ಕಾಂಗ್ರೆಸ್ನ 135 ಜನ ಶಾಸಕರಿದ್ದೇವೆ. ಎಲ್ಲ ಶಾಸಕರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುತ್ತದೆ. ಆದರೆ, ಅದು ಸಾಧ್ಯವಾಗದ ಮಾತು. ಪಕ್ಷದಲ್ಲಿ ಸಿಎಂ ಬದಲಾವಣೆಯ ಚರ್ಚೆ ನಡೆದಿಲ್ಲ.
ರಾಜ್ಯದಲ್ಲಿ ಅರಣ್ಯ ಹೊದಿಕೆ ಪ್ರಮಾಣ ಶೇ.22ರಷ್ಟು ಮಾತ್ರ ಇದ್ದು, ಅದನ್ನು ಶೇ.33ಕ್ಕೆ ಹೆಚ್ಚಿಸ ಬೇಕಿದೆ. ಅದಕ್ಕಾಗಿ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಕೇರಳ, ಆಂಧ್ರ ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಕೇಂದ್ರ ಬೊಕ್ಕಸಕ್ಕೆ ಹೆಚ್ಚು ಕೊಡುಗೆ ನೀಡುತ್ತಿರುವ ರಾಜ್ಯಗಳನ್ನು ಒಟ್ಟುಗೂಡಿಸಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ವೇದಿಕೆ ಸೃಷ್ಟಿಸಿದ್ದಾರೆ