• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ರೈತ ವಿರೋಧಿ ಮುಖ್ಯಮಂತ್ರಿ

Jul 21 2025, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಷ್ಟು ರೈತ ವಿರೋಧಿ ಮುಖ್ಯಮಂತ್ರಿ ಮತ್ತೊಬ್ಬರಿಲ್ಲ ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತೀಯ ಅಧ್ಯಕ್ಷ ರಮೇಶ್‌ ರಾಜು ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸೇಬಿನ ಹಾರ ಹಾಕಿ ಸ್ವಾಗತ

Jul 19 2025, 02:00 AM IST
ಸಿಎಂಗೆ ಸೇಬಿನ ಹಾರ ಹಾಕಿದ ನಂತರ ಕ್ರೇನ್ ನಲ್ಲಿದ್ದ ಬೃಹತ್ ಸೇಬಿನ ಹಾರವನ್ನು ಕಿತ್ತು ಕೈಗೆ ಸಿಕ್ಕಿಷ್ಟು ಸೇಬಿನ ಹಣ್ಣನ್ನು ಅಭಿಮಾನಿಗಳು, ಸಾರ್ವಜನಿಕರು ಕಿತ್ತೊಯ್ದುರು .ಕ್ಷಣ ಮಾತ್ರದಲ್ಲಿ ಕ್ರೇನ್ ನಲ್ಲಿದ್ದ ಬೃಹತ್ ಹಾರ ಖಾಲಿಯಾಯಿತು.

ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಲು ಸಿದ್ದರಾಮಯ್ಯ ಬಿಡುವುದಿಲ್ಲ: ಬಿ. ಶ್ರೀರಾಮುಲು

Jul 10 2025, 12:46 AM IST
ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ. ಒಳಗಡೆ ಮ್ಯಾಚ್‌ ಫಿಕ್ಸಿಂಗ್‌ ಆಗಿರುವ ಕಾರಣ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಒಬಿಸಿ ಹುದ್ದೆ : ರಾಜ್ಯ ರಾಜಕಾರಣದಲ್ಲಿ ಸಂಚಲನ

Jul 07 2025, 01:33 AM IST
ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಸಲಹಾ ಮಂಡಳಿ ಅಧ್ಯಕ್ಷನಾಗಿ ನನ್ನನ್ನು ನೇಮಿಸಿಲ್ಲ. ಸದಸ್ಯನನ್ನಾಗಿಯಷ್ಟೆ ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ: ಯೋಗೀಶ್ ಶೆಟ್ಟಿ

Jul 06 2025, 01:48 AM IST
ಉಡುಪಿ ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳ ಸಭೆ ಜರುಗಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಮಾತನಾಡಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ: ಡಿಕೆ ಸುರೇಶ್

Jul 06 2025, 01:48 AM IST
ಸದ್ಯಕ್ಕೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದು, ಸಿಎಂ ಕುರ್ಚಿ ಖಾಲಿ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಸಂದರ್ಭ ಬಂದಾಗ ಅಂತಿಮವಾಗಿ ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ .

ವಿಪಕ್ಷದವರು ಮೂಢಾತ್ಮರು : ಮುಖ್ಯಮಂತ್ರಿ ಸಿದ್ದರಾಮಯ್ಯ

Jul 01 2025, 12:47 AM IST
ನಾವು ನುಡಿದಂತೆ ನಡೆದಿದ್ದೇವೋ, ಇಲ್ಲವೋ ನೀವೇ ವಿಮರ್ಶೆ ಮಾಡಿ. ಜೆಡಿಎಸ್-ಬಿಜೆಪಿಯವರಿಗೆ ಒಂದೇ ವೇದಿಕೆಗೆ ಬನ್ನಿ. ಚರ್ಚೆ ಮಾಡೋಣ ಅಂತ ಕರೆದೆ. ನಮ್ಮಿಂದ ಮಾಡಲು ಸಾಧ್ಯವಾಗುವುದನ್ನು ಮಾಡುತ್ತೇವೆ. ಆಗದಿರುವುದನ್ನು ಮಾಡೋದಿಲ್ಲ ಎಂದೇ ಹೇಳುತ್ತೇವೆ.

ಜಾತಿಗೊಂದು ಜಯಂತಿ, ನಿಗಮ ಸ್ಥಾಪಿಸಿ ಸರ್ಕಾರಗಳು ಸಮುದಾಯಗಳನ್ನು ಒಡೆಯುತ್ತಿವೆ: ಮುಖ್ಯಮಂತ್ರಿ ಚಂದ್ರು ಕಿಡಿ

Jul 01 2025, 12:47 AM IST
ಒಂದು ಸರ್ಕಾರ ಮಾಡಬೇಕಾದ ಕೆಲಸಗಳನ್ನು ಮಠಗಳು ಮಾಡುತ್ತಿವೆ. ನನಗೆ ಕನ್ನಡ ಬಿಟ್ಟು ಬೇರೆ ಭಾಷೆಗಳು ಬರುವುದಿಲ್ಲ. ಕನ್ನಡದ ತಳಹದಿ ಮೇಲೆ 35 ದೇಶಗಳನ್ನು ಸುತ್ತುತ್ತಿದ್ದೇನೆ. ಬೇರೆ ಬೇರೆ ದೇಶಗಳಲ್ಲಿ ಅಲ್ಲಿನ ಸರ್ಕಾರಗಳು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಉಚಿತಗೊಳಿಸಿವೆ.

ಜು.1ರಿಂದ ಬಿಬಿಎಂಪಿ ವ್ಯಾಪ್ತೀಲಿ ಮನೆ ಮನೆಗೆ ಇ-ಖಾತಾ ಅಭಿಯಾನ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Jun 30 2025, 01:47 AM IST

‘ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ಸಾರ್ವಜನಿಕರ ಖಾಸಗಿ ಆಸ್ತಿ ರಕ್ಷಣೆಗೆ ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದಿದೆ.  

ಕೆಆರ್‌ಎಸ್‌ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಸಲ್ಲಿಕೆ

Jun 30 2025, 12:34 AM IST
ಪೂರ್ಣ ಪ್ರಮಾಣದಲ್ಲಿ ಭರ್ತಿಯಾದ ಮಂಡ್ಯ ಜಿಲ್ಲೆಯ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಇಂದು (ಜೂ.30ರಂದು) ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸುವ ಹಿನ್ನೆಲೆಯಲ್ಲಿ ಸಿದ್ಧತೆಗಳು, ಭದ್ರತೆ ಕುರಿತು ಸ್ಥಳ ಪರಿಶೀಲನೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved