• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಹಮದಾಬಾದ್-ಮುಂಬೈ 360 ಕಿ. ಮೀ. ಬುಲೆಟ್‌ ರೈಲು ಯೋಜನೆ ಪೂರ್ಣ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌

Mar 02 2025, 01:17 AM IST
ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯ 360 ಕಿ.ಮೀ. ಪೂರ್ಣಗೊಂಡಿದ್ದು, ಮಹಾರಾಷ್ಟ್ರ ವಿಭಾಗದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗುತ್ತಿದೆ. ಸಮುದ್ರದೊಳಗಿನ ಸುರಂಗದ ಸುಮಾರು 2 ಕಿ.ಮೀ. ಮಾರ್ಗ ಪೂರ್ಣಗೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.

26/11 ಮುಂಬೈ ದಾಳಿ ಉಗ್ರ ತಹಾವುರ್‌ ರಾಣಾ ಭಾರತ ಗಡೀಪಾರು ವಿಳಂಬ ಸಂಭವ : ನಿರಾಶೆಯ ಮಾಹಿತಿ

Feb 17 2025, 12:32 AM IST
26/11 ಮುಂಬೈ ದಾಳಿ ಉಗ್ರ ತಹಾವುರ್‌ ರಾಣಾ ಭಾರತ ಗಡೀಪಾರು ವಿಳಂಬವಾಗುವ ಸಾಧ್ಯತೆ ಇದೆ ಎಂಬ ನಿರಾಶೆಯ ಮಾಹಿತಿ ಲಭ್ಯವಾಗಿದೆ.

ಮಂಗಳೂರಿನ ಬ್ಯಾಂಕ್ ದರೋಡೆ ಪ್ರಕರಣ: ಮಧುರೈನಲ್ಲಿ ಮುಂಬೈ ಡೆಡ್ಲಿ ಗ್ಯಾಂಗ್‌ ತಂಡದ ಮೂವರ ಸೆರೆ

Jan 21 2025, 12:32 AM IST
ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಮೂಲದ ಮೂವರು ದರೋಡೆಕೋರರನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದರೊಂದಿಗೆ ಕಳೆದ ನಾಲ್ಕು ದಿನಗಳಿಂದ ನಡೆಸುತ್ತಿದ್ದ ಮಂಗಳೂರು ಪೊಲೀಸರ ಮಹತ್ವದ ಕಾರ್ಯಾಚರಣೆ ಯಶಸ್ಸು ಕಂಡಿದೆ

ಕ್ಯಾಪ್ಟನ್‌ ಹಾರ್ದಿಕ್‌ರನ್ನು ಗೌರವಿಸಿ : ಐಪಿಎಲ್‌ ಶುರುವಾಗುವ ಮುನ್ನವೇ ಆಟಗಾರರಿಗೆ ಮುಂಬೈ ವಾರ್ನಿಂಗ್‌

Jan 08 2025, 12:15 AM IST
ಐಪಿಎಲ್‌ ಶುರುವಾಗುವ ಮುನ್ನವೇ ಮುಂಬೈ ಇಂಡಿಯನ್ಸ್‌ ಮುನ್ನೆಚ್ಚರಿಕಾ ಕ್ರಮ. ಕಳೆದ ವರ್ಷದ ಮನಸ್ತಾಪ ಈ ಸಲವೂ ಮುಂದುವರಿಯಬಾರದು ಎಂದು ಆಟಗಾರರಿಗೆ ಸೂಚನೆ.

ಕೆ.ಎಲ್‌.ಶ್ರೀಜಿತ್‌ ಸ್ಫೋಟಕ 150 : ಮುಂಬೈ ವಿರುದ್ಧ 383 ರನ್‌ ಬೆನ್ನತ್ತಿ ಗೆದ್ದ ಕರ್ನಾಟಕ

Dec 22 2024, 01:32 AM IST
ವಿಜಯ್‌ ಹಜಾರೆ ಏಕದಿನ. ಮುಂಬೈ ವಿರುದ್ಧ ಕರ್ನಾಟಕ ತಂಡಕ್ಕೆ 7 ವಿಕೆಟ್‌ ಭರ್ಜರಿ ಗೆಲುವು. ಶ್ರೇಯಸ್‌ 55 ಎಸೆತಕ್ಕೆ 114. ಮುಂಬೈ 4 ವಿಕೆಟ್‌ಗೆ 383. ಬೃಹತ್‌ ಗುರಿಯನ್ನು 46.2 ಓವರಲ್ಲೇ ಬೆನ್ನತ್ತಿ ಗೆದ್ದ ಮಯಾಂಕ್‌ ಪಡೆ

ಮುಷ್ತಾಕ್‌ ಅಲಿ ರಾಷ್ಟ್ರೀಯ ಟಿ20 : ಬರೋಡಾ vs ಮುಂಬೈ, ಮ.ಪ್ರ. vs ಡೆಲ್ಲಿ ಸೆಮಿಫೈನಲ್

Dec 12 2024, 12:30 AM IST
ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಆಲೂರು ಕೆಎಸ್‌ಸಿಎ ಕ್ರೀಡಾಂಗಣಗಳಲ್ಲಿ ನಡೆದ 4 ಕ್ವಾರ್ಟರ್‌ ಫೈನಲ್‌ಗಳಲ್ಲಿ ಸೌರಾಷ್ಟ್ರ, ಬೆಂಗಾಲ್‌, ವಿದರ್ಭ ಹಾಗೂ ಉತ್ತರ ಪ್ರದೇಶ ತಂಡಗಳು ಸೋತು ಹೊರಬಿದ್ದವು.

ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆ ಒಡ್ಡಿದ ಸಂದೇಶ ಮುಂಬೈ ಪೊಲೀಸರಿಗೆ ರವಾನೆ

Dec 08 2024, 01:15 AM IST
ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆ ಒಡ್ಡಿದ ಸಂದೇಶವೊಂದನ್ನು ಮುಂಬೈ ಪೊಲೀಸರಿಗೆ ಶನಿವಾರ ಕಳಿಸಲಾಗಿದೆ.

ಡಿಜಿಟಲ್‌ ಅರೆಸ್ಟ್‌ : ಮುಂಬೈ ಮಹಿಳೆಗೆ ₹1.7 ಲಕ್ಷ ವಂಚನೆ - ಬೆತ್ತಲೆ ವಿಡಿಯೋ ಶೂಟ್‌

Dec 02 2024, 01:16 AM IST

  ಮುಂಬೈನ ಮಹಿಳೆಯೊಬ್ಬರಿಗೆ ವಿಡಿಯೋ ಕಾಲ್‌ ಮಾಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ನಿಮ್ಮ ಹೆಸರು ಬೆಳಕಿಗೆ ಬಂದಿದೆ ಎಂದು ಹೇಳಿ ₹1.7 ಲಕ್ಷ ರು. ಪೀಕಿ, ಆಕೆಯನ್ನು ಬೆತ್ತಲೆ ವಿಡಿಯೋ ಶೂಟ್‌ ಮಾಡಿದ ಘಟನೆ ನಡೆದಿದೆ.

ವಿಕ್ರಂಗೌಡ ಮುಂಬೈ ಬಿಟ್ಟು ಬರದಿದ್ದರೆ ನಕ್ಸಲ್ ಆಗುತ್ತಿರಲಿಲ್ಲ!

Nov 20 2024, 12:33 AM IST
ಹೆಬ್ರಿ ತಾಲೂಕಿನ ಪೀತಾಬೈಲ್‌ ಎಂಬಲ್ಲಿನ ದಟ್ಟ ಕಾಡಿನಲ್ಲಿ ಪೊಲೀಸರ ಗುಂಡೇಟಿಗೆ ವಿಕ್ರಂಗೌಡ ಬಲಿಯಾಗಿದ್ದಾನೆ.

ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್‌ ಸ್ಪರ್ಧೆ: ಮುಂಬೈ ವಿವಿಯ ರಾಜ್ ತಿವಾರಿ ಪ್ರಥಮ

Nov 20 2024, 12:31 AM IST
ಈ ಚಾಂಪಿಯನ್ ಶಿಪ್‌ನಲ್ಲಿ ಅಖಿಲ ಭಾರತ ಮಟ್ಟದ ೧೪೧ ವಿಶ್ವವಿದ್ಯಾನಿಲಯಗಳ ಒಟ್ಟು ೮೪೬ ಸ್ಪರ್ಧಿಗಳು ಭಾಗವಹಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved