• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಬೈ ರೈಲು ಸ್ಫೋಟ ಆರೋಪಿಗಳ ಖುಲಾಸೆಗೆ ಸುಪ್ರೀಂ ಕೋರ್ಟ್ ತಡೆ

Jul 25 2025, 12:31 AM IST

189 ಜನರ ಬಲಿ ಪಡೆದ 2006ರ ಮುಂಬೈ ರೈಲು ಸ್ಫೋಟದ 12 ಆರೋಪಿಗಳನ್ನು ದೋಷಮುಕ್ತಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. 

ಸಿಂದೂರದ ಗಾಯಕ್ಕೆ ಮುಂಬೈ ದಾಳಿಕೋರ ಅಜೀಜ್ ಪಾಕಲ್ಲಿ ಸಾವು

Jul 24 2025, 01:45 AM IST
ಆಪರೇಷನ್ ಸಿಂದೂರದ ವೇಳೆ ಭಾರತದ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಲಷ್ಕರ್-ಎ-ತೊಯ್ಬಾದ ಉಗ್ರ ಅಬ್ದುಲ್ ಅಜೀಜ್ ಪಾಕಿಸ್ತಾನದ ಬಹಾವಲ್ಪುರದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಗಳು ತಿಳಿಸಿವೆ.

189 ಬಲಿಪಡೆದ ಮುಂಬೈ ದಾಳಿ : ಎಲ್ಲ 12 ಆಪಾದಿತರು ಖುಲಾಸೆ

Jul 22 2025, 07:17 AM IST

189 ಜನರನ್ನು ಬಲಿಪಡೆದ 2006ರ ಮುಂಬೈ ಸರಣಿ ರೈಲು ಸ್ಫೋಟ ಪ್ರಕರಣದ ಎಲ್ಲಾ 12 ಆರೋಪಿಗಳನ್ನು ಬಾಂಬೆ ಹೈಕೋರ್ಟ್‌ ಸೋಮವಾರ ಸಾಕ್ಷ್ಯಧಾರಗಳ ಕೊರತೆ ಕಾರಣ ನೀಡಿ ಖುಲಾಸೆಗೊಳಿಸಿದೆ.

26/11 ಮುಂಬೈ ದಾಳಿ ಸಂಚುಕೋರ ರಾಣಾ ‘ಸ್ಫೋಟಕ’ ತಪ್ಪೊಪ್ಪಿಗೆ

Jul 07 2025, 11:48 PM IST

 ಎನ್‌ಐಎ ಕಸ್ಟಡಿಯಲ್ಲಿರುವ ಮುಂಬೈ ದಾಳಿ ಸಂಚುಕೋರ, ಉಗ್ರ ತಹಾವುರ್‌ ರಾಣಾ ವಿಚಾಣಾಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ. 26/11 ದಾಳಿ ವೇಳೆ ಉಗ್ರ ಸಂಚಿನ ಭಾಗವಾಗಿ ತಾನು ಮುಂಬೈನಲ್ಲೇ ಇದ್ದೆ, ತಾನೊಬ್ಬ ಪಾಕಿಸ್ತಾನ ಸೇನೆಯ ವಿಶ್ವಾಸಾರ್ಹ ಏಜೆಂಟ್‌ ಎಂಬುದಾಗಿ   ಬಾಯ್ಬಿಟ್ಟಿದ್ದಾನೆ   

ಮುಂಬೈ ಕರಾವಳಿ ತೀರದಲ್ಲಿ ಶಂಕಿತ ಪಾಕ್‌ ಬೋಟ್‌ ಪತ್ತೆ

Jul 07 2025, 11:48 PM IST
ಮುಂಬೈಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ರೇವ್ಡಂಡ ಕರಾವಳಿ ತೀರದಲ್ಲಿ ಪಾಕಿಸ್ತಾನಕ್ಕೆ ಸೇರಿದ್ದು ಎನ್ನಲಾದ ಬೋಟ್‌ ಒಂದರ ಶಂಕಾಸ್ಪದ ಚಲನವಲನ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅದರ ಪತ್ತೆಗಾಗಿ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸಿವೆ.

ಇಂದು ಮುಂಬೈ vs ಪಂಜಾಬ್‌: ಗೆದ್ರೆ ಫೈನಲ್‌ಗೆ

Jun 01 2025, 11:23 AM IST

18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌)ನಲ್ಲಿ ಆರ್‌ಸಿಬಿ ಫೈನಲ್‌ ಪ್ರವೇಶಿಸಿ 3 ದಿನಗಳಾಗಿವೆ. ಪ್ರಶಸ್ತಿ ಕದನದಲ್ಲಿ ಆರ್‌ಸಿಬಿಗೆ ಎದುರಾಳಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಭಾನುವಾರ ತೆರೆ ಬೀಳಲಿದೆ.

ಗುಜರಾತ್‌ನ ಹೊರದಬ್ಬಿ ಮುಂಬೈ ಕ್ವಾಲಿಫೈಯರ್‌ಗೆ

May 31 2025, 10:58 AM IST

ರನ್‌ ಮಳೆ ಸುರಿದ ಈ ಬಾರಿಯ ಎಲಿಮಿನೇಟರ್‌ನಲ್ಲಿ ಗುಜರಾತ್‌ ಟೈಟಾನ್ಸ್‌ನ 20 ರನ್‌ಗಳಿಂದ ಬಗ್ಗುಬಡಿದ 5 ಬಾರಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌, ಮತ್ತೊಂದು ಕಪ್‌ ಗೆಲುವಿನ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ

ಮುಂಬೈ vs ಗುಜರಾತ್‌: ಇಂದು ಪ್ಲೇ-ಆಫ್‌ ರೇಸ್‌ನ ಮೆಗಾ ಫೈಟ್‌

May 06 2025, 12:18 PM IST

ಈ ಬಾರಿ ಐಪಿಎಲ್‌ನ ಪ್ಲೇ-ಆಫ್‌ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್‌ ಹಾಗೂ ಗುಜರಾತ್‌ ಟೈಟಾನ್ಸ್‌   ಪರಸ್ಪರ ಸೆಣಸಾಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದೆ.

ಸುಹಾಸ್ ಶೆಟ್ಟಿ ನಿವಾಸಕ್ಕೆ ಮುಂಬೈ ಮಾಜಿ ಸಂಸದ ಗೋಪಾಲ ಶೆಟ್ಟಿ ಭೇಟಿ

May 06 2025, 12:21 AM IST
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಅವರ ಬಂಟ್ವಾಳ ಕಾರಿಂಜದ ನಿವಾಸಕ್ಕೆ ಉತ್ತರ ಮುಂಬೈ ಕ್ಷೇತ್ರದ ಮಾಜಿ ಸಂಸದ ಗೋಪಾಲ ಸಿ.ಶೆಟ್ಟಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮುಂಬೈ ಟಾಯ್ಲೆಟ್ಸಲ್ಲಿ ಪಾಕ್‌ ನಟಿ ಮಹಿರಾ ಪೋಸ್ಟರ್‌ ಅಂಟಿಸಿ ಆಕ್ರೋಶ

May 04 2025, 01:33 AM IST
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧೋತ್ಸಾಹ ಹೆಚ್ಚುತ್ತಿರುವ ನಡುವೆಯೇ ಇತ್ತ ಮುಂಬೈನಲ್ಲಿ ಪಾಕಿಸ್ತಾನದ ನಟಿ ಮಹಿರಾ ಖಾನ್ ಅವರ ಚಿತ್ರಗಳನ್ನು ಶೌಚಾಲಯಗಳಲ್ಲಿ ಅಂಟಿಸಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved