• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಫೈನಲ್‌ ಹಣಾಹಣಿ - ಮುಂಬೈ vs ಡೆಲ್ಲಿ: ಯಾರ ಮುಡಿಗೆ 3ನೇ ಆವೃತ್ತಿಯ ಡಬ್ಲ್ಯುಪಿಎಲ್‌ ಕಿರೀಟ ?

Mar 15 2025, 01:01 AM IST

ಇಂದು ಫೈನಲ್‌ ಹಣಾಹಣಿ: ಎರಡನೇ ಬಾರಿ ಟ್ರೋಫಿ ಗೆಲ್ಲುವ ಕಾತರದಲ್ಲಿ ಮುಂಬೈ ಇಂಡಿಯನ್ಸ್‌. ಸತತ 3ನೇ ಫೈನಲ್‌ ಆಡುತ್ತಿರುವ ಡೆಲ್ಲಿ. 2023ರಲ್ಲಿ ಮುಂಬೈ ವಿರುದ್ಧವೇ ಫೈನಲ್‌ನಲ್ಲಿ ಸೋತಿದ್ದ ತಂಡಕ್ಕೆ ಮೊದಲ ಕಪ್‌ ಗುರಿ

ಮುಂಬೈ, ದೆಹಲಿ ಮಾದರಿ ಹೋಳಿಯಾಟಕ್ಕೆ ಕೊಪ್ಪಳ ಫಿದಾ

Mar 15 2025, 01:00 AM IST
ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹೋಳಿಯಾಟದಲ್ಲಿ ಬಣ್ಣ ಎರಚಿ ಸಂಭ್ರಮಿಸಿದರು. ಸಂಗೀತಕ್ಕೆ ಹೆಜ್ಜೆ ಹಾಕಿ ನೆರೆದಿದ್ದವರನ್ನು ಹುರಿದುಂಬಿಸಿದರು.

ಮುಂಬೈ ಬಂಧಿತ ಸ್ಮಗ್ಲರ್‌ಗೆ ರನ್ಯಾ ನಂಟು : ಡಿಆರ್‌ಐ ತನಿಖೆಯಲ್ಲಿ ಬಹಿರಂಗ - ಸಿಬಿಐನಿಂದ ತನಿಖೆ

Mar 14 2025, 09:46 AM IST

ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾರಾವ್‌ಗೂ, ಮುಂಬೈನಲ್ಲಿ ಬಂಧಿತರಾಗಿರುವ ವಿದೇಶದ ಇಬ್ಬರು ವ್ಯಕ್ತಿಗಳಿಗೂ ನಂಟಿದೆ ಎಂಬ ಅಂಶವನ್ನು ಡಿಆರ್‌ಐ ಬಯಲು ಮಾಡಿದೆ.

ಮುಂಬೈ, ದೆಹಲಿ ಮಾದರಿ ಹೋಳಿಗೆ ಕೊಪ್ಪಳ ಸಜ್ಜು

Mar 14 2025, 12:33 AM IST
ಜಿಲ್ಲಾ ಅಥ್ಲೆಟಿಕ್ಸ್ ಆಯೋಜನೆ ಮಾಡಿರುವ ಈ ಹೋಳಿಯಾಟದ ಕಲ್ಪನೆ ಮತ್ತು ಉಸ್ತುವಾರಿಯನ್ನು ಸಂಸದ ರಾಜಶೇಖರ ಹಿಟ್ನಾಳ ನೋಡಿಕೊಳ್ಳುತ್ತಿದ್ದಾರೆ. ಅವರೇ ಮುತುವರ್ಜಿ ವಹಿಸಿ ಮುಂಬೈ, ದೆಹಲಿ ಮಾದರಿಯ ಹೋಳಿಯಾಟಕ್ಕೆ ಸಿದ್ಧತೆ ಮಾಡಿಸಿದ್ದಾರೆ.

ಡಬ್ಲ್ಯುಪಿಎಲ್‌: ಗುಜರಾತ್‌ ಜೈಂಟ್ಸ್‌ನ ಸೋಲಿಸಿ 2ನೇ ಸಲ ಮುಂಬೈ ಇಂಡಿಯನ್ಸ್‌ ಫೈನಲ್‌ಗೆ

Mar 14 2025, 12:32 AM IST
ಡಬ್ಲ್ಯುಪಿಎಲ್‌: ಎಲಿಮಿನೇಟರ್‌ನಲ್ಲಿ ಗುಜರಾತ್‌ ವಿರುದ್ಧ ಮುಂಬೈಗೆ 47 ರನ್‌ ಜಯ. ಗುಜರಾತ್‌ ಚೊಚ್ಚಲ ಫೈನಲ್ ಕನಸು ಭಗ್ನ. ಮುಂಬೈ 4 ವಿಕೆಟ್‌ಗೆ 213 ರನ್‌. ಗುಜರಾತ್‌ 166 ರನ್‌ಗೆ ಆಲೌಟ್‌.

ಡಬ್ಲ್ಯುಪಿಎಲ್‌ ಎಲಿಮಿನೇಟರ್‌ : ಇಂದು ಮುಂಬೈ ಇಂಡಿಯನ್ಸ್‌-ಗುಜರಾತ್‌ ಜೈಂಟ್ಸ್‌ ಸೆಣಸು

Mar 13 2025, 12:50 AM IST
ಎಲಿಮಿನೇಟರ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌-ಗುಜರಾತ್‌ ಜೈಂಟ್ಸ್‌ ಸೆಣಸು. ಕಳೆದೆರಡು ವರ್ಷ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದ ಗುಜರಾತ್‌ ಮೊದಲ ಸಲ ಫೈನಲ್‌ಗೇರಲು ಉತ್ಸುಕ. 2ನೇ ಬಾರಿಗೆ ಫೈನಲ್‌ ಪ್ರವೇಶಿಸಲು ಮುಂಬೈ ಕಾತರ.

ಭಾರತದ ಜೈಲಿನ ಹಿಂಸೆಯಿಂದ ನನ್ನ ಸಾವಾಗಬಹುದು : 2008ರ ಮುಂಬೈ ಸ್ಫೋಟ ರೂವಾರಿ ತಹವ್ವುರ್‌ ರಾಣಾ !

Mar 07 2025, 12:48 AM IST

ಒಂದು ವೇಳೆ ನನ್ನನ್ನು ಭಾರತಕ್ಕೆ ಗಡೀಪಾರು ಮಾಡಿದರೆ, ನಾನು ಪಾಕಿಸ್ತಾನದ ಮೂಲದ ಮುಸ್ಲಿಂ ಎಂದು ನನಗೆ ಜೈಲಲ್ಲಿ ಹಿಂಸಾತ್ಮಕ ಕಿರುಕುಳ ನೀಡುವ ಸಾಧ್ಯತೆ ಇದೆ. ಇದರಿಂದ ನನ್ನ ಸಾವು ಸಂಭವಿಸಬಹುದು  ಎಂದು ತಹವ್ವುರ್‌ ರಾಣಾ ಅಮೆರಿಕದ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾನೆ.

ಅಹಮದಾಬಾದ್-ಮುಂಬೈ 360 ಕಿ. ಮೀ. ಬುಲೆಟ್‌ ರೈಲು ಯೋಜನೆ ಪೂರ್ಣ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌

Mar 02 2025, 01:17 AM IST
ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯ 360 ಕಿ.ಮೀ. ಪೂರ್ಣಗೊಂಡಿದ್ದು, ಮಹಾರಾಷ್ಟ್ರ ವಿಭಾಗದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗುತ್ತಿದೆ. ಸಮುದ್ರದೊಳಗಿನ ಸುರಂಗದ ಸುಮಾರು 2 ಕಿ.ಮೀ. ಮಾರ್ಗ ಪೂರ್ಣಗೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.

26/11 ಮುಂಬೈ ದಾಳಿ ಉಗ್ರ ತಹಾವುರ್‌ ರಾಣಾ ಭಾರತ ಗಡೀಪಾರು ವಿಳಂಬ ಸಂಭವ : ನಿರಾಶೆಯ ಮಾಹಿತಿ

Feb 17 2025, 12:32 AM IST
26/11 ಮುಂಬೈ ದಾಳಿ ಉಗ್ರ ತಹಾವುರ್‌ ರಾಣಾ ಭಾರತ ಗಡೀಪಾರು ವಿಳಂಬವಾಗುವ ಸಾಧ್ಯತೆ ಇದೆ ಎಂಬ ನಿರಾಶೆಯ ಮಾಹಿತಿ ಲಭ್ಯವಾಗಿದೆ.

ಮಂಗಳೂರಿನ ಬ್ಯಾಂಕ್ ದರೋಡೆ ಪ್ರಕರಣ: ಮಧುರೈನಲ್ಲಿ ಮುಂಬೈ ಡೆಡ್ಲಿ ಗ್ಯಾಂಗ್‌ ತಂಡದ ಮೂವರ ಸೆರೆ

Jan 21 2025, 12:32 AM IST
ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಮೂಲದ ಮೂವರು ದರೋಡೆಕೋರರನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದರೊಂದಿಗೆ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಮಂಗಳೂರು ಪೊಲೀಸರ ಮಹತ್ವದ ಕಾರ್ಯಾಚರಣೆ ಯಶಸ್ಸು ಕಂಡಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved