• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಮ್ಮ ಕಿತ್ತೂರು : ದೇಶದ ಜನರನ್ನು ಪ್ರೀತಿಸುವುದೇ ನೈಜ ದೇಶ ಪ್ರೇಮ: ಮುಖ್ಯಮಂತ್ರಿ ಸಿದ್ದರಾಮಯ್ಯ

Oct 26 2024, 01:14 AM IST
ದೇಶ ಅಂದರೆ ದೇಶದ ಜನ. ಯಾವುದೇ ಧರ್ಮದವರಿರಲಿ, ಯಾವುದೇ ಜಾತಿಯವರಿರಲಿ ಎಲ್ಲರನ್ನು ಪ್ರೀತಿಸಬೇಕು ಎಂಬುವುದನ್ನು ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಶೂರ ಸಂಗೊಳ್ಳಿ ರಾಯಣ್ಣ ಕಲಿಸಿಕೊಟ್ಟಿದ್ದಾರೆ. ದೇಶದ ಜನರನ್ನು ಪ್ರೀತಿಸುವುದೇ ನಿಜವಾದ ದೇಶಪ್ರೇಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಟ್ಟಡದಡಿ ಸಿಕ್ಕಿ ಸತ್ತವರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 25 2024, 01:51 AM IST
ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ ₹5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಅಪಾಯಕಾರಿ ಕಟ್ಟಡ ತೆರವಿಗೆ ಕಾಯ್ದೆ ತಿದ್ದುಪಡಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Oct 25 2024, 01:47 AM IST
ಅಪಾಯಕಾರಿ, ಶಿಥಿಲಗೊಂಡ ಹಾಗೂ ಅನಧಿಕೃತ ಕಟ್ಟಡ ತೆರವಿಗೆ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನೀರು ನುಗ್ಗಿದ ಮನೆಗಳಿಗೆ ತಲಾ ₹10 ಸಾವಿರ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Oct 24 2024, 06:06 AM IST

ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ ₹10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ ನಿರ್ದೇಶಿಸಿದ್ದಾರೆ.

ಮುಡಾ ಕಚೇರಿ ಮೇಲೆ ಇಡಿ ದಾಳಿ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆದರಿಸಲಾಗುತ್ತಿದೆ : ಲಕ್ಷ್ಮಣ ಆರೋಪ

Oct 24 2024, 12:51 AM IST

ಎಂಡಿಎ ನಲ್ಲಿ 5 ಸಾವಿರ ಕೋಟಿ ಹಗರಣ ನಡೆದಿದ್ದರೆ ಪಟ್ಟಿ ಬಿಡುಗಡೆಗೊಳಿಸಿ. ಇಡೀ ಕಾಂಗ್ರೆಸ್ ಸಿದ್ದರಾಮಯ್ಯಗೆ ಬಂಡೆಯಂತೆ ನಿಲ್ಲುತ್ತದೆ. ಈ ಉಪ ಚುನಾವಣೆಯಲ್ಲಿ ಜನ ಬಿಜೆಪಿ ನಾಯಕರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಮೇಲೆ ಆರೋಪ ಮಾಡಿದ ಕುಮಾರಸ್ವಾಮಿ ಇದುವರೆಗೂ ಒಂದು ದಾಖಲೆ ಬಿಡುಗಡೆ ಮಾಡಲಿಲ್ಲ.  

ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 22 2024, 11:30 AM IST

ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24 ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಇದು ದೇಶದ ಸರಾಸರಿಗಿಂತ (ಶೇ.8.2) ಶೇ.2 ರಷ್ಟು ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜನಸಂಖ್ಯೆ ಹೆಚ್ಚಿಸಲು ನಾಯ್ಡು ಬೆನ್ನಲ್ಲೇ ತಮಿಳ್ನಾಡು ಮುಖ್ಯಮಂತ್ರಿ ಸ್ಟಾಲಿನ್ ಕೂಡ ಕರೆ

Oct 22 2024, 07:44 AM IST

ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಇಳಿಕೆ ಆಗುತ್ತಿದೆ. ಹೀಗಾಗಿ ದಕ್ಷಿಣ ಭಾರತೀಯರು ಹೆಚ್ಚು ಮಕ್ಕಳ ಹೆರಬೇಕು' ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೀಡಿದ್ದ ಕರೆಯನ್ನು ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ನೇತಾರ ಎಂ.ಕೆ. ಸ್ಟಾಲಿನ್ ಅನುಮೋದಿಸಿದ್ದಾರೆ.

ಮಳೆ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ - ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ

Oct 22 2024, 01:21 AM IST
ಮಳೆಹಾನಿಯ ಸಮೀಕ್ಷೆಯನ್ನು ಸರ್ಕಾರ ಮಾಡಿ ಆದಷ್ಟು ಬೇಗ ಪರಿಹಾರ ಘೋಷಿಸಬೇಕು. ನಿರಂತರವಾಗಿ ಮಳೆಯಾಗುತ್ತಿದ್ದರೂ ಸರ್ಕಾರ ರೈತರ ಬಗ್ಗೆ ಚಿಂತಿಸುತ್ತಿಲ್ಲ. ಆಗಿರುವ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ಆರೋಗ್ಯ ಸುಧಾರಣೆಗೆ ವಿಶೇಷ ಪೂಜೆ

Oct 22 2024, 12:19 AM IST
ಎಸ್.ಎಂ.ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ವೈದ್ಯಕೀಯ ತಪಾಸಣೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ವೈದ್ಯಕೀಯ ತಪಾಸಣೆ ಪೂರ್ಣಗೊಂಡ ನಂತರ ಕೃಷ್ಣ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಮರಳಿ ವಿಶ್ರಾಂತಿ ಪಡೆಯಲಿದ್ದಾರೆ.

ಕನ್ನಡಿಗರು, ತಮಿಳರ ನಡುವೆ ಸಾಮರಸ್ಯವಿರಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

Oct 21 2024, 01:34 AM IST
ಕನ್ನಡಿಗರು ಮತ್ತು ತಮಿಳರು ಡ್ರಾವಿಡ ಮೂಲದವರು, ನಮ್ಮ ನಡುವೆ ಯಾವುದೇ ಭೇದ ಬೇಡ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 55
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved