• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೃತ್ತಿಪರ ಶಿಕ್ಷಣದಲ್ಲಿ ಯೋಧರ ಮಕ್ಕಳಿಗೆ ಮೀಸಲು

Feb 15 2025, 12:31 AM IST
ದೇಶಕ್ಕೆ ಯೋಧರು ಮತ್ತು ರೈತರು ಎರಡು ಕಣ್ಣುಗಳಿದ್ದಂತೆ, ಅಂತಹ ಯೋಧರು ದೇಶದ ರಕ್ಷಣೆ ಮಾಡುವಾಗ ತಮ್ಮ ಪ್ರಾಣಾರ್ಪಣೆ ಮಾಡಿ ಅಮರರಾಗಿರುತ್ತಾರೆ ಅಂತಹ ಯೋಧರ ಮಕ್ಕಳಿಗೆ ಶೇ. 5 ರಷ್ಟು ಮೀಸಲಾತಿ ನೀಡಿದರೆ ಎಷ್ಟೋ ಮಂದಿಗೆ ಅವಕಾಶ ಸಿಗುತ್ತದೆ. ಆದುದರಿಂದ ಶೇ. 60 ಅಂಕಗಳಿಸಿದ ಎಲ್ಲಾ ಮೃತ ಯೋಧರ ಮಕ್ಕಳಿಗೆ ಮೀಸಲಿಟ್ಟು ಅವಕಾಶ ನೀಡಬೇಕು

ಶಿಕ್ಷಣದಲ್ಲಿ ಅಂಗವಿಕಲರಿಗೆ ಶೇ.5ರಷ್ಟು ಸ್ಥಾನ ಮೀಸಲು: ದಾಸ್ ಸೂರ್ಯವಂಶಿ

Feb 12 2025, 12:34 AM IST
5% reservation of seats for the disabled in education

ಮೀಸಲು ಅರಣ್ಯ ಪ್ರದೇಶದ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಕಡವೆ ಸಾವು

Feb 12 2025, 12:30 AM IST
ರಸ್ತೆ ಬದಿಯಲ್ಲಿ ತೀವ್ರತರವಾಗಿ ಗಾಯಗೊಂಡು ಬಿದ್ದಿದ್ದ ಕಡವೆಯನ್ನು ಸಾರ್ವಜನಿಕರು ಉಪಚರಿಸಿ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಗಸ್ತು ಸಿಬ್ಬಂ ಕಡವೆಯನ್ನು ವೈದ್ಯರಿಂದ ಚಿಕಿತ್ಸೆ ಕೊಡಿಸುವ ಮೂಲಕ ಉಪಚರಿಸಿದ್ದರೂ ಕಡವೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಮೀಸಲು ಹೆಚ್ಚಳದಿಂದ ಕ್ರೀಡೆಗೆ ಉತ್ತೇಜನ: ಐವನ್‌

Feb 02 2025, 11:49 PM IST
ಬಾಲಕ ಬಾಲಕಿಯರ ಒಟ್ಟು 14 ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. ಮೈಸೂರು, ಬೆಂಗಳೂರು, ಬೆಳಗಾವಿ, ಮಂಡ್ಯ, ಪುತ್ತೂರು, ಹಾಸನ, ಮಂಗಳೂರು, ಉಡುಪಿ, ಕುಂದಾಪುರ, ಕಾರ್ಕಳ ಸೇರಿದಂತೆ ರಾಜ್ಯದಾದ್ಯಂತ ವಿವಿಧೆಡೆಯ 300ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದರು.

ಪೊಲೀಸ್‌ ನೇಮಕಾತಿಯಲ್ಲಿ ಕ್ರೀಡಾ ಮೀಸಲು ಶೇ.3ಕ್ಕೆ ಹೆಚ್ಚಳ - 33 ನಿಷ್ಕ್ರಿಯ ಸರ್ಕಾರಿ ಉದ್ಯಮಗಳ ಬಂದ್‌/ವಿಲೀನ

Jan 31 2025, 11:02 AM IST

ಕಾನ್‌ಸ್ಟೇಬಲ್‌ನಿಂದ ಡಿವೈಎಸ್ಪಿವರೆಗೆ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.3ಕ್ಕೆ ಹೆಚ್ಚಿಸುವ ಜೊತೆಗೆ ಡಿವೈಎಸ್‌ಪಿ ಹುದ್ದೆಗೆ ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಯಲಹಂಕ ತಾಲ್ಲೂಕಿನ ಹೆಸರಘಟ್ಟದ 5678 ಎಕರೆ ಸಂರಕ್ಷಣಾ ಮೀಸಲು ಪ್ರದೇಶ : ಸಂಪುಟ ನಿರ್ಧಾರ

Jan 31 2025, 01:31 AM IST
ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹುಲ್ಲುಗಾವಲಿನ 5678.32 ಎಕರೆ ಪ್ರದೇಶವನ್ನು ‘ಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ’ ಎಂದು ಘೋಷಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪರಿಶಿಷ್ಟರಿಗೆ ಒಳ ಮೀಸಲು ಜಾರಿಗೆ ಆಗ್ರಹ

Jan 31 2025, 12:50 AM IST
ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆಯಿಂದ ಸತ್ಯಾಗ್ರಹ ನಡೆಸಲಾಯಿತು.

ಗ್ಯಾರಂಟಿ ಯೋಜನೆಗೆ ಪ್ರತ್ಯೇಕವಾಗಿ 56 ಸಾವಿರ ಕೋಟಿ ಮೀಸಲು: ಸಚಿವ ಸತೀಶ್‌ ಜಾರಕಿಹೊಳಿ

Jan 30 2025, 12:31 AM IST
ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಬಂದ ಮೇಲೆ ಸಾಕಷ್ಟು ಸಿಆರ್.ಎಫ್ ನಲ್ಲಿ 6 ಕೋಟಿ ಕೊಡಲಾಗಿದೆ ಅಲ್ಲದೆ ಕ್ಷೇತ್ರಕ್ಕೆ 52 ಕೋಟಿ ಅನುದಾನ ನೀಡಲಾಗಿದ್ದು, ಎಲ್ಲ ಶಾಸಕರಿಗೂ ಕೊಟ್ಟಿದ್ದೇನೆ, ನಮ್ಮ ಸರ್ಕಾರದ ಇದೆ ಎಂದು ಶಾಸಕ ಡಿ. ರವಿಶಂಕರ್ ಅವರು ನಿಮ್ಮೂರಿಗೆ ಮೊದಲ ಆದ್ಯತೆ ನೀಡಿದ್ದಾರೆ.

ಸಿ ಆ್ಯಂಡ್ ಡಿ ಭೂಮಿ ಮೀಸಲು ಅರಣ್ಯಕ್ಕೆ ಸೇರ್ಪಡೆಗೆ ತೀವ್ರ ವಿರೋಧ

Jan 21 2025, 12:32 AM IST
ಸಿ ಆ್ಯಂಡ್‌ ಡಿ ಭೂಮಿಯನ್ನು ಮೀಸಲು ಅರಣ್ಯಕ್ಕೆ ಸೇರಿಸುವ ಹುನ್ನಾರಕ್ಕೆ ಸರ್ಕಾರ ಮುಂದಾದರೆ ರೈತಾಪಿ ವರ್ಗ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಕೆ.ಬಿ. ಸುರೇಶ್‌ ಎಚ್ಚರಿಸಿದರು.

ಕಾರವಾರದಲ್ಲಿ ರಸ್ತೆ ನಿರ್ಮಾಣಕ್ಕೆ ನಗರಸಭೆ ಬಜೆಟ್‌ನಲ್ಲಿ ₹2.70 ಕೋಟಿ ಮೀಸಲು

Jan 16 2025, 12:49 AM IST
ಹೊಸ ರಸ್ತೆಗಳ ನಿರ್ಮಾಣಕ್ಕೆ ₹೨.೭೦ ಕೋಟಿ, ಯಂತ್ರೋಪಕರಣ ಖರೀದಿಗೆ ₹೧.೦೭ ಕೋಟಿ, ಚರಂಡಿ ನಿರ್ಮಾಣ, ಸ್ಲ್ಯಾಬ್ ಅಳವಡಿಸಲು ₹೨.೭೦ ಕೋಟಿ ಮೀಸಲಿಡಲಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 27
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved