‘ಮುಡಾ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಹೀಗಾಗಿ, ರಾಜೀನಾಮೆ ಕೊಡಲ್ಲ. ಕಾನೂನು ಹೋರಾಟ ಮಾಡ್ತೀನಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯನವರು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನ್ಯಾಯಾಲಯ ತೀರ್ಪು ಕೊಟ್ಟ ಮೇಲೆ ರಾಜ್ಯದ ಜನ ನಿಮ್ಮನ್ನು ಒಪ್ಪಲ್ಲ. ನಿಮ್ಮ ಸುತ್ತಮುತ್ತಲಿನ ಪಟಾಲಂಗಳ ಮಾತು ಕೇಳಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ - ಬಸನಗೌಡ ಪಾಟೀಲ ಯತ್ನಾಳ ಸಲಹೆ ನೀಡಿದರು.
ಮುಡಾ ತನಿಖೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂಬ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಕೆ.ಬಿ. ಕೋಳಿವಾಡ ಹೇಳಿಕೆಗೆ ಕಾಂಗ್ರೆಸ್ ನಾಯಕರು ಹಾಗೂ ಸಚಿವರ ತಿರುಗೇಟು
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಹಕರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿಯಿಂದ ಗುರುವಾರ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಮುಡಾ ಪ್ರಕರಣದ ತನಿಖೆ ಎದುರಿಸಲು ನಾನು ತಯಾರು. ತನಿಖೆಗೆ ಹೆದರಲ್ಲ. ಕಾನೂನು ಹೋರಾಟ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿದೆ ಎಂಬ ವಿಷಯದ ಬಗ್ಗೆ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಬೇರೂರಿದೆ ಎಂದು ಆರೋಪಿಸಿದ್ದಾರೆ.