• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಮರುಗಣತಿಗೆ ನಿರ್ಧಾರ : ಮುಖ್ಯಮಂತ್ರಿ

Jun 12 2025, 01:47 AM IST
ಈಗಾಗಲೇ ಪರಿಶಿಷ್ಟ ಜಾತಿಗಳ ಜನಗಣತಿ ನಡೆದಂತೆ, ಇತರೆ ಜಾತಿಗಳ ಗಣತಿಯನ್ನು ಹೊಸದಾಗಿ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಸಮೀಕ್ಷಾ ಕಾರ್ಯವನ್ನು 90 ದಿನದೊಳಗೆ ಪೂರ್ಣಗೊಳಿಸಿ ವರದಿ ನೀಡಬೇಕು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ವರಿಷ್ಠರು ಮರುಗಣತಿ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಭಾವುಕ ನಿರ್ಲಜ್ಜ ವ್ಯಕ್ತಿ : ಪ್ರತಾಪ್ ಸಿಂಹ ವಾಗ್ದಾಳಿ

Jun 06 2025, 12:06 AM IST
ಸಿದ್ದರಾಮಯ್ಯ ಬರೀ ಒರಟು ವ್ಯಕ್ತಿ ಅಂದುಕೊಂಡಿದ್ದೆ. ನೀವು ಸಂವೇದನೆ ಇಲ್ಲದ ನಿರ್ಭಾವಕ ಮನುಷ್ಯ ಎಂಬುದು ನಿನ್ನೆ ಗೊತ್ತಾಯಿತು. ಸಿದ್ದರಾಮಯ್ಯ ನಿರ್ಭಾವುಕ ನಿರ್ಲಜ್ಜ ವ್ಯಕ್ತಿ. ಸಿಎಂ ಮೊಮ್ಮಗ, ಸಚಿವರು, ಅಧಿಕಾರಿಗಳ ಮಕ್ಕಳ ಫೋಟೋಗ್ರಾಫ್, ಆಟೋಗ್ರಾಫ್ ಗಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ನಡೆಯಿತು.

ಗದಗಕ್ಕೆ ಮುಖ್ಯಮಂತ್ರಿ ಭೇಟಿ: ಸಮನ್ವಯದಿಂದ ಕಾರ್ಯಕ್ರಮ ಯಶಸ್ವಿಗೊಳಿಸಿ

Jun 03 2025, 01:59 AM IST
ಜೂ. 3ರಂದು ಬೆಳಗ್ಗೆ 11.40ಕ್ಕೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಉತ್ಖನನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಅವರು ಅಧಿಕಾರಿಗಳ ಸಭೆ ನಡೆಸಿದರು.

‘ಬುಕರ್‌’ ಬಾನು, ಭಾಸ್ತಿಗೆ ₹10 ಲಕ್ಷ ಪುರಸ್ಕಾರ : ಮುಖ್ಯಮಂತ್ರಿ

Jun 03 2025, 01:50 AM IST
ಕನ್ನಡಕ್ಕೆ ಅಂತಾರಾಷ್ಟ್ರೀಯ ಮಟ್ಟದ ಬುಕರ್‌ ಪ್ರಶಸ್ತಿ ತಂದು ಕೊಟ್ಟ ಸಾಹಿತಿ ಬಾನು ಮುಷ್ತಾಕ್‌ ಮತ್ತು ದೀಪಾ ಭಾಸ್ತಿ ಅವರಿಗೆ ರಾಜ್ಯ ಸರ್ಕಾರದಿಂದ ತಲಾ ₹10 ಲಕ್ಷ ಪುರಸ್ಕಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕರೆ ಒತ್ತುವರಿ ತೆರವು ಪೂರ್ಣ ಆಗದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

May 31 2025, 12:57 PM IST

ರಾಜ್ಯದಲ್ಲಿ 10,931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ.

ಕಮಲಹಾಸನ್‌ ಕನ್ನಡಿಗರ ಕ್ಷಮೆ ಕೋರಬೇಕು : ಮುಖ್ಯಮಂತ್ರಿ ಚಂದ್ರು ಆಗ್ರಹ

May 30 2025, 12:09 AM IST
ಕನ್ನಡ ಭಾಷೆಯ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ ಕಮಲ್ ಹಾಸನ್ ತಕ್ಷಣವೇ ಕನ್ನಡಿಗರ ಕ್ಷಮೆ ಯಾಚಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಎಸ್ಸೆಸ್ಸೆಲ್ಸಿಯಲ್ಲಿ ಶೇ.75 ಫಲಿತಾಂಶ ತನ್ನಿ : ಮುಖ್ಯಮಂತ್ರಿ ಸಿದ್ದರಾಮಯ್ಯ

May 30 2025, 12:03 AM IST

ಗ್ರೇಸ್‌ ಅಂಕ ಕೊಡುವುದರಿಂದ ಮಕ್ಕಳ ಸಾಮರ್ಥ್ಯ ಅಳೆಯಲು ಸಾಧ್ಯವಿಲ್ಲ. ಹಾಗಾಗಿ ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗ್ರೇಸ್‌ ಅಂಕ ನೀಡದೆ ಶೇ.75ರಷ್ಟು ಫಲಿತಾಂಶ ತೆಗೆದುಕೊಂಡು ಬನ್ನಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಉಡುಪಿ ಜಿಲ್ಲಾಸ್ಪತ್ರೆ ಕಿಮೋ ಥೆರಪಿ ಕೇಂದ್ರಕ್ಕೆ ಮುಖ್ಯಮಂತ್ರಿ ಚಾಲನೆ

May 26 2025, 01:47 AM IST
ಉಡುಪಿಯ ಅಜ್ಜರಕಾಡುನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಡೇ ಕೇರ್ ಕಿಮೋ ಥೆರಪಿ ಕೇಂದ್ರಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವರ್ಚುವಲ್‌ ಆಗಿ ಉದ್ಘಾಟಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ವಿರೋಧಿ

May 24 2025, 12:12 AM IST
ಗೃಹ ಸಚಿವ ಜಿ.ಪರಮೇಶ್ವರ್ ರವರಿಗೆ ಸಂಬಂಧಿಸಿದ ವಿದ್ಯಾ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದರಲ್ಲಿ ದಲಿತ ಎಂಬ ಟೈಟಲ್ ಏಕೆ ಕಾಂಗ್ರೆಸ್ ನಾಯಕರು ಮುಂದಿಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಡಾ ಸೈಟ್‌ಗಳನ್ನು ಪಡೆದು ವಾಪಸ್‌ ಮಾಡಿರುವುದರಿಂದ ಅವರು ತಪ್ಪು ಮಾಡಿದ್ದಾರೆಂದೇ ಅರ್ಥ

ಒಳಾಂಗಣ ಕ್ರೀಡಾಂಗಣ ಕೊನೆಗೂ ಉದ್ಘಾಟಿಸಿದ ಮುಖ್ಯಮಂತ್ರಿ

May 18 2025, 11:55 PM IST
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಮಾರ್ಟ್‌ಸಿಟಿ ಮಂಗಳೂರು ಆಶ್ರಯದಲ್ಲಿ ಸುಮಾರು 36 ಕೋಟಿ ರು. ಗಳಲ್ಲಿ ಇಲ್ಲಿನ ಉರ್ವದಲ್ಲಿ ನಿರ್ಮಾಣಗೊಂಡ ಕಬಡ್ಡಿ ಮತ್ತು ಬ್ಯಾಡ್ಮಿಂಟನ್‌ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆಗೆ ಶುಕ್ರವಾರ ನಿಗದಿಯಂತೆ ಮೊದಲು ಆಗಮಿಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊನೆಕ್ಷಣದಲ್ಲಿ ಆಗಮಿಸಿ ಲೋಕಾರ್ಪಣೆಗೊಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 55
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved