• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ : ಶಾಸಕ ಲಕ್ಷ್ಮಣ ಸವದಿ

Oct 08 2024, 01:20 AM IST

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಭ್ರಷ್ಟಾಚಾರ ಎಸಗಿಲ್ಲ, ಮುಡಾ ಹಗರಣದಲ್ಲಿ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಹುನ್ನಾರ ನಡೆದಿದೆ

ದಸರಾ ಬಳಿಕ ಸಿದ್ದರಾಮಯ್ಯ ರಾಜೀನಾಮೆ- ಡಿ.ಕೆ.ಶಿವಕುಮಾರ್ ಅಷ್ಟೇ ಅಲ್ಲ ಮುಖ್ಯಮಂತ್ರಿ ಹುದ್ದೆ ಮೇಲೆ ಏಳೆಂಟು ಟವಲ್: ಬಿವೈವಿ

Oct 07 2024, 01:35 AM IST
ಮುಡಾ ಅಕ್ರಮ ಸಂಬಂಧ ನಾಡಹಬ್ಬ ದಸರಾ ಬಳಿಕ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ.

ತಿರುಮಲದಲ್ಲಿ ಲಡ್ಡುವಿನ ಗುಣಮಟ್ಟದ ಬಗ್ಗೆ ಭಕ್ತರಿಂದ ಮೆಚ್ಚುಗೆ : ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು

Oct 06 2024, 01:19 AM IST

ತಿರುಮಲದಲ್ಲಿ ಲಡ್ಡುವಿನ ಗುಣಮಟ್ಟದ ಬಗ್ಗೆ ಭಕ್ತರು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ.  

ಬಿಜೆಪಿ ಷಡ್ಯಂತ್ರ ಸೋಲಿಸಲು ಒಟ್ಟಾಗಿ ಹೋರಾಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

Oct 03 2024, 01:18 AM IST
ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧಿವೇಶನಕ್ಕೆ ನೂರು ವರ್ಷ ಪೂರೈಸಿದ ಸಂಭ್ರಮಾಚರಣೆಯ ‘ಗಾಂಧಿ ಭಾರತ’ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರಗೂ ಮುಡಾ ಕೇಸ್‌ನಲ್ಲಿ ಸಂಕಷ್ಟ - ಇಂದು ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಕೆ?

Oct 01 2024, 07:27 AM IST

ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಸೈಟ್‌ ಹಂಚಿಕೆ ಹಗರಣದ ಉರುಳು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೂ ಸುತ್ತಿಕೊಳ್ಳುವ ಸಾಧ್ಯತೆ

ಮುಖ್ಯಮಂತ್ರಿ ವಿರುದ್ಧ ದ್ವೇಷ ರಾಜಕಾರಣ: ರಫೀಉಲ್ಲಾ

Oct 01 2024, 01:19 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆದು ಗಟ್ಟಿಯಾಗಿದೆ. ಇಲ್ಲಿ ಆಪರೇಷನ್ ಕಮಲಕ್ಕೆ ಯಾವುದೇ ರೀತಿಯ ಅವಕಾಶ ಇಲ್ಲ.

ರಾಜೀನಾಮೆ ನೀಡದಂತೆ ರಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿಮಾನಿಯಿಂದ ಪತ್ರ

Sep 30 2024, 01:26 AM IST
ಡಿ.ದೇವರಾಜು ಅರಸು ನಂತರ ಅತಿ ಹೆಚ್ಚು ಸರ್ಕಾರಿ ಯೋಜನೆ ಬಡ ಜನರಿಗೆ ನೀಡಿದ ಕೀರ್ತಿ ನಿಮಗೆ ಸಲ್ಲುತ್ತದೆ. ಬಡವರು, ದೀನ‌ ದಲಿತರ ಪರ ಕೆಲಸ ಮಾಡುತ್ತೀದ್ದೀರಿ. ಮೈಸೂರು ಮೂಡಾ ಹಗರಣದ ವಿಚಾರದಲ್ಲಿ ನೀವು ರಾಜೀನಾಮೇ ನೀಡಬಾರದು. ನಿಮ್ಮೋಂದಿಗೆ ನಾವಿದ್ದೇವೆ.

ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ನಾನೇ: ಶಾಸಕ ಬಸನಗೌಡ ಯತ್ನಾಳ

Sep 30 2024, 01:22 AM IST
ಜನತೆಯ ಬೆಂಬಲ ನೋಡಿದ್ರೆ ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ನಾನೇ ಆಗ್ತೇನೆ. ರಾಜ್ಯದಲ್ಲಿ ಹಿಂದುಪರ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಅವಧಿಯಲ್ಲಿ ಮೇಲು-ಕೀಳು ಎನ್ನುವುದು ಇರೋದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಜಾತಿ ಗಣತಿಗೆ ಶೀಘ್ರದಲ್ಲೇ ಸಚಿವ ಸಂಪುಟದ ಅನುಮೋದನೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Sep 30 2024, 01:17 AM IST

ರಾಜ್ಯ ಸರ್ಕಾರವು ಜಾತಿ ಗಣತಿಯನ್ನು ಶೀಘ್ರದಲ್ಲೇ ಸಚಿವ ಸಂಪುಟದ ಅನುಮೋದನೆ ಪಡೆದು ಜಾರಿಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.  

ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ- ರಾಜಿನಾಮೆ ಕೊಡುವ ಅಗತ್ಯವಿಲ್ಲ : ಸಚಿವ ಕೆ ವೆಂಕಟೇಶ್

Sep 29 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಅವರು ರಾಜಿನಾಮೆ ನೀಡುವ ಅಗತ್ಯ ಇಲ್ಲ ಎಂದು ಸಚಿವ ಕೆ. ವೆಂಕಟೇಶ್‌ ಹೇಳಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 55
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved