• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುಜಿಸಿ ನಿಯಮಾವಳಿ -2025 ವಾಪಸ್‌ ಪಡೆಯಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ

Feb 06 2025, 10:39 AM IST

ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ(ಯುಜಿಸಿ) ಕರಡು ನಿಯಮಾವಳಿ-2025ರ ಮೂಲಕ ರಾಜ್ಯ ಸರ್ಕಾರಗಳ ಅಧಿಕಾರ ಮೊಟಕುಗೊಳಿಸುವ ಕೆಲಸ ನಡೆದಿದೆ. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ಈ ಕರಡನ್ನು ಕೂಡಲೇ ವಾಪಸ್‌ ಪಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ವಿಧಿಯಾಟದಲ್ಲಿ ಅರ್ಹರು ಮಾತ್ರ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗ್ತಾರೆ : ಸಚಿವ ಶಿವಾನಂದ ಪಾಟೀಲ

Feb 04 2025, 12:32 AM IST

  ಬಸವನಬಾಗೇವಾಡಿ ನನಗೂ ಸೇರಿದಂತೆ ಎಲ್ಲರಿಗೂ ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗುವ ಆಸೆಯಿರುತ್ತದೆ. ಆದರೆ, ಅರ್ಹರು ಪ್ರಧಾನಿಯೋ ಅಥವಾ ಮುಖ್ಯಮಂತ್ರಿ ಆಗುತ್ತಾರೆ ಎಂದು   ಸಚಿವ ಶಿವಾನಂದ ಪಾಟೀಲ ಹೇಳಿದರು.

ಚನ್ನಪಟ್ಟಣದಲ್ಲಿ ಸ್ಪರ್ಧೆ ಆಸೆ ಇತ್ತು, ಪಕ್ಷ ಒಪ್ಪಲಿಲ್ಲ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Feb 03 2025, 11:09 AM IST

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ನನಗೆ ಸ್ಪರ್ಧಿಸುವ ಇಚ್ಛೆ ಇತ್ತು. ಪಕ್ಷ ಅದಕ್ಕೆ ಒಪ್ಪಲಿಲ್ಲ - ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಹಿಂದೂಗಳು 8ರಿಂದ 10 ಮಕ್ಕಳಿಗೆ ಜನ್ಮ ನೀಡಲಿ : ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ

Feb 02 2025, 01:03 AM IST
ಹಿಂದೂ ಧರ್ಮ ಸಧೃಡವಾಗಿ ಬೆಳೆಯಬೇಕಾದರೆ ಹಿಂದೂಗಳು 8 ರಿಂದ 10 ಮಕ್ಕಳಿಗೆ ಜನ್ಮ ನೀಡಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಪ್ರವಾಸ: ಮೈಲಾರಿಯಲ್ಲಿ ತಿಂಡಿ, ಸ್ನೇಹಿತರ ಮನೆ, ಆಸ್ಪತ್ರೆಗೆ ಭೇಟಿ

Feb 02 2025, 01:00 AM IST
ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ನಲ್ಲಿ ಸಿದ್ದರಾಮಯ್ಯ ಅವರು ದೋಸೆ ಸವಿದರು. ಮೈಸೂರಿಗೆ ಬಂದಾಗಲೆಲ್ಲ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ಇಷ್ಟವಾದ ದೋಸೆ ತಿನ್ನುವ ಸಿದ್ದರಾಮಯ್ಯ ಅವರಿಗೆ ಶನಿವಾರ ಅವರ ಪುತ್ರ ಡಾ. ಯತೀಂದ್ರ, ಶಾಸಕ ಎ.ಆರ್. ಕೃಷ್ಣಮೂರ್ತಿ ಸಾಥ್ ನೀಡಿದರು.

ಭಾಗಮಂಡಲ, ತಲಕಾವೇರಿ ದೇವಸ್ಥಾನಗಳಿಗೆ ಮುಖ್ಯಮಂತ್ರಿ ಭೇಟಿ

Feb 01 2025, 12:04 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭಾಗಮಂಡಲ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯದ ಬೇಡಿಕೆಗಳಿಗೆ ಕೇಂದ್ರ ಕಿವುಡು: ಮುಖ್ಯಮಂತ್ರಿ ಆರೋಪ

Feb 01 2025, 12:01 AM IST
ಶನಿವಾರ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವ ಬಗ್ಗೆ ಶುಕ್ರವಾರ ಭಾಗಮಂಡಲದಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಕೇಂದ್ರ ಸರ್ಕಾರ ರಾಜ್ಯದ ಬೇಡಿಕೆಗಳಿಗೆ ಸ್ಪಂದಿಸಬೇಕು. ಕೇಂದ್ರ ಸರ್ಕಾರದಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ ಎಂದು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಯಾರಿಂದಲೂ ಮಹಾತ್ಮ ಗಾಂಧೀಜಿ ಮೌಲ್ಯ ಕೊಲ್ಲಲು ಸಾಧ್ಯವಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 31 2025, 01:30 AM IST
ಮಹಾತ್ಮ ಗಾಂಧೀಜಿ ಅವರ ಮೌಲ್ಯಗಳನ್ನು ಮತಾಂಧ ನಾಥೂರಾಮ್‌ ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಲೂ ಕೊಲ್ಲಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ನಾಳೆ ಭಾಗಮಂಡಲ ಮೇಲ್ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಉದ್ಘಾಟನೆ

Jan 30 2025, 12:31 AM IST
ಕಾವೇರಿ ಕ್ಷೇತ್ರ ಭಾಗಮಂಡಲದಲ್ಲಿ ಸುಮಾರು 30 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೇಲು ಸೇತುವೆಯನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ಟಿ.ಪಿ.ರಮೇಶ್ ತಿಳಿಸಿದ್ದಾರೆ.

ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲಾ ಕೇಸ್‌ಗಳು ವಾಪಸ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

Jan 28 2025, 01:45 AM IST
ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲಾ ಕೇಸುಗಳನ್ನು ವಾಪಸ್‌ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 55
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved