• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡಿಗರ ಅವಹೇಳನ ಮಾಡಿದರೆ ಮುಲಾಜಿಲ್ಲದೇ ಕಠಿಣ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗು

Nov 02 2024, 01:24 AM IST
‘ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಹಾಗೂ ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ. ಈ ನಾಡದ್ರೋಹದ ವಿರುದ್ಧ ಸರ್ಕಾರ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಹಾಸನಾಂಬೆ ದೇವಿ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದವರು

Oct 30 2024, 12:50 AM IST

 ಯಡಿಯೂರಪ್ಪ ಹಾಗೂ ಕುಟುಂಬದವರು   ಹಾಸನಾಂಬೆ ದೇವಿ ದರ್ಶನ ಪಡೆದರು. ಇದೇ ವೇಳೆ   ಮಾತನಾಡಿ, ಪ್ರತಿನಿತ್ಯ ಇಲ್ಲಿಗೆ ಬಂದು ಹಾಸನಾಂಬೆ ದರ್ಶನ ಮಾಡುತ್ತಿದ್ದು, ವರ್ಷಪೂರ್ತಿ ಅದೇ ದೀಪ ಉರಿದು ತಾಯಿ ವರ್ಷಕ್ಕೆ ಒಂದು ಬಾರಿ ಮಾತ್ರ ಭಕ್ತರಿಗೆ ದರ್ಶನ ನೀಡಿ ಆಶೀರ್ವಾದ ಮಾಡಲಾಗುತ್ತಿದೆ  ಎಂದರು.

ಹಳ್ಳಿಕಾರ ಸಮುದಾಯವನ್ನು ‘ಪ್ರವರ್ಗ 1’ಕ್ಕೆ ಸೇರ್ಪಡೆ ಪರಿಶೀಲನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 28 2024, 01:05 AM IST
ಹಳ್ಳಿಕಾರ ಸಮುದಾಯವನ್ನು ‘ಪ್ರವರ್ಗ 1’ಕ್ಕೆ ಸೇರಿಸಬೇಕೆಂಬ ಬೇಡಿಕೆ ಬಗ್ಗೆ ಶೀಘ್ರವೇ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು 109ನೇ ಜನ್ಮದಿನಾಚರಣೆ

Oct 28 2024, 12:51 AM IST
ಈ ರಾಜ್ಯದ ಎಲ್ಲಾ ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸಿದ ಮಹಾನ್ ಚೇತನ ದೇವರಾಜು ಅರಸು. ಅವರ ಅರ್ದಶವನ್ನು ಅಳವಡಿಸಿಕೊಳ್ಳವುದರ ಮೂಲಕ ಅಹಿಂದ ಸಮಾಜದವರು ಮುಖ್ಯವಾಹಿನಿಗೆ ಬರಬೇಕು.

ಘರ್ ಘರ್ ಕಿ ಕಹಾನಿ ಎಂದ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ವಿರುದ್ಧ ಸೋದರಿ ಗರಂ

Oct 27 2024, 02:41 AM IST

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಹಾಗೂ ಅವರ ಸೋದರಿ, ಕಾಂಗ್ರೆಸ್‌ ನಾಯಕಿ ವೈ.ಎಸ್. ಶರ್ಮಿಳಾ ವಿರುದ್ಧ ವಾಗ್ಯುದ್ಧ ಮುಂದುವರಿದಿದೆ. ತಮ್ಮ ವಿರುದ್ಧವೇ ಆಸ್ತಿ ಕಬಳಿಕೆ ಕೇಸು ದಾಖಲಿಸಿದ ಜಗನ್‌ ಅವರು, ‘ಇದು ಘರ್‌ ಘರ್‌ ಕಿ ಕಹಾನಿ’   ಎಂದಿರುವುದಕ್ಕೆ ಸೋದರಿ ಶರ್ಮಿಳಾ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮ ಕಟ್ಟಡ ತಡೆಗೆ ಶೀಘ್ರದಲ್ಲೇ ಪ್ರಬಲ ಕಾನೂನು : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 27 2024, 02:37 AM IST
ಬೆಂಗಳೂರಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಅವ್ಯಾಹತವಾಗಿ ನಡೆಯುತ್ತಿದ್ದು ಅವುಗಳಿಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚನ್ನಮ್ಮ ಕಿತ್ತೂರು : ದೇಶದ ಜನರನ್ನು ಪ್ರೀತಿಸುವುದೇ ನೈಜ ದೇಶ ಪ್ರೇಮ: ಮುಖ್ಯಮಂತ್ರಿ ಸಿದ್ದರಾಮಯ್ಯ

Oct 26 2024, 01:14 AM IST
ದೇಶ ಅಂದರೆ ದೇಶದ ಜನ. ಯಾವುದೇ ಧರ್ಮದವರಿರಲಿ, ಯಾವುದೇ ಜಾತಿಯವರಿರಲಿ ಎಲ್ಲರನ್ನು ಪ್ರೀತಿಸಬೇಕು ಎಂಬುವುದನ್ನು ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಶೂರ ಸಂಗೊಳ್ಳಿ ರಾಯಣ್ಣ ಕಲಿಸಿಕೊಟ್ಟಿದ್ದಾರೆ. ದೇಶದ ಜನರನ್ನು ಪ್ರೀತಿಸುವುದೇ ನಿಜವಾದ ದೇಶಪ್ರೇಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಟ್ಟಡದಡಿ ಸಿಕ್ಕಿ ಸತ್ತವರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 25 2024, 01:51 AM IST
ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ ₹5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಅಪಾಯಕಾರಿ ಕಟ್ಟಡ ತೆರವಿಗೆ ಕಾಯ್ದೆ ತಿದ್ದುಪಡಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Oct 25 2024, 01:47 AM IST
ಅಪಾಯಕಾರಿ, ಶಿಥಿಲಗೊಂಡ ಹಾಗೂ ಅನಧಿಕೃತ ಕಟ್ಟಡ ತೆರವಿಗೆ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನೀರು ನುಗ್ಗಿದ ಮನೆಗಳಿಗೆ ತಲಾ ₹10 ಸಾವಿರ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Oct 24 2024, 06:06 AM IST

ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ ₹10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ ನಿರ್ದೇಶಿಸಿದ್ದಾರೆ.

  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 59
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved