• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಣಜಿ ಟ್ರೋಫಿ ಫೈನಲ್‌: ಇನ್ನಿಂಗ್ಸ್‌ ಮುನ್ನಡೆಗೆ ಮುಂಬೈ, ವಿದರ್ಭ ಫೈಟ್‌

Mar 11 2024, 01:17 AM IST
ರಣಜಿ ಟ್ರೋಫಿ ಫೈನಲ್‌ನಲ್ಲಿ ಮೊದಲ ಇನ್ನಿಂಗ್ಸ್‌ ಮುನ್ನಡೆಗೆ ಮುಂಬೈ, ವಿದರ್ಭ ಸೆಣಸಾಟ. ಶಾರ್ದೂಲ್‌ ಠಾಕೂರ್‌ ಆಲ್ರೌಂಡ್‌ ಆಟದ ನೆರವಿನಿಂದ ಭಾರಿ ಸಂಕಷ್ಟಕ್ಕೆ ಸಿಲುಕುವುದರಿಂದ ಪಾರಾದ ಮುಂಬೈ.

ಹರ್ಮನ್‌ಪ್ರೀತ್‌ ಸಾಹಸ: ಗುಜರಾತ್‌ ವಿರುದ್ಧ ಗೆದ್ದ ಮುಂಬೈ ನಾಕೌಟ್‌ಗೆ

Mar 10 2024, 01:31 AM IST
ಸೋಲಿನ ಸುಳಿಗೆ ಸಿಲುಕಿದ್ದ ತಂಡವನ್ನು ಹರ್ಮನ್‌ಪ್ರೀತ್‌ ತಮ್ಮ ಹೋರಾಟದ ಮೂಲಕ ಕಾಪಾಡಿದರು. ಸ್ಫೋಟಕ ಆಟದ ಮೂಲಕ ತಂಡವನ್ನು ಒಂದು ಎಸೆತ ಬಾಕಿ ಇರುವಂತೆಯೇ ಗೆಲ್ಲಿಸಿದರು. ಗುಜರಾತ್‌ 6 ಪಂದ್ಯಗಳಲ್ಲಿ 5ನೇ ಸೋಲನುಭವಿಸಿತು.

ದೀಪ್ತಿ ಹೋರಾಟಕ್ಕೆ ಒಲಿಯದ ಜಯ: ಯುಪಿ ವಿರುದ್ಧ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌

Mar 08 2024, 01:48 AM IST
ಯುಪಿ ವಾರಿಯರ್ಸ್‌ ತಂಡ 6 ಪಂದ್ಯಗಳಲ್ಲಿ 4ನೇ ಸೋಲು ಕಂಡು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲೇ ಬಾಕಿಯಾಗಿದೆ. 6 ಪಂದ್ಯಗಳಲ್ಲಿ 8 ಅಂಕ ಸಂಪಾದಿಸಿದ ಮುಂಬೈ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ಪ್ಲೇ-ಆಫ್‌ ಸ್ಥಾನಕ್ಕೆ ಮತ್ತಷ್ಟು ಹತ್ತಿರವಾಗಿದೆ.

ಡಬ್ಲ್ಯುಪಿಎಲ್‌: ಡೆಲ್ಲಿಗೆ ಶರಣಾದ ಮುಂಬೈ

Mar 06 2024, 02:15 AM IST
ಡೆಲ್ಲಿ ಕ್ಯಾಪಿಟಲ್ಸ್‌ ಡಬ್ಲ್ಯುಪಿಎಲ್‌ 2ನೇ ಆವೃತ್ತಿಯಲ್ಲಿ ತನ್ನ ಅಮೋಘ ಪ್ರದರ್ಶನವನ್ನು ಮುಂದುವರಿಸಿದ್ದು, 4ನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದೆ.

ರಣಜಿ ಟ್ರೋಫಿ: 48ನೇ ಬಾರಿ ಫೈನಲ್‌ಗೆ ಮುಂಬೈ ಲಗ್ಗೆ

Mar 05 2024, 01:36 AM IST
ಸೆಮಿಫೈನಲ್‌ನಲ್ಲಿ ತಮಿಳುನಾಡು ವಿರುದ್ಧ ಇನ್ನಿಂಗ್ಸ್‌ ಹಾಗೂ 70 ರನ್‌ ಗೆಲುವು ಸಾಧಿಸಿದ ಮುಂಬೈ ಫೈನಲ್‌ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿತು. 2ನೇ ಇನ್ನಿಂಗ್ಸ್‌ನಲ್ಲೂ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ತಮಿಳ್ನಾಡು ಕೇವಲ 162 ರನ್‌ಗೆ ಆಲೌಟ್‌ ಆಯಿತು,

ಮುಂಬೈ ದಾಳಿ ಮಾಸ್ಟರ್‌ಮೈಂಡ್‌ ಚೀಮಾ ಪಾಕ್‌ನಲ್ಲಿ ನಿಗೂಢ ಸಾವು

Mar 03 2024, 01:34 AM IST
ಲಷ್ಕರ್‌-ಎ-ತೊಯ್ಬಾ ಕಮಾಂಡರ್‌ ಚೀಮಾ ಪಾಕಿಸ್ತಾನದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಇತ್ತೀಚಿನ ತಿಂಗಳಲ್ಲಿ ಭಾರತಕ್ಕೆ ಬೇಕಾದ 24ನೇ ಉಗ್ರ ಸಾವು ಪಾಕಿಸ್ತಾನದಲ್ಲಿ ಆಗಿದೆ.

ರಣಜಿ ಸೆಮಿ ಫೈನಲ್‌: ಮುಂಬೈ, ಮಧ್ಯಪ್ರದೇಶ ಮೇಲುಗೈ

Mar 03 2024, 01:33 AM IST
ರಣಜಿ ಟ್ರೋಫಿ ಸೆಮಿಫೈನಲ್‌ನಲ್ಲಿ ಪಂದ್ಯದಲ್ಲಿ ಮುಂಬೈ ವಿರುದ್ಧ ತಮಿಳುನಾಡು 146ಕ್ಕೆ ಆಲೌಟ್‌ ಆದರೆ, ಮಧ್ಯಪ್ರದೇಶ ವಿರುದ್ಧ ಮತ್ತೊಂದು ಸೆಮೀಸ್‌ನಲ್ಲಿ ವಿದರ್ಭ ತಂಡ 170ಕ್ಕೆ ಆಲೌಟ್‌ ಆಗಿದೆ.

ಡಬ್ಲ್ಯುಪಿಎಲ್‌: ಮುಂಬೈ ಇಂಡಿಯನ್ಸ್‌ ವಿರುದ್ಧ ಯು.ಪಿ.ವಾರಿಯರ್ಸ್‌ಗೆ 7 ವಿಕೆಟ್‌ ಜಯ

Feb 29 2024, 02:03 AM IST
2ನೇ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ ಟಿ20 ಟೂರ್ನಿಯಲ್ಲಿ ಯು.ಪಿ.ವಾರಿಯರ್ಸ್‌ಗೆ ಮೊದಲ ಗೆಲುವು. ಮುಂಬೈ ವಿರುದ್ಧ 7 ವಿಕೆಟ್‌ ಜಯ. ಈ ಆವೃತ್ತಿಯಲ್ಲಿ ಮೊದಲ ಸೋಲು ಕಂಡ ಹಾಲಿ ಚಾಂಪಿಯನ್‌ ಮುಂಬೈ.

ಮುಂಬೈ, ಬೆಂಗ್ಳೂರಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ: ಶಾಸಕ ಸಿ.ಎನ್. ಬಾಲಕೃಷ್ಣ

Feb 26 2024, 01:30 AM IST
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಮುಂಬರುವ ದಿನಗಳಲ್ಲಿ ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಸಲು ಚಿಂತನೆ ನೆಡೆಸಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದದಲ್ಲಿ ಮಾತನಾಡಿದರು.

ಪ್ರೈಮ್ ವಾಲಿಬಾಲ್ ಲೀಗ್ : ಮುಂಬೈ ವಿರುದ್ಧ ಸೋತ ಬೆಂಗಳೂರು ಟಾರ್ಪಿಡೋಸ್‌

Feb 22 2024, 01:45 AM IST
ಪ್ರೈಮ್‌ ವಾಲಿಬಾಲ್‌ ಲೀಗ್‌ನ 2ನೇ ಆವೃತ್ತಿಯಲ್ಲಿ ಸತತ 2ನೇ ಸೋಲು ಅನುಭವಿಸಿದ ಬೆಂಗಳೂರು ಟಾರ್ಪೆಡೋಸ್‌ ತಂಡ. ತನ್ನ 2ನೇ ಪಂದ್ಯದಲ್ಲಿ ಮುಂಬೈ ಮೀಟಿಯೋರ್ಸ್‌ಗೆ ಟಾರ್ಪೆಡೋಸ್‌ ತಂಡ ಶರಣಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved