• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಟ್ಟೆಯುರಿಯಿಂದ ಸರ್ಕಾರದ ವಿರುದ್ಧ ವಿಪಕ್ಷ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 25 2025, 11:36 AM IST

ವಿರೋಧ ಪಕ್ಷಗಳು ಪ್ರತಿ ಮಾತಿನಲ್ಲೂ ಸರ್ಕಾರದ ಬಳಿ ಹಣವಿಲ್ಲ, ದಿವಾಳಿಯಾಗಿದೆ ಎಂದು ಆರೋಪಿಸುತ್ತಿವೆ. ಆದರೆ, ಸರ್ಕಾರ ಒಂದೇ ಸಚಿವ ಸಂಪುಟ ಸಭೆಯಲ್ಲಿ ₹3,647 ಕೋಟಿ ಮೊತ್ತದ ಯೋಜನೆಗಳ ಅನುಷ್ಠಾನಕ್ಕೆ ಅನುಮೋದಿಸುತ್ತಿದೆ.

ಮಹದೇಶ್ವರ ಬೆಟ್ಟ ಮದ್ಯಪಾನ ಮುಕ್ತ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 25 2025, 09:56 AM IST

ಮಲೆಮಹದೇಶ್ವರ ಬೆಟ್ಟವನ್ನು ಮದ್ಯಪಾನ ಮುಕ್ತ ಪ್ರದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಸಿಇಟಿ ವೇಳೆ ಜನಿವಾರ ತೆಗೆಸಿದ್ದು ತಪ್ಪು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Apr 22 2025, 01:54 AM IST
ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು ತಪ್ಪು. ಧಾರ್ಮಿಕ ಸಂಪ್ರದಾಯಗಳಿಗೆ ಧಕ್ಕೆ ತರಬಾರದು. ಇಂತಹ ಘಟನೆಗಳಿಗೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಯಾವುದೇ ಒಂದು ಧರ್ಮದ ಮೇಲೆ ದೇಶ ಕಟ್ಟಲು ಸಂವಿಧಾನ ಹೇಳಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 22 2025, 01:53 AM IST

 ಸಮಾಜವನ್ನು  ಒಂದು ಧರ್ಮದ ಮೇಲೆ ಕಟ್ಟಲು ನಮ್ಮ ಸಂವಿಧಾನ ಹೇಳಿಲ್ಲ. ಹೀಗಾಗಿ ಜಾತಿ, ಧರ್ಮ ಬೇಧವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವುದು ಹಾಗೂ ಅಸಮಾನತೆ ತೊಡೆದು ಹಾಕಿ ಸಮ ಸಮಾಜ ನಿರ್ಮಾಣ ಮಾಡಬೇಕಿರುವುದು ನಮ್ಮ-ನಿಮ್ಮೆಲ್ಲರ ಜವಾಬ್ದಾರಿ’ ಎಂದು ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡನೆ

Apr 22 2025, 01:46 AM IST
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರದಲ್ಲಿ ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಎಲ್ಲರಿಗೂ ಸಂಪತ್ತಿನ ಸಮಾನ ಹಂಚಿಕೆಯ ಪ್ರಯತ್ನ ನಡೆಸಿದ್ದೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 21 2025, 12:51 AM IST
‘ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಸಮಾಜಗಳಿಗೂ ಸಮಾನ ಅವಕಾಶ ಕಲ್ಪಿಸುವ ಪ್ರಯತ್ನ ಮಾಡುತ್ತಿದ್ದೇನೆ. ಎಲ್ಲರಿಗೂ ಸಂಪತ್ತಿನ ಸಮಾನ ಹಂಚಿಕೆಯ ಪ್ರಯತ್ನ ನಡೆಸಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಾಳೆ ದೊಡ್ಡಬಾಲ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

Apr 21 2025, 12:50 AM IST
ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಹೋಮ ಹವನಾದಿ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್‍ಯಗಳು ಜರುಗಲಿವೆ. ಏ.21ರಂದು ಸಂಜೆ ಆಸುಪಾಸಿನ ವಿವಿಧ ಗ್ರಾಮಗಳಿಂದ ಆಗಮಿಸುವ 14 ಕೂಟದ ದೇವರುಗಳಿಗೆ ಗ್ರಾಮಸ್ಥರು ಧೂಪಾರತಿ ಮತ್ತು ಮಂಗಳವಾದ್ಯದೊಂದಿಗೆ ಅದ್ಧೂರಿ ಸ್ವಾಗತ ಕೋರುವರು.

ಜಾತಿ ವ್ಯವಸ್ಥೆ ಬಾವೀಲಿ ತುಂಬಿರುವ ಕಸ : ಮುಖ್ಯಮಂತ್ರಿ ಸಿದ್ದರಾಮಯ್ಯ

Apr 20 2025, 01:57 AM IST
ನಮ್ಮ ದೇಶದಲ್ಲಿ ಜಾತಿ ವ್ಯವಸ್ಥೆ ಬಾವಿಯಲ್ಲಿರುವ ಕಸದಂತೆ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಬೆಂಗಳೂರು ಕೊಡವ ಸಮಾಜದ ಪ್ರಮುಖರಿಂದ ಮುಖ್ಯಮಂತ್ರಿ ಭೇಟಿ

Apr 20 2025, 01:48 AM IST
ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

1500 ಇದ್ದ ವಿದ್ಯಾಸಿರಿ ವಿದ್ಯಾರ್ಥಿವೇತನ ₹2000ಕ್ಕೆ ಹೆಚ್ಚಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Apr 19 2025, 07:57 AM IST

ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ‘ವಿದ್ಯಾಸಿರಿ’ ಯೋಜನೆಯಡಿ ನೀಡುತ್ತಿರುವ ಮಾಸಿಕ 1500 ರು. ವಿದ್ಯಾರ್ಥಿವೇತನವನ್ನು 2000 ರು.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 55
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved