ದಕ್ಷಿಣ ಕನ್ನಡದಲ್ಲಿ ಇನ್ನು ಕೋಮು ಗಲಭೆಗೆ ಆಸ್ಪದ ನೀಡಬೇಡಿ: ಮುಖ್ಯಮಂತ್ರಿ
May 17 2025, 01:23 AM ISTಮಂಗಳೂರಿನ ಪಡೀಲ್ನಲ್ಲಿ 75 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘‘ಪ್ರಜಾಸೌಧ”ವನ್ನು ಶುಕ್ರವಾರ ಉದ್ಘಾಟಿಸಿ, ಪೋಡಿ ಮುಕ್ತ ಅಭಿಯಾನದಲ್ಲಿ 8 ಸಾವಿರಕ್ಕೂ ಅಧಿಕ ಜನರಿಗೆ ಆರ್ಟಿಸಿ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು.