆಶಯಗಳು ಪೂರ್ಣ ಪ್ರಮಾಣದಲ್ಲಿ ಈಡೇರಬೇಕಾದರೆ ಪರಿಶಿಷ್ಟ ಸಮುದಾಯಗಳಿಗೆ ಒಳಮೀಸಲು ಜಾರಿ ಅಗತ್ಯ ಎಂದು ವಿಶ್ರಾಂತ ಹಿರಿಯ ಪ್ರಾಧ್ಯಾಪಕ ಗುಲ್ಬರ್ಗದ ಎಂ.ಟಿ.ಕಟ್ಟಿಮನಿ ಅಭಿಪ್ರಾಯಪಟ್ಟರು.

ಧರ್ಮದ ಮೇಲೆ ನಂಬಿಕೆ ಹೊಂದಿರದೆ ಮೀಸಲು ಲಾಭಕ್ಕಾಗಿ ಮತಾಂತರ ಸಂವಿಧಾನಕ್ಕೆ ವಂಚನೆ : ಸುಪ್ರೀಂಕೋರ್ಟ್‌

Nov 28 2024, 12:31 AM IST
‘ಧರ್ಮದ ಮೇಲೆ ಯಾವುದೇ ನಂಬಿಕೆ ಹೊಂದಿರದೆ, ಕೇವಲ ಮೀಸಲಾತಿ ಪಡೆಯುವ ಉದ್ದೇಶಕ್ಕೆ ಮತಾಂತರವಾಗುವುದು ಸಂವಿಧಾನಕ್ಕೆ ಮಾಡುವ ವಂಚನೆ’ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಪರಿಶಿಷ್ಟರ ಒಳ ಮೀಸಲು ಜಾರಿಗೆ ಅಪಸ್ವರ ಬೇಡ

Nov 25 2024, 01:01 AM IST
ಚಿತ್ರದುರ್ಗದ ಕ್ರೀಡಾ ಭವನದಲ್ಲಿ ಭಾನುವಾರ ಆಯೋಜಿಸಲಾದ ಒಳ ಮೀಸಲಾತಿ ಜಾರಿ ಕುರಿತ ಸಂವಾದದಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು.

2028ಕ್ಕೆ ಮಹಿಳೆಯರಿಗೆ 50% ಮೀಸಲು: ಸಿದ್ದರಾಮಯ್ಯ

Nov 20 2024, 12:32 AM IST
ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಹೆಸರಘಟ್ಟ ಮೀಸಲು ಪ್ರದೇಶಕ್ಕೆ ವಿರೋಧ

Nov 18 2024, 01:20 AM IST
ರೈತರ ಹೆಸರಿನಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹೆಸರಘಟ್ಟ ಪ್ರದೇಶವನ್ನು ‘ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ’ ಎಂದು ಘೋಷಿಸುವ ಮೂಲಕ ರೈತರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆಗಳ ಅಭಿವೃದ್ಧಿಗೆ 15 ಕೋಟಿ ಅನುದಾನ ಮೀಸಲು: ತಮ್ಮಯ್ಯ

Nov 17 2024, 01:16 AM IST
ಚಿಕ್ಕಮಗಳೂರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ಜೊತೆಗೆ ಕ್ಷೇತ್ರದ ಗ್ರಾಮೀಣಾಭಿವೃದ್ಧಿ ರಸ್ತೆಗಳಿಗೆ 15 ಕೋಟಿ ಅನುದಾನ ಮೀಸಲಿರಿಸಿ, ಪ್ರತಿ ಗ್ರಾಮ ಪಂಚಾಯಿತಿಗೆ ₹40 ಲಕ್ಷ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 25
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved