• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಂಗಡಣೆಯಿಂದ ಉತ್ತರದಲ್ಲಿ ಸ್ಥಾನ ಹೆಚ್ಚಳಕ್ಕೆ ಬಿಜೆಪಿ ಹವಣಿಕೆ : ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

Mar 13 2025, 12:46 AM IST
ಕ್ಷೇತ್ರ ಮರುವಿಂಗಡಣೆ ಮೂಲಕ, ತನ್ನ ಪ್ರಾಬಲ್ಯ ಇರುವ ಉತ್ತರದ ರಾಜ್ಯಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ.

ಮಳವಳ್ಳಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅದ್ಧೂರಿ ಸ್ವಾಗತ

Mar 11 2025, 12:48 AM IST
ಮಳವಳ್ಳಿ ಪಟ್ಟಣದ ದಂಡಿನ ಮಾರಮ್ಮನ ದೇವಸ್ಥಾನದಿಂದ ಸಾವಿರಾರು ಮಂದಿ ಬೈಕ್ ರ‍್ಯಾಲಿ ಮೂಲಕ ಡಿ.ಕೆ.ಶಿವಕುಮಾರ್ ಅವರನ್ನು ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಬೃಹತ್ ಹೂವಿನ ಹಾರ ಹಾಕಿ ಅಭಿನಂದಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಡಿಕೆ ಡಿಕೆ ಎಂದು ಜೈಕಾರ ಹಾಕಿದರು.

ಮಹಿಳೆಯರ ವ್ಯಕ್ತಿತ್ವ ವಿಕಸನಕ್ಕೆ ಸವಾಲು ಸಹಕಾರಿ: ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ

Mar 10 2025, 01:35 AM IST
ಮಹಿಳೆಯರು ಸವಾಲುಗಳನ್ನು ಎದುರಿಸುವಾಗ ಉಂಟಾಗುವ ಅಡೆತಡೆಗಳನ್ನೂ ವ್ಯಕ್ತಿತ್ವ ವಿಕಸನಕ್ಕೆ ಲಭ್ಯವಾಗುವ ಅವಕಾಶಗಳು ಎಂದು ತಿಳಿದು ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್‌ನಲ್ಲಿ ಸಚಿವ ಸುಧಾಕರ್ ಶ್ರಮದಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ಬಂಪರ್

Mar 09 2025, 01:52 AM IST

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್‌ನಲ್ಲಿ ಸಚಿವ ಡಾ.ಎಂ.ಸಿ ಸುಧಾಕರ್ ಪರಿಶ್ರಮದಿಂದ ಚಿಂತಾಮಣಿ ಕ್ಷೇತ್ರಕ್ಕೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ್ದಾರೆಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಮತ್ತೊಮ್ಮೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ಪ್ರಸ್ತಾವಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

Mar 09 2025, 01:51 AM IST
ಕೆಎಎಸ್ ನೇಮಕಾತಿ ಪೂರ್ವಭಾವಿ ಮರು ಪರೀಕ್ಷೆ ರದ್ದುಪಡಿಸಿ ಮತ್ತೊಮ್ಮೆ ಪರೀಕ್ಷೆ ನಡೆಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್‌ನಲ್ಲಿ ಜಿಲ್ಲೆಗೆ ಬಹುದೊಡ್ಡ ಕೊಡುಗೆ: ಶಾಸಕ ಯಶವಂತರಾಯಗೌಡ

Mar 09 2025, 01:49 AM IST

  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಸಮಗ್ರ ಕರ್ನಾಟಕ ದೂರದೃಷ್ಠಿ ಹೊಂದಿದ್ದು, ಬಜೆಟ್‌ನ್ನು ಸ್ವಾಗತಿಸುತ್ತೇನೆ. ಇಂಡಿ ಪಟ್ಟಣಕ್ಕೆ ಜಿಟಿಟಿಸಿ ಕಾಲೇಜು ಘೋಷಿಸಿದಕ್ಕೆ ತಾಲೂಕಿನ ಜನತೆ ಪರವಾಗಿ ಸಿಎಂ ಸಿದ್ದರಾಮಯ್ಯಗೆ ಅಭಿನಂದಿಸುವುದಾಗಿ ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.

ವಿಜಯೇಂದ್ರ ಭವಿಷ್ಯದ ಮುಖ್ಯಮಂತ್ರಿ - ಮಹಾ ಸಂಗಮದಲ್ಲಿ ನಿರ್ಣಯ

Mar 09 2025, 01:48 AM IST
ಚಿಕ್ಕಮಗಳೂರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂಘಟನಾ ಚತುರ, ಭವಿಷ್ಯದ ನಾಯಕ, ಮುಖ್ಯಮಂತ್ರಿ ಎಂದು ವೀರಶೈವ ಲಿಂಗಾಯತ ಮಹಾ ಸಂಗಮ ಸಮಾವೇಶದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಸಮುದಾಯದ ಮುಖಂಡರು, ರಾಜಕೀಯ ಪಕ್ಷಗಳ ಮುಖಂಡರು ಬಿಜೆಪಿ ವರಿಷ್ಟರಿಗೆ ಬಹಿರಂಗ ಸಂದೇಶ ರವಾನಿಸಿದರು.

ಕರ್ನಾಟಕ ಬಜೆಟ್ 2025 : ಮಹಿಳಾ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಕೊಡುಗೆ

Mar 08 2025, 07:21 AM IST

ಕರ್ನಾಟಕ ಬಜೆಟ್ನಲ್ಲಿ ಈ ಬಾರಿ ಮುಖ್ಯಮಂತ್ರಿ ಸಿದದರಾಮಯ್ಯ ಮಹಿಳೆಯರ ಸುರಕ್ಷತೆ ಹಾಗೂ ಅಭಿವೃದ್ಧಿಗೆ ನೀಡಿದ ಕೊಡುಗೆಗಳೇನು ?

ಮುಖ್ಯಮಂತ್ರಿ ಸಿದ್ದರಾಮಯ್ಯ ಹದಿನಾರನೇ ಬಜೆಟ್ : ಯಾವ ಜಿಲ್ಲೆಗೆ ಏನು ಕೊಡುಗೆ ? ಇಲ್ಲಿದೆ ಪೂರ್ಣ ವಿವರ

Mar 08 2025, 06:48 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹದಿನಾರನೇ ಬಜೆಟ್ ಮಂಡನೆ ಮಾಡಿದ್ದು ರಾಜ್ಯದ ಯಾವ ಜಿಲ್ಲೆಗಳಿಗೆ ಏನೇನು ಕೊಡು ನೀಡಿದ್ದಾರೆ ಇಲ್ಲಿದೆ ಸಂಪೂರ್ಣ ವಿವರ

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ನಲ್ಲಿ ಘೋಷಣೆಯಾದ ಹೊಸ ಸ್ಕೀಂಗಳ ವಿವರ

Mar 08 2025, 06:29 AM IST

 ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹದಿನಾರನೆ ಬಜೆಟ್  ಮಂಡನೆ ಮಾಡಿದ್ದು ಯಾವ ಹೊಸ ಕ್ಷೇತ್ರಗಳಿಗೆ ಯಾವ ಪ್ರಮಾಣದಲ್ಲಿ ವಿಶೇಷ ಅನುದಾನ ನೀಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿ

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved